ಹರಿಹರ ಶಾಸಕರು ಜೂ.ಯತ್ನಾಳ್ ಭ್ರಮೆಯಿಂದ ಹೊರಬರಲಿ
Dec 05 2024, 12:30 AM ISTಬಿಜೆಪಿ ವರಿಷ್ಠ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಾಯಕರ ವಿರುದ್ಧ ಮಾನಸಿಕ ಅಸ್ವಸ್ಥರಂತೆ ಹರಿಹರ ಶಾಸಕ ಬಿ.ಪಿ. ಹರೀಶ ಹೇಳಿಕೆ ನೀಡುತ್ತಿದ್ದಾರೆ. ಅವರು ತಾವು ಜೂನಿಯರ್ ಯತ್ನಾಳ್ ಅಂತಾ ಸಾಬೀತುಪಡಿಸಲು ಹೊರಟಿದ್ದಾರೆ, ಈ ಭ್ರಮೆಯಿಂದ ಹೊರಬನ್ನಿ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.