• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಮಾಣಿಕ ಸೇವೆ ಸಲ್ಲಿಸಿದ್ದ ಶಿಕ್ಷಕ ಎಚ್‌.ಎಸ್. ಪುಟ್ಟಸ್ವಾಮಿ: ಕೆ.ಎಸ್‌.ಉಮೇಶ್

Jun 23 2024, 02:08 AM IST
ನರಸಿಂಹರಾಜಪುರ, ಎಚ್‌.ಎಸ್. ಪುಟ್ಟಸ್ವಾಮಿ ಅವರು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆ, ಹಳ್ಳಿಬೈಲು, ಹೊನ್ನೇಕೊಪ್ಪ ಸರ್ಕಾರಿ ಶಾಲೆಯಲ್ಲಿ 32 ವರ್ಷ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಹಾತೂರು ಗ್ರಾಮದ ಮುಖಂಡ ಕೆ.ಎಸ್‌.ಉಮೇಶ್ ಪ್ರಶಂಸೆ ವ್ಯಕ್ತಪಡಿಸಿದರು.

ತೆಂಕನಿಡಿಯೂರು ಕಾಲೇಜಿನಲ್ಲಿ ಶಿಕ್ಷಕ - ರಕ್ಷಕ ಮಹಾಸಭೆ

Jun 20 2024, 01:06 AM IST
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ-ರಕ್ಷಕ ಸಭೆ ನಡೆಯಿತು.

3 ಎಕರೆ ಪ್ರದೇಶದಲ್ಲಿ ಸಸ್ಯ ಸಂಪತ್ತು ಬೆಳೆಸಿದ ಶಿಕ್ಷಕ

Jun 18 2024, 12:52 AM IST
ಮುಂಡರಗಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಶಿಕ್ಷಕ, ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದ ಗುಡದಪ್ಪ ಲಿಂಗಶೆಟ್ಟರ ಅವರು ತಮ್ಮ 3 ಎಕರೆ ಜಾಗದಲ್ಲಿ ಅರಣ್ಯ ಬೆಳೆಸಿದ್ದಾರೆ.

ಎಲ್ಲರ ಹೃದಯ ಗೆದ್ದ ಆದರ್ಶ ಶಿಕ್ಷಕ ಮುಲ್ಲಾ

Jun 14 2024, 01:03 AM IST
ರೈತರ ಜೊತೆ ಬೆರೆತು, ಎಸ್‌ಡಿಎಂಸಿ ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಎಲ್ಲರ ಹೃದಯ ಗೆದ್ದ ಆದರ್ಶ ಶಿಕ್ಷಕ ಜಿ.ಐ.ಮುಲ್ಲಾ ಅವರು ಮಾಡಿದ ಸಾಧನೆ ಮತ್ತು ಕಾರ್ಯ ಶ್ಲಾಘನೀಯ ಬಿ.ಆರ್.ಸಿ ಯ ಹಿರಿಯ ಅಧಿಕಾರಿ ಜಿ.ಎ.ಕೋತ ಹೇಳಿದರು.

ಸಮಾಜದಲ್ಲಿ ಶಿಕ್ಷಕ, ವೈದ್ಯ ಕಣ್ಣುಗಳಿದ್ದಂತೆ: ಹಿರೇಕಲ್ಮಠ ಶ್ರೀ

Jun 11 2024, 01:35 AM IST
ಸಮಾಜದಲ್ಲಿ ಶಿಕ್ಷಕ ಮತ್ತು ವೈದ್ಯ ಕಣ್ಣುಗಳಿದ್ದಂತೆ. ಶಿಕ್ಷಕ ಶಿಕ್ಷಣ ನೀಡುತ್ತ ಸಮಾಜವನ್ನು ಅರಿವಿನಿಂದ ಬೆಳಗಿಸಿದರೆ, ವೈದ್ಯ ಜನರ ಆರೋಗ್ಯ ಕಾಪಾಡುತ್ತ ಸದೃಢ ಸಮಾಜ ನಿರ್ಮಾಣಕ್ಕೆ ಕಾರಣಕರ್ತನಾಗುತ್ತಾರೆ. ಮನುಷ್ಯ ಆರೋಗ್ಯ ಹಾಗೂ ಬುದ್ಧಿಶಕ್ತಿಯಿಂದ ಇದ್ದರೆ ಯಾವ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು ಎಂದು ಹಿರೇಕಲ್ಮಠದ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.

ಅಕ್ಷರದ ಬೆಳಕು ನೀಡುವ ಶಿಕ್ಷಕ ವೃತ್ತಿ

Jun 09 2024, 01:36 AM IST
ಎಷ್ಟೇ ದೊಡ್ಡ ಹುದ್ದೆಗೆ ಹೋದರೂ ತಮಗೆ ಅಕ್ಷರ ಕಲಿಸಿದ ಗುರುವನ್ನು ಕಂಡಾಗ ಕೈಮುಗಿಯುವ ಕೆಲಸವನ್ನು ಯಾರೇ ಆಗಲಿ ಮಾಡುತ್ತಾರೆ ಅಂತಹ ಘನತೆಯಿಂದ ಕೂಡಿದ ವೃತ್ತಿ ಇದಾಗಿದ್ದು, ಗುರುವಿಗೆ ಯಾರೂ ಸಮನಾರಲ್ಲ

ಸಮಾಜಕ್ಕೆ ಸೃಜನಶೀಲ ಕ್ರಿಯಾಶೀಲ ಶಿಕ್ಷಕ ಅವಶ್ಯಕ

Jun 09 2024, 01:33 AM IST
ಶಾಲಾ ಶಿಕ್ಷಕರಾಗುವ ಡಿಇಡಿ ಪ್ರಶಿಕ್ಷಣಾರ್ಥಿಗಳು ಮಕ್ಕಳ ಮನಸ್ಸನ್ನು ಅರಿತುಕೊಂಡು ಅವರೊಡನೆ ಮಕ್ಕಳಾಗಿ ಬೆರೆತಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.

ಧರ್ಮಸ್ಥಳ ಸಂಘದಿಂದ ಸಾಕಷ್ಟು ಕೊರತೆಗಳ ನಿವಾರಣೆ: ಮುಖ್ಯ ಶಿಕ್ಷಕ ದಯಾನಂದ್

Jun 08 2024, 12:32 AM IST
ಕೊರತೆಯನ್ನು ನಿವಾರಿಸಲು ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿ ನೆರವನ್ನು ನೀಡುತ್ತಿದೆ ಎಂದು ಅರಸೀಕೆರೆ ಶ್ರೀ ಬಸವರಾಜೇಂದ್ರ ಪ್ರೌಢಶಾಲಾ ಮುಖ್ಯ ಶಿಕ್ಷಕ ದಯಾನಂದ್ ಹೇಳಿದರು. ಅರಸೀಕೆರೆಯಲ್ಲಿ ಮಾದಕ ವ್ಯಸನ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಕ್ಷಿಣ ಶಿಕ್ಷಕ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು: ಅರಸೀಕೆರೆಯಲ್ಲಿ ಜೆಡಿಎಸ್‌ ಮುಖಂಡ ಎನ್.ಆರ್.ಸಂತೋಷ್ ಸಂತಸ

Jun 08 2024, 12:30 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಅಭೂತಪೂರ್ವ ಗೆಲುವು ಸಾಧಿಸಿರುವುದು ಸಂತಸ ನೀಡಿದೆ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಹೇಳಿದರು. ಅರಸೀಕೆರೆಯಲ್ಲಿ ಜೆಡಿಎಸ್‌, ಬಿಜೆಪಿ ಜತೆಗೆ ಸಿಹಿ ಹಂಚಿ ಮಾತನಾಡಿದರು.

ವಿದ್ಯುತ್‌ ಶಾಕ್‌ ತಗುಲಿ ಶಿಕ್ಷಕ ಅಸ್ವಸ್ಥ

Jun 07 2024, 12:34 AM IST
ಕನ್ನಡಪ್ರಭ ವಾರ್ತೆ ಜಮಖಂಡಿಶಾಲೆಯ ಕೊಠಡಿಯಲ್ಲಿದ್ದಾಗ ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ಮುಖ್ಯೋಪಾಧ್ಯಾಯರೊಬ್ಬರು ಅಸ್ವಸ್ಥಗೊಂಡಿರುವ ಘಟನೆ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved