ಶಿಕ್ಷಕ ಮತದಾರರೇ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಬಿ.ಎಲ್.ದೇವರಾಜು ಮನವಿ
May 31 2024, 02:15 AM ISTಕೆ.ಆರ್.ಪೇಟೆ ತಾಲೂಕಿನ ಹರಿಹರಪುರ, ಮಡುವಿನಕೋಡಿ, ಗವೀಮಠ, ಬಳ್ಳೇಕೆರೆ, ವಿಠಲಾಪುರ, ಗಂಜೀಗೆರೆ, ಸೋಮನಹಳ್ಳಿ, ಆಲಂಬಾಡಿ ಕಾವಲು, ಜೈನಹಳ್ಳಿ, ಅಕ್ಕಿಹೆಬ್ಬಾಳು, ಬೀರವಳ್ಳಿ, ಆಲೇನಹಳ್ಳಿ, ಮಂದಗೆರೆ ಮತ್ತು ತೇಗನಹಳ್ಳಿಯ ಆಶೀರ್ವಾದ ಶಾಲೆ ಸೇರಿದಂತೆ ಹಲವು ಗ್ರಾಮಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮರಿತಿಬ್ಬೇಗೌಡ ಪರ ಮತಯಾಚಿದರು.