• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕ ಸಮಾಜ ತಿದ್ದುವ ಸೂತ್ರಧಾರನಾಗಬೇಕಿದೆ-ಗುಂಡಪಲ್ಲಿ

Sep 30 2024, 01:28 AM IST
ನಮ್ಮ ಶಾಲೆಗಳು ನೈತಿಕ ಶಿಕ್ಷಣದ ಸೂತ್ರದಲ್ಲಿ ಸಮಾಜ ವಿಜ್ಞಾನ ಸೇರಿದಂತೆ ಜ್ಞಾನ ಹಂಚುವ ಪುಣ್ಯ ಕಾರ್ಯದಲ್ಲಿ ತಲ್ಲೀನವಾಗುವ ಅಗತ್ಯವಿದ್ದು, ಶಿಕ್ಷಕ ಸಮಾಜ ತಿದ್ದುವ ಸೂತ್ರಧಾರನಾಗಬೇಕಾಗಿದೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ಎಸ್. ಗುಂಡಪಲ್ಲಿ ತಿಳಿಸಿದರು.

ವಿದ್ಯೆ ಕಲಿಸುವ ಶಿಕ್ಷಕ ವೃತ್ತಿ ಜಗತ್ತಿನಲ್ಲೇ ಶ್ರೇಷ್ಠ

Sep 29 2024, 01:48 AM IST
ಪುರಾತನ ಕಾಲದಿಂದಲೂ ವಿದ್ಯೆ ನೀಡುವ ಗುರುವಿಗೆ ಮಹತ್ತರ ಸ್ಥಾನ ನೀಡಲಾಗಿದೆ.

ಶಿಕ್ಷಕ ವೃತ್ತಿ ಪವಿತ್ರ ವೃತ್ತಿಗಳಲ್ಲಿ ಒಂದು

Sep 29 2024, 01:33 AM IST
ಡಾ.ಎಸ್. ರಾಧಾಕೃಷ್ಣನ್ ಅವರ ಪಾಂಡಿತ್ಯ ಪರಿಚಯ ಮೈಸೂರಿನ ವಿದ್ಯಾರ್ಥಿಗಳಿಗೂ ಸಿಕ್ಕಿದ್ದು ಅದೃಷ್ಟ.

ಶಿಕ್ಷಕ ಸತೀಶ್, ಶೋಭಾಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ

Sep 27 2024, 01:31 AM IST
ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ಸ್‌ ಪ್ರಶಸ್ತಿಗಳನ್ನು ಮುಳ್ಳೂರು ಶಾಲಾ ಮುಖ್ಯೋಪಾಧ್ಯಾಯ ಸಿ.ಎಸ್ .ಸತೀಶ್ ಮತ್ತು ನಾಪೋಕ್ಲು ರಾಮಟ್ರಸ್ಟ್ ನ ಶಿಕ್ಷಕಿ ಬೊಳ್ಳಚೆಟ್ಟೀರ ಶೋಭಾ ವಿಜಯ ಅವರಿಗೆ ಪ್ರದಾನ ಮಾಡಲಾಯಿತು.

ಗಣಿತ ಶಿಕ್ಷಕ ಮೋಹನ್‌ಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Sep 27 2024, 01:27 AM IST
ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಹಾಸನ ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಶಿಕ್ಷಕರನ್ನು ಗುರುತಿಸಿ ಜಿಲ್ಲಾಡಳಿತದಿಂದ ಅತ್ಯುತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಬೆಳವಾಡಿ ಶಾಲೆಯ ಗಣಿತ ಶಿಕ್ಷಕರಾದ ಎಂ ಮೋಹನ್ ಇವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು : ಜಿ.ಆರ್. ದಿವಾಕರ್‌

Sep 25 2024, 12:54 AM IST
ಶಿಕ್ಷಕರ ವೃತ್ತಿ ಪವಿತ್ರ ವೃತ್ತಿಯಾಗಿದೆ ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಜಿ.ಆರ್. ದಿವಾಕರ್‌ ತಿಳಿಸಿದರು. ಶನಿವಾರ ಸಂಜೆ ರೋಟರಿ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್‌ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ನರಸಿಂಹರಾಜಪುರ ತಾಲೂಕಿನ ಶಿಕ್ಷಕರಾದ ಗೀತಾ ಹಾಗೂ ಶುಭ ಅವರು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವುದು ನಮ್ಮ ತಾಲೂಕಿಗೆ ಹೆಮ್ಮೆ ಎಂದರು.

ಕಾಡಂಚಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳು ನೆರವಾಗಬೇಕು: ಶಾಲಾ ಮುಖ್ಯ ಶಿಕ್ಷಕ ಮಹೇಂದರ್

Sep 25 2024, 12:49 AM IST
ಕಾಡಂಚಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ದಾನಿಗಳು ಮುಂದೆ ಬಂದು ಆರ್ಥಿಕ ನೆರವು ನೀಡಬೇಕು ಎಂದು ಶಾಲಾ ಮುಖ್ಯ ಶಿಕ್ಷಕ ಮಹೇಂದರ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ತುಳಸಿಕೆರೆ ಗ್ರಾಮದ ಕಾಡಂಚಿನ 1ರಿಂದ 7ನೇ ತರಗತಿ 60 ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಿಸಿ ಮಾತನಾಡಿದರು.

ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ

Sep 19 2024, 01:54 AM IST
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.

ಮೊರಾರ್ಜಿ ವಸತಿ ಶಾಲೆ ಅತಿಥಿ ಶಿಕ್ಷಕ ಸೇವೆಯಿಂದ ವಜಾ

Sep 18 2024, 01:54 AM IST
Morarji Residential School Guest Teacher dismissed from service

ಜ್ಞಾನದ ತುತ್ತು, ಅನುಭವದ ಬುತ್ತಿ ನೀಡುವವನೇ ಶಿಕ್ಷಕ: ಪ್ರೊ. ಮಾಲತಿ ಪಟ್ಟಣಶೆಟ್ಟಿ

Sep 16 2024, 01:47 AM IST
ನಿವೃತ್ತರಾದವರನ್ನು ಕಡೆಗಣಿಸುವುದು ಸಲ್ಲದು. ನಿವೃತ್ತರಲ್ಲಿ ಅಪಾರ ಅನುಭವಗಳಿರುತ್ತವೆ. ನಮ್ಮ ಆಡಳಿತ ವಲಯಗಳಲ್ಲಿ ನಿವೃತ್ತ ಶಿಕ್ಷಕರ ಪ್ರತಿನಿಧಿಗಳು ಇರಬೇಕು ಎಂದು ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved