ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು-ಆನಂದವನದ ಸ್ವಾಮೀಜಿ
May 14 2024, 01:09 AM ISTತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿಂದ ಉಸಿರಿರುವವರೆಗೂ ಹೆಸರು ಬರುವ ವಿದ್ಯೆ ಬರುತ್ತದೆ. ಜೀವಗಳಿಗೆ ಜೀವನ ನೀಡುವ ಏಕೈಕ ವೃತ್ತಿ ಅದು ಶಿಕ್ಷಕ ವೃತ್ತಿ, ಅದರಷ್ಟು ಪವಿತ್ರವಾದ ವೃತ್ತಿ ಇನ್ನೊಂದಿಲ್ಲ ಎಂದು ಶ್ರೀಕ್ಷೇತ್ರ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿ ಸ್ವಾಮೀಜಿ ಹೇಳಿದರು.