ಅಧಿವೇಶನದಲ್ಲಿ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು: ಯು.ಟಿ.ಖಾದರ್
Jan 30 2025, 12:30 AM ISTವಿಧಾನ ಮಂಡಲದ ಅಧಿವೇಶನದಲ್ಲಿ ಗುಣಮಟ್ಟದ ಚರ್ಚೆ ನಡೆಯುವ ಅಗತ್ಯವಿದ್ದು, ವಿಷಯಾಧಾರಿತ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಅಧಿವೇಶನ ನಡೆದಾಗಲೂ ಸರಿಯಾಗಿ ಭಾಗವಹಿಸುತ್ತಿರಲಿಲ್ಲ. ಶಾಸಕರ ಕಡ್ಡಾಯ ಹಾಜರಿ ಮಾಡಲು ಸಾಧ್ಯವಿಲ್ಲ.