• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕ ಟಿ.ವೆಂಕಟೇಶ್‌ಗೆ ಅದ್ಧೂರಿ ಬೀಳ್ಕೊಡುಗೆ

Aug 03 2025, 11:45 PM IST
27 ವರ್ಷ ಕಾಲ ಶಿಕ್ಷಣ ಕ್ಷೇತ್ರದಲ್ಲಿ ವೆಂಕಟೇಶ್ ಅಪಾರ ಕೊಡುಗೆ ನೀಡಿದ್ದಾರೆ. ಅವರು ಬಹಳ‌‌ ಹಿಂದಿನಿಂದಲೂ ರೈತ ಸಂಘಟನೆ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡು ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ರೈತ ಸಂಘಟನೆಯಲ್ಲಿ ನಮ್ಮೊಂದಿಗೆ ತೊಡಗಿಕೊಳ್ಳಲಿ.

ಕ್ಷೇತ್ರದ ಅಭಿವೃದ್ಧಿಗೆ ಎಲೆಮರೆಕಾಯಿಯಂತೆ ದಿ. ನೀಲೇಗೌಡರ ಸೇವೆ: ಶಿಕ್ಷಕ ಮಲ್ಲಿಗೆರೆ ನಂದೀಶ್

Jul 30 2025, 12:45 AM IST
ನೀಲೇಗೌಡರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಇವರ ಹೆಸರು ಯುವ ಜನತೆಗೆ ಪರಿಚಯವಾಗಬೇಕು. ಆದ್ದರಿಂದ ರೈಲ್ವೆ ನಿಲ್ದಾಣದ ಬಳಿ ಇರುವ ವೃತ್ತಕ್ಕೆ ''ದಿ.ಬಿ.ವೈ.ನೀಲೇಗೌಡ ವೃತ್ತ'' ಎಂದು ನಾಮಕರಣ ಮಾಡಬೇಕಾಗಿರುವುದಾಗಿ ಅಭಿಪ್ರಾಯಪಟ್ಟರು.

ಪೊಂಪೈ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘ ಸಭೆ

Jul 11 2025, 11:48 PM IST
ಐಕಳ ಪೊಂಪೈ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ- ರಕ್ಷಕ ಸಂಘ ಸಭೆ ನಡೆಯಿತು. ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಭಾಗವಹಿಸಿ ಮಾತನಾಡಿದರು.

ಶಿಕ್ಷಕ ದಿ.ಗುರುಪಾದ ನಡೆನುಡಿ ಆದರ್ಶಪ್ರಾಯ: ಶಾಸಕ ಸವದಿ

Jul 07 2025, 11:48 PM IST
ಸಮಾಜಕ್ಕೆ ಮಾದರಿಯಾಗುವ ಮೂಲಕ ಅಪಾರ ಶಿಷ್ಯಂದಿರನ್ನು ಹೊಂದಿರುವ ದಿ.ಗುರುಪಾದ ಹಿಪ್ಪರಗಿಯವರು ಆದರ್ಶ ನಡೆ-ನುಡಿ ಎಲ್ಲರಿಗೂ ಮಾದರಿ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ನಿವೃತ್ತ ಶಿಕ್ಷಕ ಕುಮಾರ್‌ಗೆ ಬೀಳ್ಕೊಡುಗೆ

Jul 02 2025, 12:20 AM IST
ಬಬ್ಬಗಳಲೆ ಶಾಲೆಯಲ್ಲಿ ಏರ್ಪಡಿಸಿದ್ದ ನಿವೃತ್ತ ಎಂ.ಬಿ. ಕುಮಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಯೋಗೇಶ್ ಕುಮಾರ್ ಉದ್ಘಾಟನೆ ಮಾಡಿದರು. ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಅವರು ನಿವೃತ್ತ ಶಿಕ್ಷಕ ಕುಮಾರ್ ಅವರನ್ನು ಗೌರವಿಸಿ ಮಾತನಾಡಿ, ಸರ್ಕಾರಿ ಶಾಲೆ- ಕಾಲೇಜುಗಳು ಉಳಿದರೆ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆ ಮತ್ತು ಶಿವಶರಣರ ವಚನಗಳನ್ನು ಅಳವಡಿಸಿಕೊಂಡು ನಡೆಯಿರಿ ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಶಾಲಾ ಶಿಕ್ಷಕ ನರಸಿಂಹೇಗೌಡರಿಗೆ ಬೀಳ್ಕೊಡುಗೆ

Jun 30 2025, 12:34 AM IST
ಕುಗ್ರಾಮಗಳಲ್ಲಿ ಕೆಲಸ ಮಾಡಲು ಶಿಕ್ಷಕರು ಒಪ್ಪದ ಸಮಯದಲ್ಲೂ ಸುಮಾರು 23 ವರ್ಷಗಳ ಹಿಂದೆ ದಂಪತಿ ಸಮೇತರಾಗಿ ಈ ಗ್ರಾಮದಲ್ಲಿ ನೆಲೆಸಿ ಇಲ್ಲಿಯ ಮಕ್ಕಳಿಗೆ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಅಂತಹ ಕ್ರಿಯಾಶೀಲ ಹೃದಯ ವೈಶಾಲ್ಯ ಇರುವ ಶಿಕ್ಷಕರು ವಯೋ ನಿವೃತ್ತಿ ಹೊಂದುತ್ತಿರುವುದು ಶಿಕ್ಷಣ ಇಲಾಖೆಗೆ ತುಂಬಲಾರದ ನಷ್ಟ.

ಜೆ.ರಾಜು ವಿದ್ಯಾರ್ಥಿಗಳಿಗೆ ಅಚ್ಚುಮೆಚ್ಚಿನ ಶಿಕ್ಷಕ: ಡಿ.ಬಿ.ದಯಾನಂದ್

Jun 27 2025, 12:49 AM IST
ಸೇವೆ ವೇಳೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪ್ರೀತಿಗಳಿಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅವರಿಗೆ ಜನ ಮೆಚ್ಚಿದ ಶಿಕ್ಷಕ ಪ್ರಶಸ್ತಿ ಮತ್ತು ತಾಲೂಕು ಆಡಳಿತದಿಂದ ಸ್ವತಂತ್ರ ದಿನಾಚರಣೆ ದಿನದಂದು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಲವು ಸಂಘ- ಸಂಸ್ಥೆಗಳಲ್ಲಿ ಅವರ ಸೇವೆ ಗುರುತಿಸಿ ಸನ್ಮಾನಿಸಲಾಗಿದೆ .

ಶಿಕ್ಷಕ ಮಳಲ್ಕೆರೆ ಗುರುಮೂರ್ತಿ ನಿಧನ

Jun 27 2025, 12:48 AM IST
ಹಳಗನ್ನಡ ನಡುಗನ್ನಡ ಕಾವ್ಯಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ, ''ತ್ರಿಪದಿ ಭೂಷಣ'' ಬಿರುದಾಂಕಿತ ಮಳಲ್ಕೆರೆ ಗುರುಮೂರ್ತಿ (86) ಗುರುವಾರ ಮಧ್ಯಾಹ್ನ ನಿಧನರಾದರು. ಅವರಿಗೆ ಮೂವರು ಪುತ್ರಿಯರು, ಅಳಿಯಂದಿರು ಮತ್ತು ಬಂಧುಗಳಿದ್ದಾರೆ. ಅಂತ್ಯಸಂಸ್ಕಾರ ಜೂ.27ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ತಾಲೂಕಿನ ಮಳಲ್ಕೆರೆ ಗ್ರಾಮದ ಜಮೀನಿನಲ್ಲಿ ಜರುಗಲಿದೆ.

ಉದ್ಯಾವರ ಹಿಂದು ಹಿರಿಯ ಪ್ರಾಥಮಿಕ ಶಾಲೆ ರಕ್ಷಕ-ಶಿಕ್ಷಕ ಸಂಘ ಸಭೆ

Jun 25 2025, 11:47 PM IST
ಉದ್ಯಾವರ ಹಿಂದು ಹಿರಿಯ ಪ್ರಾಥಮಿಕ ಶಾಲಾ ರಕ್ಷಕ - ಶಿಕ್ಷಕ ಸಂಘದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಡಾ. ಕೆ. ಶಿವರಾಮ ಕಾರಂತ ಟ್ರಸ್ಟ್ ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಬೈಕ್ ಸ್ಕಿಡ್ ಆಗಿ ಬಿದ್ದು ಶಿಕ್ಷಕ ಸಾವು

Jun 20 2025, 12:34 AM IST

  ಬೈಕ್‌ ಸ್ಕಿಡ್‌ ಆಗಿ ಬಿದ್ದು ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಅಂಬಳನೂರ ಕ್ರಾಸ್ ಹತ್ತಿರ ಸಂಭವಿಸಿದೆ. ತಾಲೂಕಿನ ಕಣಕಾಲ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ, ಪಟ್ಟಣದ ವಿವೇಕಾನಂದ ಗಲ್ಲಿಯ ನಿವಾಸಿ ವಾಸುದೇವ ಹಂಚಾಟೆ (46) ಅಪಘಾತದಲ್ಲಿ ಮೃತಪಟ್ಟಿರುವ ಶಿಕ್ಷಕ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved