• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಗೆ ಅನುದಾನ ನಿರ್ಲಕ್ಷ್ಯ ಆರೋಪ: ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕರು

Dec 24 2024, 12:47 AM IST
ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲೆಗೆ ಯಾವುದೇ ಹೊಸ ಯೋಜನೆ ನೀಡಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಮಾತ್ರವಲ್ಲ ತುರ್ತು ಕಾಮಗಾರಿಗಳಿಗೂ ಅನುದಾನ ನೀಡದೆ ಕರಾವಳಿ ಜಿಲ್ಲೆಯ ಬಗ್ಗೆ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಬಿಜೆಪಿ ಶಾಸಕರು ಆರೋಪಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಉತ್ತರಿಸಲು ಮುಂದಾಗುತ್ತಿದ್ದಂತೆ ಅದಕ್ಕೂ ಕಾಯದೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ವಿದ್ಯಮಾನ ನಡೆಯಿತು.

26, 27ಕ್ಕೆ ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ : ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಭಾಗಿ

Dec 23 2024, 01:02 AM IST

 ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ  ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧಿಗಳಿಗೆ ಶಕ್ತಿ ಪ್ರದರ್ಶಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಿತ್ರದುರ್ಗ ಉಸ್ತುವಾರಿ ರಾಮಕೃಷ್ಣ ಕರೆ  

ಚನ್ನಗಿರಿ ಶಾಸಕರು ಎಸ್ಸೆಸ್ಸೆಂ ಬಗ್ಗೆ ಹಗುರ ಮಾತು ನಿಲ್ಲಿಸಿಲಿ

Dec 23 2024, 01:00 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಬಗ್ಗೆ ಪತ್ರ ಬರೆಯುವುದನ್ನು ಬಿಟ್ಟು, ನಿಮ್ಮ ಕ್ಷೇತ್ರ ಅಭಿವೃದ್ಧಿ ಕಾರ್ಯಗಳ ಕಡೆಗೆ ಮೊದಲು ಗಮನಹರಿಸುವಂತೆ ಶಾಸಕ ಶಿವಗಂಗಾ ವಿ.ಬಸವರಾಜ ಅವರಿಗೆ ಹಿರಿಯಣ್ಣ, ಯುವ ಉದ್ಯಮಿ ಶ್ರೀನಿವಾಸ ವಿ. ಶಿವಗಂಗಾ ಬುದ್ಧಿಮಾತು ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಪ.ಜಾ. ಒಳಮೀಸಲಾತಿ ಪ್ರಸ್ತಾಪಿಸಲಿ

Dec 15 2024, 02:02 AM IST
ಸುಪ್ರೀಂ ಕೋರ್ಟ್ ತೀರ್ಪಿನಂತೆ ಬೆಳಗಾವಿ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಷಯ ಪ್ರಸ್ತಾಪಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ ಒತ್ತಾಯಿಸಿದ್ದಾರೆ.

ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್‌ಎಂಕೆ ಸ್ಮರಿಸಿದ ಸಚಿವರು, ಶಾಸಕರು

Dec 11 2024, 01:02 AM IST

ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಎಸ್‌.ಎಂ.ಕೃಷ್ಣ ಅವರೊಂದಿಗೆ ತಮ್ಮ ಒಡನಾಟ, ಮೇರು ವ್ಯಕ್ತಿತ್ವದೊಂದಿಗಿನ ಸಾಹಚರ್ಯದ  ಬಗ್ಗೆ ಹಿರಿಯ ಸಚಿವರು ಹಾಗೂ ಮತ್ತು ಶಾಸಕರು ಸದನದಲ್ಲಿ ಅನಾವರಣಗೊಳಿಸಿದ ರೀತಿಯಿದು.

ಸಮಸ್ಯೆ ಬಗೆಹರಿಸಿ ರೈತರಿಗೆ ಪರಿಹಾರ ಕೊಡಿಸಿದ ಶಾಸಕರು: ತಿಮ್ಲಾಪುರ ದಿನೇಶ್

Dec 09 2024, 12:48 AM IST
ಕಡೂರು, ಸೋಲಾರ್ ಘಟಕ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ತಾಲೂಕಿನ ಗಡಿ ಗ್ರಾಮ ತಿಮ್ಲಾಪುರ ಗ್ರಾಮದ ರೈತರ ಪರವಾಗಿ ನಮ್ಮ ಶಾಸಕ ಕೆ.ಎಸ್.ಆನಂದ್ ನಮ್ಮೊಂದಿಗೆ ಹೋರಾಟ ಮಾಡುವ ಮುಖೇನ ಸಮಸ್ಯೆ ಬಗೆಹರಿಸಿ ರೈತರಿಗೆ ಪರಿಹಾರ ಕೊಡಿಸಿದ್ದಾರೆ ಎಂದು ತಿಮ್ಲಾಪುರ ದಿನೇಶ್ ತಿಳಿಸಿದರು.

ಕೆಲ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Dec 09 2024, 12:47 AM IST

ಬಿಜೆಪಿಯ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.   ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಮೂರು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿ ಪಕ್ಷ ಭಾರೀ ಹುಮಸ್ಸಿನಲ್ಲಿ ಇರುವ ಹೊತ್ತಿನಲ್ಲೇ ಅವರು ನೀಡಿರುವ ಈ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಅಧಿವೇಶದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತಿ: ರೈತ ಸಂಘದ ಎ.ಗೋವಿಂದರಾಜು

Dec 08 2024, 01:20 AM IST
ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಶನಿವಾರ ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು. ರೈತ ಮುಖಡರ ನೇತೃತ್ವದಲ್ಲಿ ತುಮಕೂರಿನ ಸ್ವಾತಂತ್ರ್ಯ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.

ಹರಿಹರ ಶಾಸಕರು ಜೂ.ಯತ್ನಾಳ್‌ ಭ್ರಮೆಯಿಂದ ಹೊರಬರಲಿ

Dec 05 2024, 12:30 AM IST
ಬಿಜೆಪಿ ವರಿಷ್ಠ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಾಯಕರ ವಿರುದ್ಧ ಮಾನಸಿಕ ಅಸ್ವಸ್ಥರಂತೆ ಹರಿಹರ ಶಾಸಕ ಬಿ.ಪಿ. ಹರೀಶ ಹೇಳಿಕೆ ನೀಡುತ್ತಿದ್ದಾರೆ. ಅವರು ತಾವು ಜೂನಿಯರ್ ಯತ್ನಾಳ್ ಅಂತಾ ಸಾಬೀತುಪಡಿಸಲು ಹೊರಟಿದ್ದಾರೆ, ಈ ಭ್ರಮೆಯಿಂದ ಹೊರಬನ್ನಿ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಉಸ್ತುವಾರಿ ಸಚಿವರಿಂದ ಅಭಿವೃದ್ಧಿ ಶೂನ್ಯ ಪ್ರಗತಿ ಪರಿಶೀಲನೆ: ಬಿಜೆಪಿ ಶಾಸಕರು ಕಿಡಿ

Dec 01 2024, 01:35 AM IST
ಜಿಲ್ಲಾಧಿಕಾರಿ ಅವರನ್ನು ಕೇಳಿದರೆ ಎಲ್ಲದಕ್ಕೂ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎನ್ನುತ್ತಿದ್ದಾರೆ. ಜಿಲ್ಲಾಡಳಿತಕ್ಕೂ ಸಚಿವರಿಗೂ ತಾಳಮೇಳವೇ ಇಲ್ಲ, ಇನ್ನು ಅಭಿವೃದ್ಧಿ ಹೇಗೆ ಸಾಧ್ಯ. ಅಭಿವೃದ್ಧಿಯ ಇಲ್ಲದಿದ್ದಾಗ ಅಭಿವೃದ್ಧಿ ಪರಿಶೀಲನಾ ಸಭೆ ಯಾಕೆ ನಡೆಸಬೇಕಾಗಿತ್ತು ಎಂದವರು ಪ್ರಶ್ನಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved