• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ತವ್ಯ ನಿರ್ಲಕ್ಷ್ಯ: ಇಬ್ಬರು ಅಧೀಕ್ಷಕರು, ಶಿಕ್ಷಕ ಅಮಾನತು

Apr 05 2024, 01:07 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಅಫಜಲ್ಪುರ ತಾಲೂಕಿನ ಕರ್ಜಗಿ ಹಾಗೂ ಮಣೂರ ಪರೀಕ್ಷಾ ಕೇಂದ್ರಗಳ ಅಧೀಕ್ಷಕರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿಯಲ್ಲಿ ಅಮಾನತು ಮಾಡಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಆದೇಶ ಹೊರಡಿಸಿದ್ದಾರೆ.

ಸಮರ್ಥ ಶಿಕ್ಷಕ ಉತ್ತಮ ರಾಷ್ಟ್ರ ನಿರ್ಮಾಪಕ

Apr 02 2024, 01:04 AM IST
ರಾಮನಗರ: ಇಂದಿನ ಪ್ರಶಿಕ್ಷಣಾರ್ಥಿಗಳು ಭಾವಿ ಶಿಕ್ಷಕರು. ಇಂತಹ ಬಹುದೊಡ್ಡ ಪಾತ್ರ ನಿರ್ವಹಿಸಲು ಅಣಿಯಾಗುವ ಪ್ರಶಿಕ್ಷಣಾರ್ಥಿಗಳು ಜವಾಬ್ದಾರಿಯುತವಾಗಿ ಮುನ್ನಡೆಯಬೇಕು ಎಂದು ಭಾಷ್ ಇಂಡಿಯಾ ಫೌಂಡೇಶನ್ ಕ್ಷೇತ್ರ ನಿರ್ದೇಶಕ ಡಾ.ಎಂ.ಪುಂಡಲೀಕ ಕಾಮತ್ ಹೇಳಿದರು.

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿಯೇ ಇಲ್ಲ: ಕರಡಿ

Apr 02 2024, 01:02 AM IST
ಸಮೀಪದ ರಾಯನಪಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ, ರಾಜಶೇಖರ ಹೊಳಿಕಟ್ಟಿ ವಯೋನಿವೃತ್ತಿ ಹೊಂದಿದ ಪ್ರಯುಕ್ತ ಕೊಡೇಕಲ್‌ನ ನೀಲಾಂಬಿಕ ಕಲ್ಯಾಣ ಮಂಟಪದಲ್ಲಿ ಶಾಲಾಮಂಡಳಿ, ಶಿಕ್ಷಕವೃಂದದವರು ಹಾಗೂ ರಾಯನಪಾಳೆ ಮತ್ತು ಕೊಡೇಕಲ್‌ನ ನಾಗರಿಕ ಬಂಧುಗಳಿಂದ ಹೊಳಿಕಟ್ಟಿ ದಂಪತಿಗೆ ಸನ್ಮಾನಿಸಿ ಗೌರವಿಸಿದರು.

ಶಿಕ್ಷಕ ನಮ್ಮನ್ನು ಅಂಧಕಾರದಿಂದ ಹೊರತರುವ ದೈವಪ್ರಭೆ

Mar 25 2024, 12:53 AM IST
ರಬಕವಿ - ಬನಹಟ್ಟಿ: ಶಿಕ್ಷಕ ನಮ್ಮನ್ನು ಅಜ್ಞಾನದ ಅಂಧಕಾರದಿಂದ ಸುಜ್ಞಾನದ ಬೆಳಕಿನತ್ತ ಕರೆದೊಯ್ಯುವ ದೈವಪ್ರಭೆ. ಶಿಕ್ಷಕ, ಶಿಷ್ಯರ ಅಭ್ಯುದಯ ಕಂಡು ಸಂತಸಪಡುವ ಏಕೈಕ ಮಹಾನ್ ವ್ಯಕ್ತಿ. ಶಿಕ್ಷಕ ಶ್ರೀಗಂಧದಂತೆ ತಮ್ಮ ಸೇವೆಯುದ್ದಕ್ಕೂ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪಣ ತೊಟ್ಟು ಅಹರ್ನಿಶಿ ಶ್ರಮಿಸುವ ದೇವದೂತನಿದ್ದಂತೆ ಎಂದು ಬಸವೇಶ್ವರ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಬಸವರಾಜ ಕಣಬೂರ ಹೇಳಿದರು.

ಭಯಮುಕ್ತರಾಗಿ ಪರೀಕ್ಷೆ ಎದುರಿಸಿ, ಶಾಲೆಗೆ ಕೀರ್ತಿ ತನ್ನಿ: ಮುಖ್ಯ ಶಿಕ್ಷಕ ಬಿ.ಎಸ್.ಶಾಂತರಾಜು

Mar 19 2024, 12:46 AM IST
ಶಾಲೆ, ಸಮಾಜ ಏನು ಕೊಟ್ಟಿದೆ ಎನ್ನದೇ ನಾವು ಬದುಕುತ್ತಿರುವ ಸಮಾಜಕ್ಕೆ ತಮ್ಮಿಂದಾಗುವ ಅಳಿಲು ಸೇವೆ ಮಾಡಬೇಕು. ವಿದ್ಯಾರ್ಥಿಗಳು ಅಂಕಗಳ ಜೊತೆ ಜೊತೆಗೆ ಮೌಲ್ಯಗಳನ್ನೂ ರೂಢಿಸಿಕೊಳ್ಳಬೇಕು. ಕಲಿತ ವಿದ್ಯೆ ನಿಮ್ಮ ಸ್ವಾವಲಂಭಿ ಬದುಕಿಗೆ ನೆರವಾಗುತ್ತದೆ.

ಬದುಕಿಗೆ ದಾರಿ ತೋರುವ ಶಿಕ್ಷಕ ಸಮಾಜದ ಆಸ್ತಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Mar 17 2024, 01:47 AM IST
ಶಹಾಪುರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಯೋನಿವೃತ್ತಿ ಹೊಂದಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಚೆನ್ನಾರೆಡ್ಡಿ ಪಾಟೀಲ್ ತಂಗಡಿಗಿ ದಂಪತಿಗೆ ಸನ್ಮಾನಿಸಲಾಯಿತು

ವಿದ್ಯಾರ್ಥಿಗಳ ಭವಿಷ್ಯ ಬೆಳಗುವ ಶಿಕ್ಷಕ ವೃತ್ತಿ ಶ್ರೇಷ್ಠ: ಡಾ.ಕೆ.ವೆಂಕಟೇಶ್

Mar 16 2024, 01:50 AM IST
ಇಂದಿರಾ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನುಶುಕ್ರವಾರ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಶಿಕ್ಷಕ, ಪ್ರಾಂಶುಪಾಲರೆ ಹೊಣೆ

Mar 10 2024, 01:45 AM IST
ಇಂಡಿ: ತಾಲೂಕಿನ ಅಂಜುಟಗಿ ಗ್ರಾಮದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಭೇಟಿ ನೀಡಿ ವಸತಿ ನಿಲಯ ಹಾಗೂ ಕೋಣೆಗಳ ಸ್ವಚ್ಚತೆ, ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಬಿ.ಶಿವಶಂಕರ್‌

Mar 07 2024, 01:47 AM IST
ದೇಶದ ಭವಿಷ್ಯದ ರೂವಾರಿಗಳಾಗಿರುವ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠವಾದುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಶಿವಶಂಕರ್‌ ಹೇಳಿದರು.

ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್‌.ಲಾಲ್‌ಕುಮಾರ್‌ ಬೀಳ್ಕೊಡುಗೆ

Mar 03 2024, 01:31 AM IST
ಉತ್ತಮ ಪ್ರೀತಿ ವಾತ್ಸಲ್ಯದಿಂದ ಕಾಣುತ್ತ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಭಾಗವಹಿಸುವಂತೆ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದರು
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved