• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಪಿಎಂಶ್ರೀ ಶಾಲೆ ಅನುಕೂಲ

Jul 21 2024, 01:18 AM IST
ಸರ್ಕಾರಿ ಶಾಲೆಗಳಲ್ಲಿ ಮಗುವಿನ ಶಿಕ್ಷಣಕ್ಕೆ ಪೂರಕವಾದ ಎಲ್ಲ ಸೌಲಭ್ಯಗಳನ್ನು ದೊರಕಿಸಿ ದಾಖಲಾತಿ ಹೆಚ್ಚಳಕ್ಕೆ ಪಿಎಂಶ್ರೀ ಶಾಲೆ ಅನುಕೂಲವಾಗಲಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮಳೆ ಬಂದರೆ ಸೋರುವ ಶತಮಾನದಂಚಿನ ಶಾಗ್ಯ ಶಾಲೆ!

Jul 20 2024, 12:49 AM IST
ಶತಮಾನದಂಚಿನಲ್ಲಿರುವ ಶಾಲೆ ಮಳೆ ಬಂದರೆ ಶಾಲೆಯ ಕೊಠಡಿ ಒಳಗೆ ನೀರು ಸುರಿಯುತ್ತದೆ. ಶಾಲೆಯಲ್ಲಿ ಕೊಠಡಿ ಕೊರತೆಯಿದ್ದು, ಹಳೆಯ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಾಣಕ್ಕೆ ಇಲಾಖೆಗೆ ಪತ್ರ ಬರೆದಿದ್ದರೂ ಸಹ ಹೊಸ ಕೊಠಡಿಗಳು ನಿರ್ಮಾಣವಾಗಿಲ್ಲ.

ರಾ.ಸಬ್‌ ಜೂನಿಯರ್‌ ದ.ವಲಯ ಹಾಕಿ ತಂಡಕ್ಕೆ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಆಯ್ಕೆ

Jul 19 2024, 01:02 AM IST
ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ವೈ.ಇ.ಎಸ್ ವಿಧ್ಯಾರ್ಥಿಗಳು ರಾಷ್ಟ್ರೀಯ ಸಬ್ ಜೂನಿಯರ್ ದಕ್ಷಿಣ ವಲಯ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಹಾಕಿ ತರಬೇತುದಾರರಾದ ಕುಪ್ಪಂಡ ಸುಬ್ಬಯ್ಯ, ಮುಕಳಮಾಡ ಗಣಪತಿ ಗರಡಿಯಲ್ಲಿ ಪಳಗಿದ ಸುಮಾರು ೧೨ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಹಸಿರ ಸಿರಿಯಲ್ಲಿ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ

Jul 19 2024, 12:53 AM IST
ತಾಲೂಕಿನ ಲಿಂಗನಬಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣ ಬೃಂದಾವನದಂತೆ ಸದಾ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ಕೊಡಗು ಪ್ರವಾಹಪೀಡಿತ: 22 ಮನೆಗಳಿಗೆ ಹಾನಿ, ಇಂದೂ ಶಾಲೆ, ಕಾಲೇಜುಗಳಿಗೆ ರಜೆ

Jul 19 2024, 12:53 AM IST
ಜಿಲ್ಲೆಯಾದ್ಯಂತ ಗುರುವಾರವೂ ಕೂಡ ಮಳೆ ಅಬ್ಬರ ಮುಂದುವರಿದ ಪರಿಣಾಮ ಜಿಲ್ಲೆಯ ಹಲವು ಕಡೆ ಪ್ರವಾಹ ಉಂಟಾಗಿದೆ. ಜಿಲ್ಲೆಯ ಭಾಗಮಂಡಲ, ನಾಪೋಕ್ಲು ಚೆರಯಪರಂಬುವಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಒಂದೇ ದಿನ ಸುಮಾರು 22 ಮನೆಗಳಿಗೆ ಹಾನಿಯಾಗಿದೆ.ಶುಕ್ರವಾರವೂ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಣ್ಣೂರು ಕೇರಿ ಶಾಲೆ ಬಳಿ ದುರ್ವಾಸನೆ ತಪ್ಪೋದು ಯಾವಾಗ?

Jul 18 2024, 01:40 AM IST
ತಾಲೂಕಿನ ಅಣ್ಣೂರು ಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯ ಜಮೀನಿನಲ್ಲಿ ಕೊಳಚೆ ನೀರು ನಿಂತು ಗಬ್ಬೆದ್ದು ನಾರುತ್ತಿದ್ದು, ಶಾಲಾ ಮಕ್ಕಳು, ಶಿಕ್ಷಕರಿಗೆ ದುರ್ವಾಸನೆ ಬೀರುತ್ತಿದೆ.

ಹುಟ್ಟಿದ ಊರು, ವಿದ್ಯೆ- ಸಂಸ್ಕಾರ ಕೊಟ್ಟ ಶಾಲೆ ಮರೆಯದಿರಿ: ಸಿದ್ದಗಂಗಾ ಶ್ರೀ ಸಲಹೆ

Jul 17 2024, 12:58 AM IST
ಜಾತಿ, ಮತ, ಪಂಥಗಳನ್ನು ಬದಿಗಿರಿಸಿ ವಿದ್ಯಾಭ್ಯಾಸವೇ ನಮ್ಮ ದೇವರು ಎಂಬಂತೆ ಬೆಳೆದು ದೊಡ್ಡವರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದೀರಿ, ಮತ್ತೊಮ್ಮೆ ಹೀಗೆ ತಾವು ಕಲಿತ ಶಾಲೆಯ ವಿದ್ಯಾರ್ಥಿಗಳು ಒಟ್ಟಾಗಿ ಒಂದೆಡೆ ಸೇರಿ ಹಳೆಯ ಮಧುರ ನೆನಪುಗಳು ಹಾಗೂ ಶಾಲೆಗೆ, ಶಿಕ್ಷಕರಿಗೆ ಕೃತಜ್ಞತೆ ಅರ್ಪಿಸುವುದು ಇದೊಂದು ಉತ್ತಮ ಸಂಪ್ರದಾಯವಾಗಿ ರೂಢಿಗೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ.

ಕೊಡಗಿನಲ್ಲಿ ಮುಂದುವರೆದ ಮಳೆ : ಕೊಯನಾಡು ಶಾಲೆ ಹಿಂಭಾಗ ಬರೆ ಕುಸಿತ

Jul 17 2024, 12:50 AM IST
ಜಿಲ್ಲೆಯಲ್ಲಿ ಮಳೆ ಮಂಗಳವಾರ ಕೂಡ ಧಾರಾಕಾರವಾಗಿ ಮುಂದುವರೆದಿದೆ. ಸುಮಾರು 9 ಮನೆಗಳಿಗೆ ಹಾನಿಯಾಗಿದೆ.

ಕೇರಳದಲ್ಲಿ ಭಾರಿ ಮಳೆ: 7 ಜಿಲ್ಲೆಗಳ ಶಾಲೆ-ಕಾಲೇಜಿಗೆ ರಜೆ

Jul 16 2024, 11:22 AM IST

ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.

ಗೋಣಿಕೊಪ್ಪ ಸಂತ ಥಾಮಸ್‌ ಶಾಲೆ ವಿದ್ಯಾರ್ಥಿ ಸಂಘ ಉದ್ಘಾಟನೆ

Jul 15 2024, 01:50 AM IST
ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು. ಸಾಹಿತಿ, ಸಮಾಜ ಸೇವಕ ರಜಿತ ಕಾರ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 55
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved