ಸರ್ಕಾರಿ ಶಾಲೆ ಕೀಳರಿಮೆ ಪೋಷಕರು ತೊರೆಯಬೇಕು: ತಮ್ಮಯ್ಯ
Jan 15 2024, 01:47 AM ISTಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಒದಗಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿ ಸಿದ್ದು ಆ ನಿಟ್ಟಿನಲ್ಲಿ ಶಾಲೆ ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಒಗ್ಗಟ್ಟಾಗಿ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕು ಎಂದು ಶಾಸಕ ತಮ್ಮಯ್ಯ ಹೇಳಿದರು.