• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಕಳ: ವಿಜೇತ ವಿಶೇಷ ಶಾಲೆ ವಾರ್ಷಿಕೋತ್ಸವ

Apr 12 2024, 01:12 AM IST
ಎಂ.ಸಿ.ಎಫ್.ಲಿ.ನ ಜಂಟಿ ಮುಖ್ಯ ಪ್ರಬಂಧಕ ಚೇತನ್ ರೋಹನ್ ಮೆಂಡೋನ್ಸ ಮತ್ತು ಹಿರಿಯ ನಿವೃತ್ತ ಸಿ.ಎ. ಕಮಲಾಕ್ಷ ಕಾಮತ್, ಶೌಚಾಲಯ ಕಟ್ಟಡವನ್ನು ಶಾಲೆಗೆ ಹಸ್ತಾಂತರಿಸಿದರು.

ಶಾಲೆ ವಾರ್ಷಿಕೋತ್ಸವದಲ್ಲಿ ಮತದಾನ ಜಾಗೃತಿಗೆ ಮೆಚ್ಚುಗೆ

Apr 08 2024, 01:04 AM IST
ಶಾಲಾ ವಾರ್ಷಿಕೋತ್ಸವದಲ್ಲಿ ಮತದಾನದ ಜಾಗೃತಿ ಹಮ್ಮಿ ಕೊಂಡಿರುವುದು ವಿಭಿನ್ನ ಕಾರ್ಯಕ್ರಮವಾಗಿದೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಸತಿ ಶಾಲೆ ಮಕ್ಕಳಿಗಿಲ್ಲ ಸೋಪ್‌ ಕಿಟ್

Apr 05 2024, 01:01 AM IST
ರಾಜ್ಯದ ಎಲ್ಲ ವಸತಿ ಶಾಲೆಗಳಿಗೆ ಆಹಾರ ಪೂರೈಕೆ ಸೇರಿದಂತೆ ಆಡಳಿತ ಎಲ್ಲವನ್ನೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಂಸ್ಥೆಯೇ ನೋಡಿಕೊಳ್ಳುತ್ತಿದೆ.

ಮನೆಯಂತೆ ಶಾಲೆ ಸ್ವಚ್ಛವಾಗಿಡಿ

Apr 04 2024, 01:06 AM IST
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ಮನೆಯಂತೆ ಶಾಲೆ ಸ್ವಚ್ಛವಾಗಿಡಿ

Apr 04 2024, 01:06 AM IST
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.

ಎಲ್ಲರ ಗಮನ ಸೆಳೆಯುತ್ತಿರುವ ಸರ್ಕಾರಿ ಶಾಲೆ

Apr 01 2024, 12:47 AM IST
ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವುದು, ಪರಿಸರ ಸಂರಕ್ಷಣೆ, ಕೈ ತೋಟ ಬೆಳೆಸುವುದು,ನೀರಿನ ಮಿತ ಬಳಕೆ, ತ್ಯಾಜ್ಯ ನಿರ್ವಹಣೆ,ಜೀವನದ ಮೌಲ್ಯಗಳನ್ನು ತಿಳಿಸುವುದು ಹೀಗೆ ಅನೇಕ ಪಟ್ಯೇತರ ಚಟುವಟಿಕೆಗಳ ಬಗ್ಗೆ ಆದ್ಯತೆ ನೀಡಲಾಗಿದೆ

ಪಡುವಳಲು ಶಾಲೆ ಮುಖ್ಯ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

Mar 30 2024, 12:53 AM IST
ಬೇಲೂರು ತಾಲೂಕಿನ ಪಡುವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾದ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರನ್ನು ಗ್ರಾಮಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರಿಂದ ಆತ್ಮೀಯವಾಗಿ ಬೀಳ್ಕೊಟ್ಟರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಾರದ ಪ್ರವೇಶ ಪತ್ರ, ಹರನಗಿರಿ ಸರ್ಕಾರಿ ಶಾಲೆ ವಿದ್ಯಾರ್ಥಿ ಕಂಗಾಲು

Mar 24 2024, 01:33 AM IST
ಮುಖ್ಯ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಪ್ರವೇಶ ಪತ್ರ ಬಾರದೆ ಆತನ ಭವಿಷ್ಯಕ್ಕೆ ಕಂಟಕವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಪೋಷಕರು ಹರಿಹಾಯ್ದ ಘಟನೆ ಶನಿವಾರ ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಸ್ವಾತಂತ್ರ ಹೋರಾಟಗಾರ ಡಾ. ಸಂಜೀವನಾಥ ಐಕಳರ ಕನಸಿನ ಶಾಲೆ ಮುಚ್ಚಲು ಆದೇಶ; ಆಕ್ರೋಶ

Mar 21 2024, 01:09 AM IST
ಶಾಲೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಕೂಡಲೇ ಶಾಲಾ ಆಡಳಿತ ವರ್ಗ ಸರ್ಕಾರದ ವರ್ಗಾವಣೆ ನಿಯಮದಂತೆ ಅನುದಾನಿತ ಶಾಲಾ ಹೆಚ್ಚುವರಿ ಶಿಕ್ಷಕರೊಬ್ಬರನ್ನು ನೇಮಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ ಶಾಲೆಯನ್ನು ಮುಂದುವರಿಸಲು ಮುಂದಾಗಬೇಕು ಎಂದು ಪೋಷಕ ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ತಿಳಿಸಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 55
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved