• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲಾ ಸಚಿವರು, ಶಾಸಕರು ಸಿದ್ದರಾಮಯ್ಯನವರ ಪರವಾಗಿದ್ದೇವೆ

Sep 26 2024, 10:16 AM IST
ಬಂಗಾರಪೇಟೆ: ಮುಖ್ಯಮಂತ್ರಿ ಬದಲಾವಣೆ ಎಂಬುದು ಮಾಧ್ಯಮಗಳ ಕಲ್ಪಿತ ಸೃಷ್ಟಿಯಾಗಿದ್ದು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಧೃತಿಗೆಡುವುದಿಲ್ಲ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಳಗೊಂಡಂತೆ ೧೩೬ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ ಎಂದು ಕೆಯುಐಡಿಎಫ್‌ಸಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಸಿಎಂ ಸಿದ್ದರಾಮಯ್ಯನವರಿಗೆ 136 ಶಾಸಕರು ಬಂಡೆಗಲ್ಲಾಗಿ ನಿಲ್ಲುತ್ತೇವೆ

Sep 25 2024, 12:45 AM IST
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯ ರಾಷ್ಟ್ರೀಯ ಕೇಂದ್ರ ಕಚೇರಿಯನ್ನಾಗಿ ಮಾಡಿಕೊಂಡು ಘನವೆತ್ತ ರಾಜ್ಯಪಾಲರ ಸಂವಿಧಾನ ಬದ್ಧ ಹಕ್ಕುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿಯ ನಡೆ ಖಂಡಿಸುತ್ತೇನೆ. ಬಿಜೆಪಿಯವರ ಕುತಂತ್ರಕ್ಕೆ ಎದೆ ಸೆಟೆದು ನಿಂತು ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ ಪಕ್ಷದ 136 ಶಾಸಕರು ಬಂಡೆಗಲ್ಲಾಗಿ ಅವರ ಹಿಂದೆ ನಿಲ್ಲುತ್ತೇವೆ ಎಂದು ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ ವಿರೋಧ ಪಕ್ಷದವರ ವಿರುದ್ಧ ಗುಡುಗಿದರು.

ಬೆಣ್ಣೆನಗರಿಯಲ್ಲಿ ಈದ್ ಮಿಲಾದ್‌: ಶಾಸಕರು, ಸಂಸದೆ ಸಾಥ್‌

Sep 17 2024, 12:50 AM IST
ಪ್ರವಾದಿ ಮಹಮ್ಮದ್ ಪೈಗಂಬರ್‌ (ಸ.ಅ) ಜನ್ಮದಿನ ಅಂಗವಾಗಿ ಮುಸ್ಲಿಂ ಧರ್ಮೀಯರು ನಗರ, ಜಿಲ್ಲಾದ್ಯಂತ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಿದರು.

ಶಾಸಕರು, ಇತರರ ಮೇಲಿನ ಕೇಸ್‌ ಹಿಂಪಡೆಯದಿದ್ದರೇ ಹೋರಾಟ: ಡಾ. ಸರ್ಜಿ

Sep 12 2024, 01:48 AM IST
ಉಡುಪಿಯ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣವೇ ವಾಪಸ್‌ ಪಡೆಯಬೇಕು. ಇಲ್ಲದಿದ್ದಲ್ಲಿ ಮುಂದಿನ ಹೋರಾಟಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಡಾ.ಧನಂಜಯ ಸರ್ಜಿ ಎಚ್ಚರಿಸಿದ್ದಾರೆ.

ಅನುದಾನ ತಂದು ಕ್ಷೇತ್ರದಲ್ಲಿ ಕೆಲಸ ಮಾಡದ ಶಾಸಕರು: ಬಿ.ಎಲ್.ದೇವರಾಜು ಖಂಡನೆ

Aug 30 2024, 01:04 AM IST
ಟಿಎಪಿಸಿಎಂಎಸ್ ಒಳಾಂಗಣ ಅಭಿವೃದ್ಧಿಗೆ ಹಣವಿದ್ದರೂ ಇದುವರೆಗೆ ಕಾಮಗಾರಿ ಗುದ್ದಲಿ ಪೂಜೆ ಸಮಯ ನೀಡಿಲ್ಲ. ಅಭಿವೃದ್ಧಿ ಕಾರ್ಯಗಳ ಆರಂಭಕ್ಕೆ ಪೂಜೆ ಮಾಡಲು ಗುತ್ತಿಗೆದಾರರಿಗೆ ಸಮಯ ನೀಡದೆ ವಿಳಂಬ ಮಾಡಿ ಜನರನ್ನು ದಾರಿತಪ್ಪಿಸುವ ಪ್ರಯತ್ನ ಮಾಡಬಾರದು.

ಗ್ಯಾರಂಟಿ ನಿಲ್ಲಿಸಲು ವಿಪಕ್ಷಗಳ ಹುನ್ನಾರ: ವೇಣು- ಸಚಿವರು, ಶಾಸಕರು ಪ್ರತಿ ಜಿಲ್ಲೆ, ಕ್ಷೇತ್ರಗಳಲ್ಲೂ ಜನರಿಗೆ ಈ ಷಡ್ಯಂತ್ರ ತಿಳಿಸಿ

Aug 05 2024, 12:31 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರದಿಂದ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಮುಂದಾಗಿವೆ. ಹೀಗಾಗಿ ಸಚಿವರು, ಶಾಸಕರು ಜನರನ್ನು ಭೇಟಿ ಮಾಡಿ ಅವರ ಷಡ್ಯಂತ್ರ ಜನರಿಗೆ ತಿಳಿಸುವಂತೆ ನಿರ್ಧರಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಬುದ್ಧಿವಂತರ ಆಟ ಎಂದು ಪರಿಗಣಿಸಲಾಗುವ ಚೆಸ್‌: ಶಾಸಕರು ಚಕ್ಕರ್‌, ಸ್ಪೀಕರ್‌ ಹಾಜರ್‌

Jul 21 2024, 01:22 AM IST
ಬುದ್ಧಿವಂತರ ಆಟ ಎಂದು ಪರಿಗಣಿಸಲಾಗುವ ಚದುರಂಗದ ಆಟದಿಂದ ಬುದ್ಧಿವಂತಿಕೆ, ತಾಳ್ಮೆ ಹೆಚ್ಚುತ್ತದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌ ಫರೀದ್‌ ತಿಳಿಸಿದರು.

ಮಹದಾಯಿ: ಕೇಂದ್ರ ಸಚಿವರು, ಶಾಸಕರು ಸ್ಪಷ್ಟ ನಿಲುವು ತಿಳಿಸಲಿ

Jul 19 2024, 12:52 AM IST
ಮಹದಾಯಿ ಹೋರಾಟದ ಕೇಂದ್ರ ಸಮಿತಿಗೆ 3-4 ತಿಂಗಳಲ್ಲಿ ಕಾರ್ಯಾರಂಭ ಮಾಡಿಸುವುದಾಗಿ ಈ ಹಿಂದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಎನ್‌.ಎಚ್‌. ಕೋನರಡ್ಡಿ ಭರವಸೆ ನೀಡಿದ್ದರು. ಆದರೆ, ಅದನ್ನು ಇಂದಿಗೂ ಈಡೇರಿಸಿಲ್ಲ.

ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜು: ಟ್ರಕ್‌ ಟರ್ಮಿನಲ್‌ ಹಗರಣ ಪ್ರಸ್ತಾಪ

Jul 18 2024, 01:33 AM IST

 ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ  ವಿಷಯದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜಾಗಿದ್ದು, ಗುರುವಾರ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನ 200 ಕೋಟಿ ರು. ಅಕ್ರಮವನ್ನು ಪ್ರಸ್ತಾಪಿಸಿ   ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.

ಬಿಜೆಪಿ ಶಾಸಕರು, ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ದೌರ್ಜನ್ಯ ನಡೆಸಿದರೆ ಸುಮ್ಮನಿರಲ್ಲ: ಆರ್‌.ಅಶೋಕ್‌

Jul 14 2024, 01:37 AM IST
ನೂರಾರು ಸಿದ್ಧು, ಸಾವಿರಾರು ರಾಹುಲ್‌ ಬಂದರೂ ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಪಡೆಯೇ ಇದೆ, ನಾವು ಹಿಂದು ವಿರೋಧಿ ನಿಲುವಿನ ವಿರುದ್ಧ ಹೋರಾಟ ನಡೆಸಿಯೇ ಸಿದ್ಧ ಎಂದು ಆರ್‌.ಅಶೋಕ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved