• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗದಲ್‌ ಶಾಲೆ ಮಕ್ಕಳಿಗೆ ಡಿಸಿ ಗಣಿತ ಪಾಠ

Aug 14 2025, 01:00 AM IST
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ತಾಲೂಕಿನ ಬಗದಲ್ ಗ್ರಾಮದ ಶಾಲೆಯಲ್ಲಿ ಕೆಲಹೊತ್ತು ಗಣಿತ ಶಿಕ್ಷಕಿಯಾಗಿ ಮಕ್ಕಳಿಗೆ ಪಾಠ ಹೇಳುವ ಮೂಲಕ ಸ್ಫೂರ್ತಿ ನೀಡಿದರಲ್ಲದೇ ನಲಿಕಲಿ ಕೇಂದ್ರದ ಚಿಕ್ಕ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಸಮಯ ಕಳೆದರು.

೮೪ ಮಕ್ಕಳನ್ನು ಸರ್ಕಾರಿ ಶಾಲೆ ಬಿಡಿಸಿದ ಮೊಟ್ಟೆ

Aug 13 2025, 12:30 AM IST
ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ಈ ಸ್ಥಳದ ಸಮೀಪದಲ್ಲೇ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಇಲ್ಲಿ ಮೊಟ್ಟೆ ಬೇಯಿಸುವುದರಿಂದ ಅದರ ಆಚಾರ- ವಿಚಾರಕ್ಕೆ ಅಡೆತಡೆಯಾಗಿರುವುದರಿಂದ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ .

ಮುಡಿಪು ಭಾರತೀ ಶಾಲೆ ಹಳೆ ವಿದ್ಯಾರ್ಥಿ ಸಂಘ ನೂತನ ಅಧ್ಯಕ್ಷ ರಾಧಾಕೃಷ್ಣ ರೈ ಉಮಿಯ

Aug 12 2025, 12:30 AM IST
ಭಾನುವಾರ ಮುಡಿಪು ಭಾರತೀ ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ‘ಮಹಾಭಾರತಿ’ಯಲ್ಲಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.

ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ

Aug 09 2025, 02:04 AM IST
ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಶಾಲೆ ಉಳಿವಿಗೆ ಜನರ ಸಹಕಾರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ

Aug 09 2025, 02:04 AM IST
ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಣ ಇಲಾಖೆ ಜತೆಗೆ ಸಾರ್ವಜನಿಕರ ಸಹಭಾಗಿತ್ವ ಕೂಡ ಬಹಳ ಮುಖ್ಯವಾಗಿರುತ್ತದೆ ಎಂದು ಕಡೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ಹೇಳಿದರು.

ತಾಳಕೇರಿ ಮೊರಾರ್ಜಿ ವಸತಿ ಶಾಲೆ ಇನ್ನು ಕಾಲೇಜು

Aug 08 2025, 01:02 AM IST
೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ ಎಸ್‌ಸಿ, ಎಸ್ಟಿ ಹಾಗೂ ಬಿಸಿಎಂ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಗೆ ಒಂದರಂತೆ ಒಟ್ಟು ೩೧ ವಸತಿ ಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಸರ್ಕಾರ ಉನ್ನತೀಕರಿಸಿದೆ.

ಸರ್ಕಾರಿ ಶಾಲೆ ಉನ್ನತಿಗೆ ಎಲ್ಲರ ಸಹಕಾರ ಅಗತ್ಯ

Aug 07 2025, 12:46 AM IST
ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳು ಕಾಲಕ್ರಮೇಣ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉನ್ನತಿಗೆ ಸಮುದಾಯ ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟನ್ನು ಹೆಚ್ಚಿಸಬಹುದಾಗಿದೆ ಎಂದು ದೊಡ್ಡತುಮಕೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್ ಹೇಳಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Aug 07 2025, 12:45 AM IST
ಬಿ.ಹೊಸೂರು ಗ್ರಾಮದ ಸರ್ಕಾರಿ ಗೋಮಾಳ ಜಾಗವನ್ನು ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕಾಯ್ದಿರಿಸಲಾಗಿದ್ದು, ೨೦ ಗುಂಟೆಯನ್ನು ರಸ್ತೆಗೆ ಕಾಯ್ದಿರಿಸುವ ಬಗ್ಗೆ ಆರ್‌ಟಿಸಿಯಲ್ಲಿ ಹಾಗೂ ನಕಾಶೆಯಲ್ಲಿ ಇಂಡೀಕರಣ ಮಾಡಲಾಗಿದೆ.

ಕಲಿತ ಶಾಲೆ, ಕಲಿಸಿದ ಗುರು ಎಂದಿಗೂ ಮರೆಯಬೇಡಿ

Aug 04 2025, 12:30 AM IST
ಶ್ರೀ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸವಲತ್ತುಗಳನ್ನು ನೀಡುತ್ತೇನೆ. ಹಳೆಯ ವಿದ್ಯಾರ್ಥಿಗಳು ಸಹ ಕಲಿತ ಶಾಲೆಯ ಪ್ರಗತಿಗೆ ಚಿಂತನೆ ಮಾಡಬೇಕು.

ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ಆಕ್ರೋಶ

Aug 04 2025, 12:30 AM IST
ಶೈಕ್ಷಣಿಕ ವಾತಾವರಣಕ್ಕೆ ಅನುಕೂಲಕರವಾಗುವ ದೂರದೃಷ್ಟಿಯಿಂದ ವೈಜ್ಞಾನಿಕವಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಕಟ್ಟಡ ನಿರ್ಮಾಣ ಮಾಡಲು ಒತ್ತಾಯ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 67
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved