ಶಾಸಕರು ಜನಸಾಮಾನ್ಯರಿಗೆ ತೊಂದರೆ ಕೊಡಬಾರದು: ರವೀಂದ್ರ ಶ್ರೀಕಂಠಯ್ಯ
Apr 17 2024, 01:16 AM ISTರಾಜ್ಯದಲ್ಲಿ ಚುನಾವಣೆ ಇಲ್ಲದೆ ನೇರವಾಗಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾದರೆ ಅದರಲ್ಲಿ ಪ್ರಮುಖವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಮೊದಲನೆಯದಾಗಿ ಕೇಳಿ ಬರಲಿದೆ. ಅಂತಹ ವ್ಯಕ್ತಿ ನಮ್ಮೇಲ್ಲರ ಒತ್ತಡದಿಂದ ಸ್ಪರ್ಧಿಸಿದ್ದಾರೆ. ರಾಜ್ಯಕ್ಕೆ, ಜಿಲ್ಲೆಗೆ ಕುಮಾರಸ್ವಾಮಿ ಅವಶ್ಯಕತೆ ಇದೆ. ಪ್ರತಿಯೊಬ್ಬರು ಅವರ ಗೆಲುವಿಗೆ ಸಹಕರಿಸಬೇಕು.