• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಕ್ತದಾನ ಮಾಡಿ ಅನೇಕರ ಜೀವ ಉಳಿಸಿದ ಶಿಕ್ಷಕ ಮೋಹನ್ ರಾಜ್‌

Jul 25 2024, 01:25 AM IST
ಹಳೆಬೀಡು ಹೋಬಳಿಯ ರಾಜನಸಿರಿಯೂರು ಗ್ರಾಮದ ಸಾಮಾನ್ಯ ಕೃಷಿ ಕುಟುಂಬದಲ್ಲಿ ಜನಿಸಿದ ಶಿಕ್ಷಕ ಮೋಹನ್‌ ರಾಜ್‌, ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮೆಚ್ಚುವಂಥದ್ದು. ವೃತ್ತಿಯ ಜತೆಗೆ ಪರಿಸರ ಉಳಿಸಿ ಬೆಳೆಸುವತ್ತ ಅವರಿಗಿದ್ದ ಒಲವು, ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪ್ರತಿ ಮೂರು ತಿಂಗಳಿಗೆ ರಕ್ತದಾನ ಮಾಡುವ ಕಾರ್ಯ ಮಾಡಿ ಅನೇಕ ಜನರ ಪ್ರಾಣವನ್ನು ಉಳಿಸಿದ್ದಾರೆ. ಈಗಾಗಲೇ ಒಟ್ಟು ೩೫ ಬಾರಿ ರಕ್ತದಾನ ಮಾಡಿದ್ದಾರೆ. ಇವರಿಗೆ ಹಾಸನ ಜಿಲ್ಲಾ ಆಡಳಿತದಿಂದ ಪ್ರಶಸ್ತಿ ಸಹ ಲಭಿಸಿದೆ.

ಮನೆಯಲ್ಲೇ ಗ್ರಂಥಾಲಯ ನಿರ್ಮಿಸಿದ ನಿವೃತ್ತ ಶಿಕ್ಷಕ ರೆಡ್ಡಪ್ಪ

Jul 17 2024, 12:57 AM IST
ವೃತ್ತಿ ಜೀವನದ ಆರಂಭದಿಂದಲೂ ವಿವಿಧ ಭಿನ್ನ ವಿಭಿನ್ನ ಹಳೆಯ ಮಾದರಿಯ ವಸ್ತುಗಳನ್ನು ಸಂಗ್ರಹಿಸಿ, ಪುಸ್ತಕಗಳನ್ನು ಓದುವ ಪ್ರವೃತ್ತಿ ಬೆಳಸಿಕೊಂಡಿದ್ದ ರೆಡ್ಡಪ್ಪ ನೂರಾರು ಪುಸ್ತಕಗಳನ್ನು ಸಂಗ್ರಹಿಸಿದ್ದರು. ನಿವೃತ್ತಿ ಹೊಂದಿದ ಬಳಿಕ ಈಗ ತನ್ನ ಮನೆಯನ್ನೇ ಗ್ರಂಥಾಲಯ ತೆರೆದಿದ್ದಾರೆ

ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ

Jul 17 2024, 12:52 AM IST
ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮರಿತಮ್ಮನಹಳ್ಳಿಯಲ್ಲಿ ಮಂಗಳವಾರ ನಡೆದಿದ್ದು, ಸಂಬಂಧಿಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಮಹಾಜರ್ ನಡೆಸಿದರು. ಬಳಿಕ ಅಂಗಡಿಗೆ ಅಳವಡಿಸಿದ್ದ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ರಾತ್ರಿ 12.58ರಲ್ಲಿ ಟಾಟಾ ಏಸ್ ವಾಹನ ಹೋಗಿರುವುದು ಕಂಡುಬಂದಿದೆ. ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ವಿಷಯ ತಿಳಿದು ಆಗಮಿಸಿದ ನೂರಾರು ಮಂದಿ ಗ್ರಾಮಸ್ಥರು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಜುಲೈ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ: ನಿವೃತ್ತ ಮುಖ್ಯ ಶಿಕ್ಷಕ ಮರಿಮಾದಯ್ಯ

Jul 09 2024, 12:48 AM IST
ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದಲ್ಲಿ ಜುಲೈ 14 ರಂದು ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಟಿ.ನರಸೀಪುರ ಭಂತೆ ಬೋದಿರತ್ನ ದಿವ್ಯ ಸಾನಿಧ್ಯದಲ್ಲಿ ಉರಿಲಿಂಗಿಪೆದ್ದಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ.

ಬಿಸಿಯೂಟದಲ್ಲಿ ಹುಳು: ಮುಖ್ಯ ಶಿಕ್ಷಕ ಅಮಾನತಿಗೆ ಆಗ್ರಹ

Jul 05 2024, 12:53 AM IST
ಮಧ್ಯಾಹ್ನದ ಬಿಸಿಯೂಟದಲ್ಲಿ ನಿರಂತರವಾಗಿ ಹುಳ ಬರುತ್ತಿರುವುದರಿಂದ ಮುಖ್ಯಗುರುಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಇದಕ್ಕೆ ಕಾರಣವಾಗಿದ್ದು ಮುಖ್ಯಗುರುಗಳನ್ನು ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ.

ಭಾರತ ಸೇವಾದಳದ ಶಿಕ್ಷಕ/ಶಿಕ್ಷಕಿಯರಿಗೆ ಪುನಶ್ಚೇತನ ತರಬೇತಿ ಸಂಪನ್ನ

Jul 04 2024, 01:08 AM IST
ಶಿಕ್ಷಕ ಶಿಕ್ಷಕಿಯರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ಜರುಗಿತು. ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜ್ಞಾನದ ದಾರಿ ತೋರಿಸುವವನೇ ನಿಜ ಶಿಕ್ಷಕ

Jul 04 2024, 01:05 AM IST
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ನಿವೃತ್ತಿ ಶಿಕ್ಷಕ ಶಕೀಲ್ ಪಟೇಲ್ ಹೇಳಿದರು.

ಸಮಾಜ ಸೇವೆಗೆ ಮುಡಿಪಾಗಿಡಿ: ಶಿಕ್ಷಕ ಅಳವಣಿ

Jul 02 2024, 01:30 AM IST
ಯಮಕನಮರಡಿ: ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡಿಪಾಗಿಡಬೇಕು ಎಂದು ಹೊಸಪೇಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ಅಳವಣಿ ಹೇಳಿದರು. ಎಸ್.ಬಿ.ಹುಕ್ಕೇರಿ ತಾಲೂಕಿನ ಹೊಸಪೇಟ ಗ್ರಾಮದಲ್ಲಿ ಹಿಡಕಲ್ ಡ್ಯಾಮಿನ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡೆಂಘೀ ಹತೋಟಿ ರಾಯಬಾರಿಯಾಗಿ ವಿಜ್ಞಾನ ಶಿಕ್ಷಕ ನೇಮಕ: ಡಾ.ವಿಜಯಕುಮಾರ್

Jun 29 2024, 12:34 AM IST
ನರಸಿಂಹರಾಜಪುರ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ಹತೋಟಿಗಾಗಿ ತಾಲೂಕಿನ ಎಲ್ಲಾ ಪ್ರೌಢ ಶಾಲಾ ವಿಜ್ಞಾನ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ ಡೆಂಘೀ ರಾಯಬಾರಿ ಎಂಬ ಗೌರವ ಸ್ಥಾನ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ತಿಳಿಸಿದರು.

ಶಿಕ್ಷಣದ ಜೊತೆ ಸಂಸ್ಕಾರವು ಉಜ್ವಲ ಭವಿಷ್ಯಕ್ಕೆ ನಾಂದಿ: ಶಿಕ್ಷಕ ನಾಗೇಗೌಡ ಅಭಿಮತ

Jun 24 2024, 01:37 AM IST
ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬ ಶಿಕ್ಷಕ ಗುಣಮಟ್ಟದ ಶಿಕ್ಷಣ ನೀಡಿದಾಗ ಉತ್ತಮ ಶಿಕ್ಷಣ ಪಡೆದು ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಏರುತ್ತಾರೆ ಎಂಬುದಕ್ಕೆ ಗುಂಡಪ್ಪ ಚಿಕ್ಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳೇ ಸಾಕ್ಷಿ. ಒಂದೇ ಶಾಲೆಯಲ್ಲಿ 27 ವರ್ಷ ಸೇವೆ ಮಾಡಿ ಗ್ರಾಮಸ್ಥರು ಹಬ್ಬದ ರೀತಿ ಬೀಳ್ಕೊಡುಗೆ ನೀಡುತ್ತಿರುವುದು ನನ್ನ ಶಿಕ್ಷಕ ಜೀವನದಲ್ಲಿ ಪಡೆದ ಬಹು ದೊಡ್ಡ ಕೊಡುಗೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved