• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ಶಾಲೆ ಮಕ್ಕಳಿಗೆ ಆಯುಷ್ ಕಿಟ್ ವಿತರಣೆ

Oct 04 2024, 01:05 AM IST
ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನೊಳಗೊಂಡ ವಿದ್ಯಾರ್ಥಿ ಚೇತನ ಆಯುಷ್‌ ಕಿಟ್‌ ಅನ್ನು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಹೇಳಿದರು.

‘ಡಿಡಿಪಿಐ ಹಠಾವೋ ಖಾಸಗಿ ಶಾಲೆ ಬಚಾವೋ’

Sep 28 2024, 01:20 AM IST
ಸರ್ಕಾರದ ನಿಯಮಾನುಸಸಾರ ನವೀಕರಣಕ್ಕೆ ಬೇಕಾದ ಎಲ್ಲಾ ಮಾನದಂಡಗಳನ್ನು ಪೂರೈಸಿದ್ದರೂ, ದುರುದ್ಧೇಶದಿಂದ ನೋಟಿಸು ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ 71 ಶಾಲೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದ್ದಾರೆ. ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಒಂದು ನ್ಯಾಯ. ಸಾಮಾನ್ಯರಿಗೆ ಒಂದು ನ್ಯಾಯವೇ?.

ಹೋಬಳಿ ಕೇಂದ್ರಕ್ಕೊಂದು ಸರ್ಕಾರಿ ಶಾಲೆ: ಸಚಿವ ಚಲುವರಾಯಸ್ವಾಮಿ

Sep 28 2024, 01:15 AM IST
ಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ.

ಆಸರೆ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಕಲ ರೀತಿಯಲ್ಲಿಯೂ ಸಹಕಾರ

Sep 27 2024, 01:20 AM IST
ಹನೂರು ಪಟ್ಟಣದ ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ವೋಲ್ವೋ ಕಂಪನಿ ಹಾಗೂ ಯುವಕರ ಸಂಘದ ವತಿಯಿಂದ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ವಳಕ್ಕೆ 2 ಶಾಲೆ ದತ್ತು ಪಡೆಯಿರಿ

Sep 25 2024, 12:53 AM IST
ನಾನು ಸಹ ಮೊದಲು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಬಂದಿದ್ದರಿಂದ ನನಗೆ ಶಿಕ್ಷಣ ಕ್ಷೇತ್ರದ ಮಹತ್ವ ಗೊತ್ತಿದೆ

ಕಸ್ತೂರಿಬಾ ವಸತಿ ಶಾಲೆ 8 ವಿದ್ಯಾರ್ಥಿನಿಯರು ಅಸ್ವಸ್ತ: ಚಿಕಿತ್ಸೆ

Sep 25 2024, 12:53 AM IST
ಆಲ್ಕೋಡ್ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಏಕಾಏಕಿ ತಲೆ ತಿರುಗಿದಂತಾಗಿರುವ ಹಿನ್ನೆಲೆಯಲ್ಲಿ 8 ವಿದ್ಯಾರ್ಥಿನಿಯರನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಂಗಳವಾರ ಜರುಗಿದೆ

ಇಂಗ್ಲಿಷ್‌ ವ್ಯಾಮೋಹದಿಂದ ಸರ್ಕಾರಿ ಶಾಲೆ ಮುಚ್ಚುವ ಸ್ಥಿತಿ: ಸಮನ್ವಯಾಧಿಕಾರಿ ನಾಗರಾಜ್

Sep 25 2024, 12:51 AM IST
ಪೋಷಕರ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪುತ್ತಿರುವುದು ವಿಷಾದನೀಯ ಸಂಗತಿ ಎಂದು ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ನಾಗರಾಜ್ ಅಭಿಪ್ರಾಯಪಟ್ಟರು. ಸೂಲಿಬೆಲೆಯಲ್ಲಿ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಳ್ಳಿಗಳಲ್ಲಿ ಶಾಲೆ ನಿರ್ಮಾಣ ಶಿವಕುಮಾರ ಶ್ರೀ ಸಂಕಲ್ಪವಾಗಿತ್ತು

Sep 24 2024, 02:03 AM IST
ಗ್ರಾಮೀಣ ಭಾಗಗಳಲ್ಲಿ ಶಾಲೆಗಳನ್ನು ತೆರೆದು ಶಿಕ್ಷಣ ವಂಚಿತರಿಗೆ ಸೌಲಭ್ಯಗಳನ್ನು ನೀಡಬೇಕೆಂಬ ಸಂಕಲ್ಪವು ನಮ್ಮ ಗುರುಗಳಾದ ಶಿವಕುಮಾರ ಶ್ರೀ ಮಹದಾಸೆಯಾಗಿತ್ತು ಎಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಿರಿಗೆರೆಯಲ್ಲಿ ನಡೆಯುತ್ತಿರುವ ಶಿವಕುಮಾರ ಶ್ರೀ ಶ್ರದ್ಧಾಂಜಲಿ ಅಂಗವಾಗಿ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಿವೃತ್ತ ನೌಕರರ ಸಮಾವೇಶದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ಮಾವುತರು, ಕಾವಾಡಿಗಳ ಮಕ್ಕಳಿಗಾಗಿ ತಾತ್ಕಾಲಿಕ ಶಾಲೆ, ಗ್ರಂಥಾಲಯ ಉದ್ಘಾಟನೆ

Sep 22 2024, 01:59 AM IST
ಗಲ್ಲು ಗಲ್ಲೆನುತ ಗೆಜ್ಜೆ ಗಲ್ಲುತ್ತಾಜೆನುತ, ಭೂಮಿ ಈ ಭೂಮಿ ಮೇಲಿನಾಡು, ಈ ನಾಡಲೆಮ್ಮ ಕೋಟಿ, ಈ ಕೋಟೆಗೆ ನೀನೆ ನೀನೆ ತಾಯಿ ಹಾಡಿಗೆ ನೃತ್ಯ ಮಾಡಿದರು. ತಮ್ಮ ಸಂಸ್ಕೃತಿ ಬಿಂಬಿಸುವ ಲೇ ಲಾ ಲಲ್ಲ ಲಾ ಎಂಬ ಹಾಡಿಗೆ ಹೆಜ್ಜೆ ಹಾಕಿ ಪುಟಾಣಿಗಳೊಂದಿಗೆ ಸಚಿವ ಡಾ.ಮಹದೇವಪ್ಪ ಅವರು ಸಹ ಎರಡು ಹೆಜ್ಜೆ ಹಾಕಿದರು.

ಮೊರಾರ್ಜಿ ವಸತಿ ಶಾಲೆ ಅತಿಥಿ ಶಿಕ್ಷಕ ಸೇವೆಯಿಂದ ವಜಾ

Sep 18 2024, 01:54 AM IST
Morarji Residential School Guest Teacher dismissed from service
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 63
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved