• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಹಗರಣದಲ್ಲಿ ಸಚಿವರು, ಶಾಸಕರು ಶಾಮೀಲಾಗಿದ್ರೆ ಕಳಂಕ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಪ್ರಕರಣದಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ಶಾಸಕ ಕಾಗೆ

Jul 10 2024, 12:36 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಸರ್ಕಾರ ಅವರಪ್ಪನ ತಲೆಯಿಂದ ಮೀಸಲಾತಿ ಕೊಡುತ್ತದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಶಾಸಕರು ಕಾಣೆಯಾಗಿದ್ದಾರೆ ಹುಡುಕಿಕೊಡಿ

Jul 04 2024, 01:07 AM IST
ಅರಸೀಕೆರೆ ನಗರದ ಬಾಬಾ ಸಾಬ್ ಕಾಲೋನಿ ಪ್ರದೇಶದಲ್ಲಿ ಮಹಿಳೆಯರು "ಶಾಸಕರೇ ಎಲ್ಲಿದ್ದೀರಾ...ಕೆ. ಎಂ ಶಿವಲಿಂಗೇಗೌಡ ಎಲ್ಲಿದ್ದೀರಾ. ನಿಗಮ ಮಂಡಳಿ ಅಧ್ಯಕ್ಷರೇ ನಮ್ಮ ಮನೆಗಳು ಮಳೆ ಬಂದು ಬಿದ್ದು ಹೋಗುತ್ತಿವೆ, ಚರಂಡಿ ವ್ಯವಸ್ಥೆ ಸರಿ ಇಲ್ಲ. ಒಂದು ವರ್ಷಕ್ಕೆ ಒಂದು ಬಾರಿಯಾದರೂ ನಮ್ಮ ಬೀದಿಗಳಿಗೆ ಭೇಟಿ ಕೊಟ್ಟು, ಮತ ಕೊಟ್ಟವರು ಸತ್ತಿದ್ದಾರಾ, ಬದುಕಿದ್ದಾರಾ ನೋಡಿ " ಎಂದು ಅಸಮಾಧಾನ ಹೊರಹಾಕಿದ್ದಾರೆ.ಅರಸೀಕೆರೆ ನ್ಯೂಸ್‌, ಶಿವಲಿಂಗೇಗೌಡ ,ಶಾಸಕರು ಕಾಣೆಯಾಗಿದ್ದಾರೆ, ಬ್ಯಾನರ್‌, ಶಾಸಕರೇ ಎಲ್ಲಿದ್ದೀರಾ, ಗೃಹ ಮಂಡಳಿ ಅಧ್ಯಕ್ಷ

ವಿಶೇಷ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಬೈಂದೂರು ಶಾಸಕರು

Jul 03 2024, 12:17 AM IST
ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆಗೆ ಸಂಬಂಧಿಸಿ ಶಾಸಕ ಗುರುರಾಜ್ ಗಂಟಿಹೊಳೆ, ಸ್ಥಳಕ್ಕೆ ಧಾವಿಸಿ, ಮಕ್ಕಳು, ಪಾಲಕ ಪೋಷಕರನ್ನು ಭೇಟಿ ಮಾಡಿ ತುರ್ತಾಗಿ ತೋಡು ದಾಟುವುದಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದಾರೆ.

ನಾವೇ ನಿಮ್ಮ ಸೇವಕರು, ಶಾಸಕರು, ಮಂತ್ರಿಗಳು

Jul 02 2024, 01:37 AM IST
ಚನ್ನಪಟ್ಟಣ: ಕ್ಷೇತ್ರದಲ್ಲಿ ಈಗ ಶಾಸಕರು ಇಲ್ಲ. ನಾನು ರಾಮಲಿಂಗಾರೆಡ್ಡಿಯವರೇ ನಿಮಗೆ ಉಸ್ತುವಾರಿ, ನಾವೇ ನಿಮ್ಮ ಸೇವಕರು, ನಿಮ್ಮ ಶಾಸಕರು, ನಿಮ್ಮ ಮಂತ್ರಿಗಳು, ನಾವೇ ನಿಮ್ಮ ಸರ್ಕಾರ. ಸರ್ಕಾರವೇ ನಿಮ್ಮ ಸಮಸ್ಯೆ ಪರಿಹರಿಸಲು ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ, ಏನು ಬೇಕೋ ಕೆಲಸ ಮಾಡಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮಾಜಿ ಶಾಸಕರು-ಪೊಲೀಸರ ನಡುವೆ ಮಾತಿನ ಚಕಮಕಿ

Jul 01 2024, 01:45 AM IST
ಮಾಗಡಿ: ಪಟ್ಟಣದ ಸೋಮೇಶ್ವರ ಬಡಾವಣೆ ಬಳಿ ಮಾಗಡಿ ಪೊಲೀಸರು ವಾಹನ ಸವಾರರಿಗೆ ಸಂಚಾರ ನಿಯಮ ಪಾಲನೆ ಮಾಡದವರಿಗೆ ದಂಡ ವಿಧಿಸುವ ವೇಳೆ ಮಾಜಿ ಶಾಸಕ ಎ.ಮಂಜುನಾಥ್ ಹಾಗೂ ಪೊಲೀಸರ ನಡುವೆ ದಂಡದ ವಿಚಾರವಾಗಿ ಮಾತಿನ ಚಕಮಕಿ ನಡೆಯಿತು.

ಮಂಡ್ಯದಲ್ಲಿ ಅಂಬರೀಶ್‌ರಂತೆ ಶಾಸಕರು ರಾಜೀನಾಮೆ ನೀಡಲಿ

Jun 26 2024, 12:42 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ ಕೊಟ್ಟಿದ್ದ ತಾಲೂಕಿನ ಬಂದ್ ಯಶಸ್ವಿಯಾಯಿತು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಅಂಗಡಿ ಮುಚ್ಚಲಾಗಿತ್ತು. ತಾಲೂಕಿನ ಹಾಗಲವಾಡಿ, ನಿಟ್ಟೂರು ಸಿಎಸ್ ಪುರ, ಕಡಬ ,ಚೇಳೂರು ಸೇರಿದಂತೆ ಸಾವಿರಾರು ರೈತರು ಭಾಗವಹಿಸಿ ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಕೂಗಿದರು.

ಯಲ್ಲಾಪುರ ಶಾಸಕರು ರಾಜೀನಾಮೆ ನೀಡಲಿ: ಕಾಗೇರಿ

Jun 19 2024, 01:03 AM IST
ಅಲ್ಪಸಂಖ್ಯಾತರನ್ನು ಓಲೈಸುವ ಪಕ್ಷವನ್ನು ಬೆಂಬಲಿಸುವ ಇವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಂಸದ ಕಾಗೇರಿ ಆಗ್ರಹಿಸಿದರು.

ಶೀಘ್ರ 19 ಎನ್‌ಸಿಪಿ ಶಾಸಕರು ಶರದ್ ಬಣಕ್ಕೆ: ರೋಹಿತ್‌ ಪವಾರ್‌

Jun 18 2024, 12:58 AM IST
ಶೀಘ್ರ 19 ಎನ್‌ಸಿಪಿ ಶಾಸಕರು ಶರದ್ ಬಣಕ್ಕೆ ಬರಲಿದ್ದಾರೆ ಎಂದು ರೋಹಿತ್‌ ಪವಾರ್‌ ತಿಳಿಸಿದ್ದಾರೆ.

ಅಜಿತ್‌ ಬಣದ 15 ಶಾಸಕರು ಶರದ್‌ ಬಣಕ್ಕೆ?

Jun 07 2024, 12:33 AM IST
ಲೋಕಸಭಾ ಚುನಾವಣೆಯಲ್ಲಿ ಅಜಿತ್‌ ಪವಾರ್‌ ಬಣ ಕೇವಲ ಒಂದು ಸ್ಥಾನ ಗಳಿಸಿದ ಬೆನ್ನಲ್ಲೇ ಪಕ್ಷದ 40 ಶಾಸಕರ ಪೈಕಿ 10-15 ಶಾಸಕರು ಮರಳಿ ಶರದ್‌ ಪವಾರ್‌ ಬಣಕ್ಕೆ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved