• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಲ್ಕೇರಿ ಶ್ರೀರಾಮ ಶಾಲೆ ಪ್ರವೇಶೋತ್ಸವ

Aug 13 2024, 12:52 AM IST
ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಸಿದ್ದಲಿಂಗೇಶ್ವರ ಶಾಲೆ ಶಿಕ್ಷಕ, ಸಿಬ್ಬಂದಿ ವರ್ಗದಿಂದ ಶಿಕ್ಷಣ ಪ್ರೇಮ

Aug 12 2024, 01:01 AM IST
ಶಿಕಾರಿಪುರದ ದೊಡ್ಡಪೇಟೆ ಸಿದ್ದಲಿಂಗೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಿಕ್ಷಕ ವರ್ಗ ವೈಯುಕ್ತಿಕವಾಗಿ ನೀಡಿದ ₹1 ಸಾವಿರ ಮೌಲ್ಯದ ಭದ್ರತಾ ಠೇವಣಿ ಬಾಂಡ್‌ನ್ನು ಬಿಇಒ ಲೋಕೇಶ್ ವಿತರಿಸಿದರು

ಗೌಡಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್‌ ವಿತರಣೆ

Aug 10 2024, 01:30 AM IST
ಗೌಡಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಉದ್ಯಮಿ ಯುವರಾಜ್ ಶೇಖರ್ ರವರು ಮಕ್ಕಳಿಗೆ ನೀಡಿದ ಜರ್ಕಿನ್ ಕೊಡುಗೆಯಾಗಿ ನೀಡಿದರು.

ಸರ್ಕಾರಿ ಶಾಲೆ ಸಬಲೀಕರಣಕ್ಕೆ ದಾನಿಗಳ ಸಹಕಾರ ಅಗತ್ಯ

Aug 09 2024, 12:38 AM IST
ಸರ್ಕಾರ ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಆದರೂ, ಖಾಸಗಿ ಸಂಘ, ಸಂಸ್ಥೆಗಳು, ದಾನಿಗಳ ಸಹಕಾರದ ಅಗತ್ಯವಿದೆ ಎಂದು ಬಿಇಒ ಡಿ.ದುರುಗಪ್ಪ ಹೇಳಿದರು.

ಕಾನ್‌ಬೈಲು ಶಾಲೆ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Aug 07 2024, 01:00 AM IST
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು.

ಸಂಘ ಸಂಸ್ಥೆಗಳು ಸರ್ಕಾರಿ ಶಾಲೆ ಸಬಲೀಕರಣ ಕೆಲಸ ಮಾಡುತ್ತಿವೆ: ಮಂಗಳಗೌರಮ್ಮ

Aug 05 2024, 12:34 AM IST
ಚಿಕ್ಕಮಗಳೂರು, ಬಹಳಷ್ಟು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಡಯಟ್ ನ ಪ್ರಾಂಶುಪಾಲರಾದ ಮಂಗಳಗೌರಮ್ಮ ಹೇಳಿದರು.

ಲಯನ್ಸ್ ಸಂಸ್ಥೆಯಿಂದ ಈಚಗೆರೆ ಸರ್ಕಾರಿ ಶಾಲೆ ದತ್ತು

Aug 04 2024, 01:26 AM IST
ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು.

ಸರ್ಕಾರಿ ಶಾಲೆ ಮತ್ತೆ ವಿಜೃಂಭಿಸಲಿವೆ: ಶಿಕ್ಷಣ ಸಚಿವ

Aug 04 2024, 01:19 AM IST
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶನಿವಾರ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲೆ ಅಂದ ಹೆಚ್ಚಿಸುವ ಕಾರ್ಯದಲ್ಲಿ ತೊಡಗಿರುವ ಅನು ಅಕ್ಕ ತಂಡ

Aug 04 2024, 01:15 AM IST
ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಸರ್ಕಾರಿ ಶಾಲೆಗಳ ಬಲವರ್ಧನೆ ಅಭಿಯಾನದ ಅಂಗವಾಗಿ ಪೇಂಟ್‌ ಮಾಡಿ, ಆಕರ್ಷಕ ಚಿತ್ರಗಳನ್ನು ಬಿಡಿಸಿ ಶಾಲೆಗಳಲ್ಲಿ ಅಂದ ಹೆಚ್ಚಿಸುವ ಮೂಲಕ ಸೇವೆ ಮಾಡುತ್ತಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಹ ಶಾಲೆಗೆ ಭೇಟಿ ನೀಡಿ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆ : ಸಚಿವ ಮಧು ಬಂಗಾರಪ್ಪ

Aug 03 2024, 12:41 AM IST

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶೇ.25 ಅನುದಾನ ಮೀಸಲಿರಿಸಲಾಗುವುದು.

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 63
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved