• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ಅನುಚಿತ ವರ್ತನೆ

Mar 07 2025, 11:48 PM IST
ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರೇಮ್‌ ಕುಮಾರ್ ಅವರು ವಿದ್ಯಾರ್ಥಿನಿಯರ ಜತೆಗೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಮುಂದಿನ ಆದೇಶದವರೆಗೆ ಅಮಾನತುಮಾಡಲಾಗಿದೆ. ಸಹ ಶಿಕ್ಷಕ ಪ್ರೇಮ್‌ ಕುಮಾರ ಅವರ ಅನುಚಿತ ವರ್ತನೆ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡರಿಗೆ ಲಿಖಿತ ದೂರು ನೀಡಿದ್ದಾರೆ.

ಉತ್ತಮ ಶಿಕ್ಷಕ ಸ್ಫೂರ್ತಿದಾಯಕವಾಗಿರಬೇಕು: ಕುಲಸಚಿವ ಡಾ.ಎನ್. ನಾಗರಾಜ

Mar 07 2025, 12:50 AM IST
ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನವನ್ನು ಪ್ರಚಲಿತ ವಿಷಯದತ್ತಾ ನವೀಕರಿಸಬೇಕು. ಶಿಕ್ಷಕರು ಎಂದು ಗುರುತಿಸಿಕೊಳ್ಳಲು, ನಮ್ಮನ್ನು ನಾವು ಬೇರೆಯವರ ಮೂಲಕ ಗುರುತಿಸಿಕೊಂಡಾಗ ಅದು ಯಶಸ್ಸು.

ಶಿಕ್ಷಕ ವೃತ್ತಿ ಪವಿತ್ರವಾದದ್ದು, ಜಾತ್ಯತೀತ ಮನೋಭಾವನೆ ಇರಲಿ: ವೃಷಭೇಂದ್ರಪ್ಪ

Mar 04 2025, 12:36 AM IST
ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಜವಾಬ್ದಾರಿಯುತ ಸೇವೆಯಾಗಿದೆ. ಶಿಕ್ಷಕರು ಅದನ್ನು ಸರಿಯಾಗಿ ನಿಭಾಯಿಸಬೇಕು. ಜಾತ್ಯತೀತ ಮನೋಭಾವನೆ ಹೊಂದಿರಬೇಕು. ಎಲ್ಲ ವಿದ್ಯಾರ್ಥಿಗಳು ಒಂದೇ ಎಂಬ ಭಾವನೆ ಬೆಳೆಸಿಕೊಳ್ಳಬೇಕು ಎಂದು ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ, ದತ್ತಿದಾನಿ ಪ್ರೊ. ವೈ.ವೃಷಭೇಂದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶಿಕ್ಷಕ, ಪಾಲಕರ ಹೊಣೆಯಿಂದ ಶೈಕ್ಷಣಿಕ ಕ್ಷೇತ್ರದ ಉನ್ನತಿ: ಪರಶುರಾಮ

Feb 26 2025, 01:03 AM IST
ಮಕ್ಕಳಿಗೆ ಇದು ತಳಹದಿ ಶಿಕ್ಷಣವಾಗಬೇಕು. ಆಟದ ಮೂಲಕ ಪ್ರತಿಭಾ ಪ್ರೌಢಿಮೆಗೆ ಅವಕಾಶ ನೀಡುವ ಮೂಲಕ ಮಕ್ಕಳನ್ನು ಹರ್ಷಚಿತ್ತರಾಗಿ ಕಲಿಕೆಗೆ ಪ್ರೋತ್ಸಾಹಿಸುವ ಯೋಜನೆಗಳು ಯಶಸ್ವಿಯಾಗಬಲ್ಲವು.

ಶಿಕ್ಷಕ ಜೀವನದ ಮಾರ್ಗದರ್ಶಕ: ಗಣೇಶ್

Feb 21 2025, 12:48 AM IST
ಶಿವಮೊಗ್ಗ: ಶಿಕ್ಷಕ ಕೇವಲ ತಮ್ಮ ಪಾಠ ಪ್ರವಚನ ಮಾತ್ರ ಮಾಡುವುದಿಲ್ಲ, ಮಾರ್ಗದರ್ಶಕ ಆಗಿರುತ್ತಾನೆ ಎಂದು ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಹೇಳಿದರು.

ಶಿಸ್ತು, ಸತತ ಪ್ರಯತ್ನ ವ್ಯಕ್ತಿಯ ಯಶಸ್ಸಿನ ಭದ್ರ ಬುನಾದಿ-ಶಿಕ್ಷಕ ಧಡೇಸೂರಮಠ

Feb 18 2025, 12:33 AM IST
ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಆಸಕ್ತಿ, ಸಮಯಪಾಲನೆ ಮತ್ತು ನಿರಂತರತೆ ಹೊಂದಿದ್ದರೆ ತಮ್ಮ ಗುರಿಯನ್ನು ನಿರಾತಂಕವಾಗಿ ಮುಟ್ಟಬಹುದು ಎಂದು ಸಾಹಿತಿ, ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ ಹೇಳಿದರು.

ಕೃತಕ ಬುದ್ಧಿಮತ್ತೆಯ ಬಳಕೆ ಸೀಮಿತವಾಗಿ ಬಳಕೆ ಮಾಡಿ: ಶಿಕ್ಷಕ ವೀರೇಶ ಗೋನವಾರ

Feb 10 2025, 01:48 AM IST
ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹಾಸುಹೊಕ್ಕಾಗಿರುವ ಕೃತಕ ಬುದ್ಧಿಮತ್ತೆ (ಎಐ)ಯನ್ನು ಸೀಮಿತವಾಗಿ ಬಳಸಿಕೊಂಡು ನಾವು ಅಭಿವೃದ್ಧಿ ಹೊಂದಬೇಕು ಎಂದು ಕಲಮಂಗಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕ ವೀರೇಶ ಗೋನವಾರ ಹೇಳಿದರು.

ಶಿಕ್ಷಕ ‍‍ವೀರಭದ್ರಸ್ವಾಮಿ ಅಮಾನತು ಖಂಡಿಸಿ ಪ್ರತಿಭಟನೆ

Feb 06 2025, 12:15 AM IST
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ವೀರಭದ್ರಸ್ವಾಮಿಯನ್ನು ಅಮಾನತುಗೊಳಿಸಿರುವ ಉಪನಿರ್ದೇಶಕರ ಕ್ರಮ ಖಂಡಿಸಿ ಪೋಷಕರು, ಎಸ್‌ಡಿಎಂಸಿ ಸದಸ್ಯರು ಪ್ರತಿಭಟನೆ ನಡೆಸಿದರು.

ಶಿಕ್ಷಕ, ವೈದ್ಯರು ಸಮಾಜದ ಚಿಕಿತ್ಸಕರು

Feb 02 2025, 11:45 PM IST
ಶಿಕ್ಷಕ ಅಕ್ಷರ ಕಲಿಸುವ ಮೂಲಕ ದೇಶಕ್ಕೆ ಭದ್ರ ಬೂನಾದಿ ಹಾಕಿ ಉತ್ತಮ ಪ್ರಜೆಗಳನ್ನು ರೂಪಿಸಿದರೆ, ವೈದ್ಯರು ಆರೋಗ್ಯವನ್ನು ರಕ್ಷಿಸುವರು ಎಂದು ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ಗ್ರಾಮೀಣ ಪದೇಶಗಳಲ್ಲಿ ಜಾನಪದ ಭಜನೆ ಜೀವಂತ: ಶಿಕ್ಷಕ ಮಲ್ಲಿಕಾರ್ಜುನ ಸ್ವಾಮಿ

Jan 26 2025, 01:34 AM IST
ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಕಲೆ ಭಜನೆಯನ್ನು ಇಂದಿಗೂ ಕೂಡ ಪೋಷಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಸಾಲಬಾಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಮಲ್ಲಿಕಾರ್ಜುನ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved