• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿವೇಶದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತಿ: ರೈತ ಸಂಘದ ಎ.ಗೋವಿಂದರಾಜು

Dec 08 2024, 01:20 AM IST
ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಶನಿವಾರ ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು. ರೈತ ಮುಖಡರ ನೇತೃತ್ವದಲ್ಲಿ ತುಮಕೂರಿನ ಸ್ವಾತಂತ್ರ್ಯ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.

ಹರಿಹರ ಶಾಸಕರು ಜೂ.ಯತ್ನಾಳ್‌ ಭ್ರಮೆಯಿಂದ ಹೊರಬರಲಿ

Dec 05 2024, 12:30 AM IST
ಬಿಜೆಪಿ ವರಿಷ್ಠ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಾಯಕರ ವಿರುದ್ಧ ಮಾನಸಿಕ ಅಸ್ವಸ್ಥರಂತೆ ಹರಿಹರ ಶಾಸಕ ಬಿ.ಪಿ. ಹರೀಶ ಹೇಳಿಕೆ ನೀಡುತ್ತಿದ್ದಾರೆ. ಅವರು ತಾವು ಜೂನಿಯರ್ ಯತ್ನಾಳ್ ಅಂತಾ ಸಾಬೀತುಪಡಿಸಲು ಹೊರಟಿದ್ದಾರೆ, ಈ ಭ್ರಮೆಯಿಂದ ಹೊರಬನ್ನಿ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಉಸ್ತುವಾರಿ ಸಚಿವರಿಂದ ಅಭಿವೃದ್ಧಿ ಶೂನ್ಯ ಪ್ರಗತಿ ಪರಿಶೀಲನೆ: ಬಿಜೆಪಿ ಶಾಸಕರು ಕಿಡಿ

Dec 01 2024, 01:35 AM IST
ಜಿಲ್ಲಾಧಿಕಾರಿ ಅವರನ್ನು ಕೇಳಿದರೆ ಎಲ್ಲದಕ್ಕೂ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎನ್ನುತ್ತಿದ್ದಾರೆ. ಜಿಲ್ಲಾಡಳಿತಕ್ಕೂ ಸಚಿವರಿಗೂ ತಾಳಮೇಳವೇ ಇಲ್ಲ, ಇನ್ನು ಅಭಿವೃದ್ಧಿ ಹೇಗೆ ಸಾಧ್ಯ. ಅಭಿವೃದ್ಧಿಯ ಇಲ್ಲದಿದ್ದಾಗ ಅಭಿವೃದ್ಧಿ ಪರಿಶೀಲನಾ ಸಭೆ ಯಾಕೆ ನಡೆಸಬೇಕಾಗಿತ್ತು ಎಂದವರು ಪ್ರಶ್ನಿಸಿದರು.

ನಾವ್ಯಾರು ಕಾಂಗ್ರೆಸ್‌ಗೆ ಹೋಗಲುಹಸಿದು ಕೂತಿಲ್ಲ: ಜೆಡಿಎಸ್‌ ಶಾಸಕರು

Nov 27 2024, 01:06 AM IST
ಪಕ್ಷ ಟಾಸ್ಕ್‌ ಕೊಟ್ಟರೆ ಜೆಡಿಎಸ್‌ನ ಎಲ್ಲಾ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರಲು ಸಿದ್ಧ ಎಂಬ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿಕೆಗೆ ಇದೀಗ ಜೆಡಿಎಸ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜೆಡಿಎಸ್‌ ಶಾಸಕರು ಪಕ್ಷ ನಿಷ್ಠರಾಗಿದ್ದೇವೆ

Nov 27 2024, 01:01 AM IST
ತಾಳಿಕೋಟೆ: ಜೆಡಿಎಸ್ ಪಕ್ಷದ ಸಿದ್ಧಾಂತಕ್ಕೆ ಒಳಪಟ್ಟ ಶಾಸಕರು ಪಕ್ಷ ನಿಷ್ಠೆಯಾಗಿ ಸಂವಿಧಾನಬದ್ಧರಾಗಿದ್ದೇವೆ. ಸಿ.ಪಿ.ಯೋಗೇಶ್ವರ ಅವರು ಗೆಲುವಿನ ಹುಮ್ಮಸ್ಸಿನಿಂದ ಹೊರಬಂದು ತಮ್ಮ ಕೈ ಪಕ್ಷದ ಅತೃಪ್ತ ಶಾಸಕರ ಬಗ್ಗೆ ಗಮನಹರಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ತಿರುಗೇಟು ನೀಡಿದ್ದಾರೆ.

ಶಾಸಕರು, ತಾಲೂಕು ಆಡಳಿತಕ್ಕೆ ಮಾನವೀಯತೆಯೇ ಇಲ್ಲ: ಸಚ್ಚಿದಾನಂದ

Nov 22 2024, 01:19 AM IST
ಶ್ರೀರಂಗಪಟ್ಟಣ ತಾಲೂಕು ಹುಂಜನಕೆರೆ ದೇಗುಲದ ಗೇಟ್ ಬಿದ್ದು ಮಗುವೊಂದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರಿಗೆ ಸಾಂತ್ವನ ಹೇಳುವ, ಬಡ ಕುಟುಂಬಕ್ಕೆ ನೆರವಾಗುವ ಕನಿಷ್ಠ ಕಾಳಜಿಯನ್ನೂ ತೋರ್ಪಡಿಸದ ಕ್ಷೇತ್ರದ ಶಾಸಕರು ಮತ್ತು ತಾಲೂಕು ಆಡಳಿತಕ್ಕೆ ಮಾನವೀಯತೆಯೇ ಇಲ್ಲ ಎಂದು ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಟೀಕಿಸಿದರು.

ಹಳಿಯಾಳ ಶಾಸಕರು ಕಬ್ಬು ಬಾಕಿ ಹಣ ಕೊಡಿಸಲಿ: ಕುಮಾರ

Nov 09 2024, 01:21 AM IST
ಚುನಾಯಿಸಿದ ಕ್ಷೇತ್ರದ ಶಾಸಕರು ರೈತರ ಪರವಾಗಿ ಚಿಂತಿಸದೇ, ಪ್ರತಿ ಬಾರಿಯೂ ಕಬ್ಬು ನುರಿಸುವ ಹಂಗಾಮು ಆರಂಭವಾಗುವ ಹೊಸ್ತಿಲ್ಲಲ್ಲಿ ಕಾರ್ಖಾನೆಯ ಪರವಾಗಿ ಪತ್ರಿಕಾ ಹೇಳಿಕೆಗಳನ್ನು ಕ್ಷೇತ್ರದ ಶಾಸಕರು ನೀಡುತ್ತಿದ್ದಾರೆ.

ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕರು ಬೇಕು

Nov 09 2024, 01:05 AM IST
ಚನ್ನಪಟ್ಟಣ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರಾಗಿ ಆಯ್ಕೆಯಾದವರು ಜನತೆಯ ಸಂಕಷ್ಟಗಳಿಗೆ ಸ್ಪಂದಿಸಿಲ್ಲವಾದರೆ ಅವರು ಜನರಿಂದ ತಿರಸ್ಕರಿಸಲ್ಪಡುತ್ತಾರೆ ಎಂಬುದು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಾಬೀತಾಗಲಿದೆ ಎಂದು ಮಾಜಿ ಶಾಸಕ ಕೆ.ರಾಜು ಹೇಳಿದರು.

ಅಭಿವೃದ್ಧಿಯಲ್ಲಿ ಶೃಂಗೇರಿ ಶಾಸಕರು ವಿಫಲ: ಸುಧಾಕರ್ ಶೆಟ್ಟಿ

Oct 31 2024, 12:45 AM IST
ಕೊಪ್ಪ, ಸಣ್ಣ ಒತ್ತುವರಿ ಬಿಡಿಸಲು ಅರಣ್ಯ ಇಲಾಖೆಯಿಂದ ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದರೂ ರೈತರ ಹಿತ ಕಾಪಾಡುವಲ್ಲಿ ಶಾಸಕ ರಾಜೇಗೌಡರು ವಿಫಲರಾಗುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಹೇಳಿದರು.

ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ : ಮಧು ಬಂಗಾರಪ್ಪ

Oct 27 2024, 02:38 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡು ತಮ್ಮ ಹಗರಣಗಳನ್ನು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ್ ನೇತೃತ್ವದಲ್ಲಿ ತಯಾರಿ ನಡೆಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved