• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

400 ಕೆಪಿಎಸ್ ಶಾಲೆ ಪ್ರಾರಂಭಿಸುವ ನಿರ್ಧಾರಕ್ಕೆ ಖಂಡನೆ

Mar 14 2025, 12:33 AM IST
ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ನೂರು ದೇಗುಲ ಕಟ್ಟುವುದಕ್ಕಿಂತ ಒಂದು ಶಾಲೆ ಕಟ್ಟಿ

Mar 14 2025, 12:30 AM IST
ಕನ್ನಡಪ್ರಭ ವಾರ್ತೆ ಇಂಡಿ ನೂರು ದೇವಾಲಯ ಕಟ್ಟೋದಕ್ಕಿಂತ ಒಂದು ಶಾಲೆ ಕಟ್ಟೋದು ಸೂಕ್ತ, ಸಮಾಜಕ್ಕೆ ಒಳ್ಳೆಯದು ಮಾಡಬೇಕೆಂದರೆ ಅವಮಾನ, ನಿಂದನೆಗಳನ್ನು ಮೆಟ್ಟಿ ನಿಂತಾಗ ಸಾಧಕನಾಗಲು ಸಾಧ್ಯ ಎಂದು ಶಿರಶ್ಯಾಡ ಹಿರೇಮಠದ‌ ಅಭಿನವ ಮುರಘೇಂದ್ರ ಶಿವಾಚಾರ್ಯರು ಹೇಳಿದರು.

ಶಾಲೆ ಅಭಿವೃದ್ಧಿಯಿಂದ ಸಮಾಜದ ಏಳಿಗೆ ಸಾಧ್ಯ

Mar 11 2025, 12:45 AM IST
ಪ್ರತಿಯೊಬ್ಬ ನಾಗರಿಕನು ತನ್ನ ಸುತ್ತ ಸಮಾಜವು ಕೆಡದಂತೆ ಎಚ್ಚರವಹಿಸುವ ಅಗತ್ಯವಿದೆ.

6 ಸಾವಿರ ಸರ್ಕಾರಿ ಕನ್ನಡ ಶಾಲೆ ಮುಚ್ಚಲು ತಯಾರಿ: ಎಫ್.ಸಿ.ಚೇಗರಡ್ಡಿ

Mar 11 2025, 12:45 AM IST
ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 6 ಸಾವಿರ ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚಲು ತಯಾರಿ ನಡೆದಿದೆ.

ಸಿಬಿಎಸ್‌ಸಿ ಪಠ್ಯಕ್ರಮ ಶಾಲೆ ಆರಂಭದಿಂದ ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಅನುಕೂಲ: ಡಿ.ಕೆ.ಶಿವಕುಮಾರ್

Mar 10 2025, 12:23 AM IST
ಎಷ್ಟೇ ಹಣ ಮಾಡಿದರೂ ಬೆಲೆ ಇಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ಪಡೆದಿರುವ ಅಂಕ ಹಾಗೂ ಪದವಿ ಪತ್ರಕ್ಕೆ ಮಾತ್ರ ಬೆಲೆ ಸಿಗುವುದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗುತ್ತಿದೆ. ಜೊತೆಗೆ ಪ್ರತಿಯೊಬ್ಬ ರೈತನು ತನ್ನ ಮಗನಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಬೇಕೆಂಬ ಆಶಯ ಹೊಂದಿರುತ್ತಾನೆ.

ಶಾಲೆ ಆವರಣದಲ್ಲೇ ಅಂಬೇಡ್ಕರ್‌ ಪ್ರತಿಮೆ ಉಳಿಸಿಕೊಳ್ಳಬೇಕು

Mar 10 2025, 12:18 AM IST
ಡಾ.ಎಂ.ಸಿ.ಸುಧಾಕರ್ ಶಾಸಕರು ಮಂತ್ರಿಗಳು ಆದ ಮೇಲೆ ಅವರ ಸ್ವಂತ ಟ್ರಸ್ಟ್‌ ಮುವತ್ತೋ ಮುವತ್ತೈದು ಗುಂಟೆ ಜಾಗ ಮಾಡಿಸಿಕೊಂಡು ಶಾಲೆ ನಡೆಸುತ್ತಿದ್ದಾರೆ. ಬಹುಶ ಅವರ ಉದ್ದೇಶ ನನಗೆ ಬೇರೆಯವರು ಹೇಳಿದಂತೆ ಈ ಸರ್ಕಾರಿ ಶಾಲೆಯ ಜಮೀನನ್ನು ಕೂಡ ಅವರ ಖಾಸಗಿ ಟ್ರಸ್ಟ್ ಗೆ ವರ್ಗಾಯಿಸಿಕೊಳ್ಳುವ ಹುನ್ನಾರವಿದೆ.

ಮಾಗಳ ಸರ್ಕಾರಿ ಶಾಲೆ ನಾಡಿಗೆ ಪ್ರೇರಣೆ: ಡಾ. ಹಿರಿ ಶಾಂತವೀರ ಸ್ವಾಮೀಜಿ

Mar 09 2025, 01:51 AM IST
ಶತಮಾನೋತ್ಸವ ಆಚರಿಸಿಕೊಂಡಿರುವ ಗ್ರಾಮೀಣ ಭಾಗದ, ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಡಿಗೆ ಪ್ರೇರಣೆಯಾಗಿದೆ.

ಶಿಕ್ಷಣ ತಜ್ಞ, ಮಾಜಿ ಎಂಎಲ್ಸಿ ಪಿಇಎಸ್‌ ದೊರೆಸ್ವಾಮಿ ನಿಧನ - ಸಣ್ಣ ಶಾಲೆ ಸ್ಥಾಪಿಸಿ ವಿವಿ ಮಟ್ಟಕ್ಕೇರಿಸಿದ್ದ ಸಾಧಕ

Mar 07 2025, 11:11 AM IST

ಪಿಇಎಸ್‌ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ, ಶಿಕ್ಷಣ ತಜ್ಞ ಪ್ರೊ.ಎಂ.ಆರ್‌.ದೊರೆಸ್ವಾಮಿ ಅವರು ಗುರುವಾರ ನಗರದಲ್ಲಿ ನಿಧನರಾದರು.

ಸರ್ಕಾರಿ ಶಾಲೆ ಸಶಕ್ತಗೊಳಿಸಲು ಸಮುದಾಯದ ಸಹಕಾರ ಅಗತ್ಯ: ಶಾಸಕ ಶ್ರೀನಿವಾಸ ಮಾನೆ

Mar 04 2025, 12:32 AM IST
ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕೈಜೋಡಿಸಿ ಎನ್ನುವ ನಮ್ಮ ಮನವಿಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. 4 ಶಾಲೆಗಳ ಕಟ್ಟಡಗಳನ್ನು ಓಸ್ಯಾಟ್ ಸಂಸ್ಥೆ ತಲಾ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಇನ್ನೊಂದು ಶಾಲೆಯಲ್ಲಿ ನಾಲ್ಕು ಕೊಠಡಿಗಳನ್ನು ರೌಂಡ್ ಟೇಬಲ್ ಇಂಡಿಯಾ ಸಂಸ್ಥೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದೆ.

ಆಳ್ವಾಸ್ ಕನ್ನಡ ಶಾಲೆ ಪ್ರವೇಶಕ್ಕೆ 18 ಸಾವಿರ ಆಕಾಂಕ್ಷಿಗಳು!

Mar 03 2025, 01:46 AM IST
ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 55
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved