• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಳಿದವರಿಗೆ ಸೌಲಭ್ಯ ನೀಡಿದವು ಅರಸು: ಶಿಕ್ಷಕ ಪ್ರಭಾಕರ ಉಳ್ಳಾಗಡ್ಡಿ

Aug 21 2024, 12:42 AM IST
ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೆ ಬಂದ ನಂತರದಲ್ಲಿ ಭೂಮಿಯನ್ನು ಉಳುವವನೇ ಒಡೆಯನಾಗಿದ್ದಾನೆ. ಇದಕ್ಕೆಲ್ಲ 1970ರಲ್ಲಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜು ಅರಸು ಕಾರಣರಾಗಿದ್ದಾರೆ ಎಂದು ಪ್ರಭಾಕರ ಉಳ್ಳಾಗಡ್ಡಿ ಹೇಳಿದರು.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಾಗಿದೆ

Aug 21 2024, 12:36 AM IST
ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ರಾಮಾಪುರ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ನನ್ನನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದು ಕೆಂಚಪ್ಪ ತಿಳಿಸಿದರು.

ಕನ್ನಡ ನಾಡು-ನುಡಿಗೆ ಪಾಪು ಅವಿರತ ಶ್ರಮ: ಶಿಕ್ಷಕ ಶಿವಾನಂದ ಮಣ್ಣೂರಮಠ

Aug 21 2024, 12:33 AM IST
ಪತ್ರಿಕೋದ್ಯಮಿಯಾಗಿದ್ದ ಪಾಟೀಲ ಪುಟ್ಟಪ್ಪನವರು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿಕ್ಷಕ ಶಿವಾನಂದ ಮಣ್ಣೂರಮಠ ಹೇಳಿದರು.

ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ: ಬಸವರಾಜ ಹೊರಟ್ಟಿ

Aug 13 2024, 12:47 AM IST
ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಬಹುದಿನದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸಿದ್ದಲಿಂಗೇಶ್ವರ ಶಾಲೆ ಶಿಕ್ಷಕ, ಸಿಬ್ಬಂದಿ ವರ್ಗದಿಂದ ಶಿಕ್ಷಣ ಪ್ರೇಮ

Aug 12 2024, 01:01 AM IST
ಶಿಕಾರಿಪುರದ ದೊಡ್ಡಪೇಟೆ ಸಿದ್ದಲಿಂಗೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಿಕ್ಷಕ ವರ್ಗ ವೈಯುಕ್ತಿಕವಾಗಿ ನೀಡಿದ ₹1 ಸಾವಿರ ಮೌಲ್ಯದ ಭದ್ರತಾ ಠೇವಣಿ ಬಾಂಡ್‌ನ್ನು ಬಿಇಒ ಲೋಕೇಶ್ ವಿತರಿಸಿದರು

ಕೊಡಗು ವಿದ್ಯಾಲಯ: ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್‌ಗೆ ಸನ್ಮಾನ

Aug 10 2024, 01:37 AM IST
ದಿನೇಶ್, ಈ ವರ್ಷವೂ ಶಾಲೆಯ ಹಾಕಿ ತಂಡವು ದಕ್ಷಿಣ ವಲಯದಲ್ಲಿ ಜಯಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ವಿಜೇತರಾಗಿ ಐತಿಹಾಸಿಕ ಸಾಧನೆ ಮಾಡಲು ಕಾರಣರಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬಾಲಕರು ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಭೋಪಾಲದಲ್ಲಿ ನಡೆಯುವ ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ವಿಜಯಪುರ : ಕೈಮಗ್ಗ ಭಾರತದ ಶ್ರೀಮಂತ ಪರಂಪರೆಯ ಸಂಕೇತ - ಶಿಕ್ಷಕ, ಸಾಹಿತಿ ಸಂತೋಷ ಬಂಡೆ

Aug 08 2024, 01:49 AM IST

 ಯುವಕರು ಕೈಮಗ್ಗದ ಬಟ್ಟೆಗಳನ್ನು ಧರಿಸಲು ಮತ್ತು ಕೈಮಗ್ಗದ ಬಟ್ಟೆಗಳಿಂದ ತಮ್ಮ ಮನೆಗಳನ್ನು ಅಲಂಕರಿಸಲು ಪ್ರೋತ್ಸಾಹಿಸುವುದರಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ವಿಶಿಷ್ಟ ಕಲೆ ಮತ್ತು ವೈವಿದ್ಯತೆಯನ್ನು ಸಂರಕ್ಷಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಕ, ಸಾಹಿತಿ ಸಂತೋಷ ಬಂಡೆ ಹೇಳಿದರು.

ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬಹಳ ಮುಖ್ಯ: ಮುಖ್ಯ ಶಿಕ್ಷಕ ಮಹಾದೇವಸ್ವಾಮಿ

Aug 04 2024, 01:22 AM IST
ಶಾಲೆ ಯುವ ಸಂಸತ್ ಚುನಾವಣೆಯಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮತ ಚಲಾಯಿಸಿದರು. ಪ್ರಧಾನ ಮಂತ್ರಿಯಾಗಿ 10ನೇ ತರಗತಿ ವಿದ್ಯಾರ್ಥಿ ಶಶಾಂಕ, ಉಪ ಪ್ರಧಾನಿಯಾಗಿ ಮೇಘನ, ಸ್ಪೀಕರ್ ಆಗಿ ನಾಗೇಶ್ ಹಾಗೂ ರಾಷ್ಟ್ರಪತಿಯಾಗಿ 9ನೇ ತರಗತಿ ವಿದ್ಯಾರ್ಥಿನಿ ಆಯ್ಕೆಯಾದರು.

ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ವಿತರಿಸಿದ ಶಿಕ್ಷಕ ಉಪ್ಪಾರ

Aug 02 2024, 12:46 AM IST
ತಾಲೂಕಿನ ಮಂಗಳೂರು ಗ್ರಾಮದ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಿಕ್ಷಕ ಹನುಮಂತಪ್ಪ ಉಪ್ಪಾರ ತಮ್ಮ ಸ್ವಂತ ಖರ್ಚಿನಲ್ಲಿ ಬ್ಯಾಗ್ ಹಾಗೂ ಸಮವಸ್ತ್ರ ವಿತರಿಸಿದರು.

ವಿದ್ಯಾರ್ಥಿಗಳು ಕಾರಂತರ ಸಾಹಿತ್ಯ ಓದಬೇಕು: ಶಿಕ್ಷಕ ನೆಲ್ಲಗಿ

Jul 31 2024, 01:07 AM IST
ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಕ ಪಂಡಿತ್ ನೆಲ್ಲಗಿ ಬಣ್ಣಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved