• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುವೆಂಪು ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಲು ಮುಖ್ಯ ಶಿಕ್ಷಕ ಟಿ.ಎಸ್. ಗಣೇಶ್ ಕರೆ

Aug 31 2024, 01:39 AM IST

 ಕುವೆಂಪು ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಬೇಕೆಂದು ಬಾವಿಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಎಸ್. ಗಣೇಶ್ ಹೇಳಿದ್ದಾರೆ.

ಶಿಕ್ಷಕ ಭವಿಷದ ಪ್ರಜೆಯನ್ನು ರೂಪಿಸುವ ರೂವಾರಿ

Aug 26 2024, 01:43 AM IST
ಇತ್ತೀಚೆಗೆ ಸಣ್ಣಪುಟ್ಟ ವಿಷಯಗಳಿಗೆಲ್ಲ ಮಕ್ಕಳಾಗಿರಬಹುದು, ಯುವಕರಾಗಿರಬಹುದು ದುಡಿಕಿ ನಿರ್ಧಾರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ದಶಕಗಳ ಹಿಂದೆ ಎಂತಹ ಸಮಸ್ಯೆಯನ್ನಾಗಲಿ ಎದುರಿಸುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಭಿನ್ನವಾಗಿದ್ದು, ಆತ್ಮಹತ್ಯೆಯಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ

ಮಡಬಲಿನ ಶಿಕ್ಷಕ ಪರಮೇಶ್‌ಗೆ ಆದರ್ಶ ಶಿಕ್ಷಕ ಪ್ರಶಸ್ತಿ

Aug 26 2024, 01:40 AM IST
ಪರಮೇಶ್ ವೃತ್ತಿಯಲ್ಲಿ ಶಿಕ್ಷಕರಾಗಿ ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯದ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು,, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು, ವಿಮರ್ಶಾ ಲೇಖನಗಳು, ಕಥೆ, ಕವಿತೆಗಳನ್ನು ಬರೆದಿದ್ದಾರೆ. ಈಗಾಗಲೇ ಎಂಟು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ. ಶಿಕ್ಷಣ ಇಲಾಖೆಯ ಹಲವು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಾಹಿತ್ಯಾತ್ಮಕ ಕಾರ್ಯವನ್ನು ಪರಿಗಣಿಸಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ

Aug 26 2024, 01:39 AM IST
ಗಣಿತ ಟೆಸ್ಟಿನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 4ನೇ ತರಗತಿಯ ಬಾಲಕನಿಗೆ ಶಿಕ್ಷಕನೋರ್ವ ಅಮಾನವೀಯವಾಗಿ ಬಾಸುಂಡೆ ಬರುವಂತೆ ಥಳಿಸಿದ ಘಟನೆ ಸೈದಾಪುರ ಪಟ್ಟಣದ ಭಗವಾನ್‌ ಮಹಾವೀರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಸಾಮಾಜಿಕ ಸಮೀಕರಣ ಬದಲಾಯಿಸಿದ ದೇವರಾಜು ಅರಸು: ಶಿಕ್ಷಕ ಆರ್.ಡಿ. ರವೀಂದ್ರ

Aug 23 2024, 01:07 AM IST
ಕೊಪ್ಪ, ಹುಣಸೂರು ತಾಲೂಕಿನ ಕಲ್ಲಹಳ್ಳಿಯಲ್ಲಿ ಜನಿಸಿದ ಡಿ.ದೇವರಾಜ ಅರಸ್‌ ಕರ್ನಾಟಕದ ರಾಜಕಾರಣದಲ್ಲಿ ಸಾಮಾಜಿಕ ಸಮೀಕರಣ ಬದಲಾಯಿಸಿದ ವ್ಯಕ್ತಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಭಾಷಾ ಶಿಕ್ಷಕ ಆರ್.ಡಿ. ರವೀಂದ್ರ ಹೇಳಿದರು.

ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಕೇಸ್‌ ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ

Aug 22 2024, 12:46 AM IST
ತನಿಖೆಗಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ತಂಡ, ಧರ್ಮಸ್ಥಳ ಇಬ್ಬರು ಸಬ್ ಇನ್ಸೆಕ್ಟರ್ ಗಳ ತಂಡ ಸೇರಿದಂತೆ ನಾಲ್ಕು ವಿವಿಧ ತಂಡಗಳನ್ನು ದ.ಕ.ಎಸ್ಪಿ ಯವರು ರಚಿಸಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಹಿಂದುಳಿದವರಿಗೆ ಸೌಲಭ್ಯ ನೀಡಿದವು ಅರಸು: ಶಿಕ್ಷಕ ಪ್ರಭಾಕರ ಉಳ್ಳಾಗಡ್ಡಿ

Aug 21 2024, 12:42 AM IST
ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೆ ಬಂದ ನಂತರದಲ್ಲಿ ಭೂಮಿಯನ್ನು ಉಳುವವನೇ ಒಡೆಯನಾಗಿದ್ದಾನೆ. ಇದಕ್ಕೆಲ್ಲ 1970ರಲ್ಲಿ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜು ಅರಸು ಕಾರಣರಾಗಿದ್ದಾರೆ ಎಂದು ಪ್ರಭಾಕರ ಉಳ್ಳಾಗಡ್ಡಿ ಹೇಳಿದರು.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಾಗಿದೆ

Aug 21 2024, 12:36 AM IST
ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ರಾಮಾಪುರ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ನನ್ನನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದು ಕೆಂಚಪ್ಪ ತಿಳಿಸಿದರು.

ಕನ್ನಡ ನಾಡು-ನುಡಿಗೆ ಪಾಪು ಅವಿರತ ಶ್ರಮ: ಶಿಕ್ಷಕ ಶಿವಾನಂದ ಮಣ್ಣೂರಮಠ

Aug 21 2024, 12:33 AM IST
ಪತ್ರಿಕೋದ್ಯಮಿಯಾಗಿದ್ದ ಪಾಟೀಲ ಪುಟ್ಟಪ್ಪನವರು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿಕ್ಷಕ ಶಿವಾನಂದ ಮಣ್ಣೂರಮಠ ಹೇಳಿದರು.

ದೈಹಿಕ ಶಿಕ್ಷಣ ಶಿಕ್ಷಕ, ಶಿಕ್ಷಕಿಯರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ: ಬಸವರಾಜ ಹೊರಟ್ಟಿ

Aug 13 2024, 12:47 AM IST
ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಬಹುದಿನದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved