• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರೀ ಗಾಳಿಮಳೆಗೆ ಕುಸಿದು ಬಿದ್ದ ಹೆಗ್ಗದ್ದೆ ಶಾಲೆ

Jul 26 2024, 01:38 AM IST
ಶಾಲೆ ರಜೆ ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಅಪಾಯ ಆಗುವ ಸಾಧ್ಯ ಇತ್ತು ಎನ್ನಲಾಗಿದ್ದು, ಅದೃಷ್ಟವಶಾತ್ ಮಕ್ಕಳು ಬಚಾವ್ ಆಗಿದ್ದಾರೆ. ಹೆಗ್ಗದ್ದೆಯ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸುಮಾರ 50 ವರ್ಷಕ್ಕೂ ಹೆಚ್ಚು ಹಳೆಯದಾಗಿತ್ತು. ಕಳೆದ ಮೂರು ದಿನಗಳ ಹಿಂದೆ ಭಾರೀ ಗಾಳಿಗೆ ಶಾಲೆಯ ಹೆಂಚುಗಳು ಹಾರಿ ಹೋಗಿದ್ದು, ಗೋಡೆ ಮೇಲೆ ಮಳೆ ನೀರು ಬಿದ್ದು ಹಾನಿಯಾಗಿತ್ತು.

ಆದಿವಾಲ ಶತಮಾನದ ಶಾಲೆ: ಸಮಸ್ಯೆಗಳ ಸರಮಾಲೆ

Jul 24 2024, 12:18 AM IST
ಫೆಬ್ರವರಿಗೆ ಶತಮಾನ ತುಂಬಲಿರುವ ಶಾಲೆಯಲ್ಲಿ ಕೊಠಡಿ, ಅಡುಗೆ ಕೋಣೆ ಸೇರಿ ಹಲವು ಸಮಸ್ಯೆ, ಕಾಂಪೌಂಡ್ ಇಲ್ಲದೆ ಇರುವುದರಿಂದ ಸಂಜೆಯಾಗುತ್ತಲೆ ಶಾಲೆ ಆವರಣ ಕುಡುಕರ ಅಡ್ಡೆಯಾಗುತ್ತದೆ

ಸೋರುತಿದೆ ಶಂಕರಿಕೊಪ್ಪ ಶಾಲೆ!

Jul 23 2024, 12:36 AM IST
ಕೊಠಡಿ ನಿರ್ಮಾಣ ಕಾಮಗಾರಿ ಸಮಯದಲ್ಲೇ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಟ್ಟಡದ ದುಸ್ಥಿತಿ ಕುರಿತಾಗಿ ಕಳೆದ ೩ ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ

ಕಲಿತ ಶಾಲೆ ಸದಾ ಸ್ಮರಿಸಿ: ಪಾಟೀಲ

Jul 23 2024, 12:33 AM IST
ಆಲಮಟ್ಟಿ ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ನಿಮಿತ್ತ ಭಾನುವಾರ ಶಾಲೆಯ 2000ನೇ ವರ್ಷ ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ.

ನಿರಂತರ ಮಳೆಗೆ ಗಡಿಗೇಶ್ವರ ಶಾಲೆ ಮೇಲೆ ಉರುಳಿದ ಮರ

Jul 22 2024, 01:26 AM IST
ನರಸಿಂಹರಾಜಪುರ: ಶನಿವಾರ ಕಡಿಮೆಯಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಟ್ಟು ಬಿಡದೆ ಸುರಿದಿದೆ.

ಇನ್ನು ಶಾಲೆ ವಿದ್ಯಾರ್ಥಿಗಳಿಗೆ ಪ್ರತಿದಿನ ಮೊಟ್ಟೆ: 4 ದಿನ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದಿಂದ ವಿತರಣೆ

Jul 21 2024, 12:49 PM IST

ಶಾಲಾ ಮಕ್ಕಳಿಗೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯವನ್ನು ನೀಡು ವುದು ಸರ್ಕಾರದ ಬದ್ಧತೆಯಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಪಿಎಂಶ್ರೀ ಶಾಲೆ ಅನುಕೂಲ

Jul 21 2024, 01:18 AM IST
ಸರ್ಕಾರಿ ಶಾಲೆಗಳಲ್ಲಿ ಮಗುವಿನ ಶಿಕ್ಷಣಕ್ಕೆ ಪೂರಕವಾದ ಎಲ್ಲ ಸೌಲಭ್ಯಗಳನ್ನು ದೊರಕಿಸಿ ದಾಖಲಾತಿ ಹೆಚ್ಚಳಕ್ಕೆ ಪಿಎಂಶ್ರೀ ಶಾಲೆ ಅನುಕೂಲವಾಗಲಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮಳೆ ಬಂದರೆ ಸೋರುವ ಶತಮಾನದಂಚಿನ ಶಾಗ್ಯ ಶಾಲೆ!

Jul 20 2024, 12:49 AM IST
ಶತಮಾನದಂಚಿನಲ್ಲಿರುವ ಶಾಲೆ ಮಳೆ ಬಂದರೆ ಶಾಲೆಯ ಕೊಠಡಿ ಒಳಗೆ ನೀರು ಸುರಿಯುತ್ತದೆ. ಶಾಲೆಯಲ್ಲಿ ಕೊಠಡಿ ಕೊರತೆಯಿದ್ದು, ಹಳೆಯ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಾಣಕ್ಕೆ ಇಲಾಖೆಗೆ ಪತ್ರ ಬರೆದಿದ್ದರೂ ಸಹ ಹೊಸ ಕೊಠಡಿಗಳು ನಿರ್ಮಾಣವಾಗಿಲ್ಲ.

ರಾ.ಸಬ್‌ ಜೂನಿಯರ್‌ ದ.ವಲಯ ಹಾಕಿ ತಂಡಕ್ಕೆ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಆಯ್ಕೆ

Jul 19 2024, 01:02 AM IST
ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ವೈ.ಇ.ಎಸ್ ವಿಧ್ಯಾರ್ಥಿಗಳು ರಾಷ್ಟ್ರೀಯ ಸಬ್ ಜೂನಿಯರ್ ದಕ್ಷಿಣ ವಲಯ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಹಾಕಿ ತರಬೇತುದಾರರಾದ ಕುಪ್ಪಂಡ ಸುಬ್ಬಯ್ಯ, ಮುಕಳಮಾಡ ಗಣಪತಿ ಗರಡಿಯಲ್ಲಿ ಪಳಗಿದ ಸುಮಾರು ೧೨ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಹಸಿರ ಸಿರಿಯಲ್ಲಿ ಲಿಂಗನಬಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ

Jul 19 2024, 12:53 AM IST
ತಾಲೂಕಿನ ಲಿಂಗನಬಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣ ಬೃಂದಾವನದಂತೆ ಸದಾ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 63
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved