• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ

Dec 23 2023, 01:45 AM IST
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಬಳ್ಳಾರಿಯ ಜಿಪಂನ ನಜೀರ್ ಸಭಾಂಗಣದಲ್ಲಿ ಸಮಾಲೋಚನೆ ಸಭೆ ನಡೆಸಿದರು. ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು ಎಂದರು.

ಮೊರಾರ್ಜಿ ಶಾಲೆ ಪ್ರಕರಣ: ಎಸ್‌ಐಟಿ ತನಿಖೆಗೆ ಒತ್ತಾಯ

Dec 19 2023, 01:45 AM IST
ಮೊರಾರ್ಜಿ ಶಾಲೆ ಪ್ರಕರಣ ಪ್ರಕರಣ ಮುಚ್ಚಿಹಾಕಲು ಶಾಸಕರ ಯತ್ನ: ಆರೋಪ, ಎಸ್‌ಐಟಿ ತನಿಖೆಗೆ ವಹಿಸಲಿ, ಕೇಂದ್ರ ಸಚಿವರಿಂದ ಅಧಿಕಾರಿಗಳ ತರಾಟೆ, ಶಿಕ್ಷಕರ ಪರವಾಗಿ ಮಕ್ಕಳ ಪ್ರತಿಭಟನೆ, ಶಾಲೆಗೆ ನೂತನ ಪ್ರಾಂಶುಪಾಲ, ಶಾಲೆಗೆ ಬಂದ ಸೆಗ್ಗಿಂಗ್ ಮಿಷನ್.

ಮಕ್ಕಳ ಸ್ನಾನದೃಶ್ಯ ಸೆರೆ ವಿವಾದದಲ್ಲಿ ಕೋಲಾರ ಜಿಲ್ಲೆಯ ವಸತಿ ಶಾಲೆ

Dec 18 2023, 02:00 AM IST
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಆರೋಪವಿರುವ ಶಾಲೆ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಇಲ್ಲಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.

ತೆಲುಗು ಮಾತೃಭಾಷೆಯ ಮಕ್ಕಳಲ್ಲಿ ಕನ್ನಡ ಕಂಪು ಹರಡುವ ಸರ್ಕಾರಿ ಶಾಲೆ

Dec 17 2023, 01:45 AM IST
ಕಾಮನಬಿಲ್ಲಿನ ಬಣ್ಣಗಳಿಂದ ಕಂಗೊಳಿಸುವ ಕಂಬಗಳು, ಆವರಣದಲ್ಲಿ ಬಗೆಬಗೆಯ ಹೂ-ಗಿಡಗಳ ಹಸಿರು ಹಬ್ಬ. ಗೋಡೆ ಮೇಲೆ ಚಿತ್ತಾಕರ್ಷಕ ಚಿತ್ರಗಳು. ಲೋಕಮಾನ್ಯರ ನುಡಿಮುತ್ತುಗಳು, ಗಾದೆ-ವಚನ... ಹೀಗೆ ಹಲವು ಹೊಸತುಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಈ ಮೂಲಕ ತೆಲುಗು ಮಾತೃಭಾಷೆಯ ಮಕ್ಕಳಲ್ಲಿ ಈ ಶಾಲೆ ಕನ್ನಡ ಕಂಪು ಹರಡುತ್ತಿದೆ.

ಅಬ್ಬಕ್ಕಳ ಸ್ಮರಣೆಗಾಗಿ ಕರಾವಳಿಯಲ್ಲಿ ಸೈನಿಕ ಶಾಲೆ ತೆರೆಯುವಂತಾಗಲಿ: ನಿರ್ಮಲಾ ಸೀತಾಮನ್‌

Dec 16 2023, 02:00 AM IST
ವೀರ ರಾಣಿ ಅಬ್ಬಕ್ಕ ಸ್ಮರಣಾರ್ಥ ಕರಾವಳಿಯಲ್ಲಿ ಸೈನಿಕ ಶಾಲೆ ತೆರೆಯಲು ಜನ ಸಂಕಲ್ಪ ಮಾಡಬೇಕು- ಮೂಡುಬಿದಿರೆ ಎಕ್ಸಲೆಂಟ್‌ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆಗೊಳಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆಶಿಸಿದರು.

ಸರ್ಕಾರಿ ಶಾಲೆ ಉಳಿವಿಗೆ ರೈತರಂತೆ ಚಳವಳಿ ಅಗತ್ಯ

Dec 14 2023, 02:00 AM IST
ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ಮಹದಾಯಿ ಹಾಗೂ ಕಾವೇರಿ ನದಿ ನೀರಿಗಾಗಿ ರೈತರು ಮಾಡುವ ಹೋರಾಟದ ಮಾದರಿಯಲ್ಲಿ ಚಳವಳಿಯನ್ನು ರೂಪಿಸಿ,

ಸರ್ಕಾರಿ ಶಾಲೆ ಉಳಿವಿಗೆ ರೈತರಂತೆ ಚಳವಳಿ ಅಗತ್ಯ

Dec 14 2023, 02:00 AM IST
ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ಮಹದಾಯಿ ಹಾಗೂ ಕಾವೇರಿ ನದಿ ನೀರಿಗಾಗಿ ರೈತರು ಮಾಡುವ ಹೋರಾಟದ ಮಾದರಿಯಲ್ಲಿ ಚಳವಳಿಯನ್ನು ರೂಪಿಸಿ,

19 ಬಿಬಿಎಂಪಿ ಶಾಲೆ ಕಟ್ಟಡಗಳು ಶಿಥಿಲ

Dec 13 2023, 01:30 AM IST
ಬಿಬಿಎಂಪಿಯ 19 ಶಾಲಾ ಕಟ್ಟಡ ಮತ್ತು ಮೂರು ಆಸ್ಪತ್ರೆ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ತಿಳಿದು ಬಂದಿದೆ.

19 ಬಿಬಿಎಂಪಿ ಶಾಲೆ ಕಟ್ಟಡಗಳು ಶಿಥಿಲ

Dec 13 2023, 01:30 AM IST
ಬಿಬಿಎಂಪಿಯ 19 ಶಾಲಾ ಕಟ್ಟಡ ಮತ್ತು ಮೂರು ಆಸ್ಪತ್ರೆ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ತಿಳಿದು ಬಂದಿದೆ.

19 ಬಿಬಿಎಂಪಿ ಶಾಲೆ ಕಟ್ಟಡಗಳು ಶಿಥಿಲ

Dec 13 2023, 01:30 AM IST
ಬಿಬಿಎಂಪಿಯ 19 ಶಾಲಾ ಕಟ್ಟಡ ಮತ್ತು ಮೂರು ಆಸ್ಪತ್ರೆ ಕಟ್ಟಡ ಬಳಕೆಗೆ ಯೋಗ್ಯವಲ್ಲ ಎಂದು ತಿಳಿದು ಬಂದಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved