• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಿಗರ ಚೌಡಯ್ಯ ಕಾಯಕದಲ್ಲೇ ಕೈಲಾಸ ಕಂಡ ವ್ಯಕ್ತಿ: ನಿವೃತ್ತ ಮುಖ್ಯ ಶಿಕ್ಷಕ ರಾಮು

Jan 22 2025, 12:31 AM IST
ಚೌಡದಾನಪುರ ಎಂಬ ಹೆಸರು ಬರಲು ಉತ್ತರ ಎಂಬ ಅರಸನು ಮಂತ್ರಿಯವರೊಂದಿಗೆ ಕಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆ ಮಂತ್ರಿಗೆ ಘಟ ಸರ್ಪ ಕಚ್ಚುತ್ತದೆ. ಆ ಸಂದರ್ಭದಲ್ಲಿ ಮಂತ್ರಿಗಳನ್ನು ಬದುಕಿಸಿದ್ದೇ ಆದಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ರಾಜಾಜ್ಞೆಯಾಗುತ್ತದೆ.

ಶಿಕ್ಷಕ ವೃತ್ತಿ ಹೊರತುಪಡಿಸಿ ಉಳಿದೆಲ್ಲ ವೃತ್ತಿಗೆ ನಿವೃತ್ತಿ: ಪಾಟೀಲ್‌

Jan 21 2025, 12:31 AM IST
ಶಿಕ್ಷಣ ಪಡೆದ ವಿದ್ಯಾರ್ಥಿ ಎಷ್ಟೇ ಎತ್ತರಕ್ಕೆ ತಲುಪಿ ಉನ್ನತ ಹುದ್ದೆಯಲ್ಲಿದ್ದರೂ ಗುರುವನ್ನು ಕಂಡಾಗ ಅವರ ಪಾದಗಳಿಗೆ ಎರಗಿ ಭಕ್ತಿಯಿಂದ ಗೌರವ ತೋರುತ್ತಾನೆ.

ಶಿಕ್ಷಕ ಸಮೂಹದಿಂದಲೇ ದೇಶದ ಭವಿಷ್ಯ ನಿರ್ಮಾಣ: ಅನ್ನಪೂರ್ಣ

Jan 18 2025, 12:47 AM IST
ಬಾಲ್ಯದಲ್ಲಿ ತಂದೆ ತಾಯಿಯ ಆಶ್ರಯ, ಯೌವನದಲ್ಲಿ ಗಂಡನ ಆಶ್ರಯ, ಮುಪ್ಪಿನಲ್ಲಿ ಮಕ್ಕಳ ಆಸರದಲ್ಲಿ ಜೀವನ ಕಳೆಯುವ ಪರಿಪಾಠ ಇತ್ತು, ನಂತರದ ಕಾಲಘಟ್ಟದಲ್ಲಿ ಜ್ಞಾನದ ಸಾವಿತ್ರಿಬಾಯಿ ಪುಲೆ ಶೈಕ್ಷಣಿಕ ವ್ಯಾಸಂಗ ಪೂರೈಸಿ ಮಕ್ಕಳ ಧ್ಯಾನ ಹಸಿವು ನೀಗಿಸಿ ಪ್ರಥಮ ಶಿಕ್ಷಕಿ ಖ್ಯಾತಿ ಗಳಿಸಿದರು

ಜಿಲ್ಲಾ ಮಕ್ಕಳ ರಕ್ಷಣಾ ಘಟಕ: ವಿಶೇಷ ಶಿಕ್ಷಕ ಹುದ್ದೆಗೆ ಆಹ್ವಾನ

Jan 17 2025, 12:47 AM IST
ಸಂತ್ರಸ್ತ ಮಕ್ಕಳ ಸಹಾಯಕ್ಕಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬೆಂಬಲಿಗರನ್ನು ನೇಮಕ ಮಾಡಿಕೊಳ್ಳಬೇಕಾಗಿದ್ದು. ಇದರಲ್ಲಿ ಸಂಜ್ಞಾ ತಜ್ಞರು, ಅನುವಾದಕರು/ ಭಾಷಾಂತರಕಾರರು ಹಾಗೂ ನಿಯಮ (3) ಮತ್ತು 2(ಡಿ) ಅಡಿಯಲ್ಲಿ ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಕಲಿಕೆಯಲ್ಲಿ ಪೋಷಕರು, ಶಿಕ್ಷಕರ ಪಾತ್ರ ಮಹತ್ವದ್ದು: ನಿವೃತ್ತ ಶಿಕ್ಷಕ ಚಂದ್ರೇಗೌಡ

Jan 17 2025, 12:46 AM IST
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಪಡೆಯುವುದಕ್ಕೆ ಉತ್ತೇಜನ ಸಿಗಬೇಕಾದರೆ ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉನ್ನತ ಅಂಕಗಳನ್ನು ಪಡೆದು ತೇರ್ಗಡೆಯಾಗಬೇಕು. ವಿದ್ಯಾರ್ಥಿಗಳ ಪೋಷಕರು ನಿಮ್ಮ ಮಕ್ಕಳ ವ್ಯಾಸಂಗಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ಬಡ್ತಿ ಮುಖ್ಯ ಶಿಕ್ಷಕ ನಾಗರಾಜುಗೆ ಶಾಸಕರಿಂದ ಅಭಿನಂದನೆ

Jan 08 2025, 12:18 AM IST
ನಿಸ್ವಾರ್ಥ, ಅರ್ಪಣಾ ಭಾವನೆಯಿಂದ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವುದು ಸೇರಿದಂತೆ ಮಾದರಿಯಾಗಿ ನಿರ್ವಹಣೆ ಮಾಡುವ ಮೂಲಕ ಜನ ಮೆಚ್ಚಿದ ಶಿಕ್ಷಕ ಎಂಬ ಕೀರ್ತಿಗೆ ಜೆ.ಬಿ.ನಾಗರಾಜು ಭಾಜನರಾಗಿದ್ದಾರೆ.

ಅಪ್ರಾಪ್ತೆಯನ್ನು ಪ್ರೀತಿಸಿ ಅಪಹರಿಸಿದ ಟ್ಯೂಷನ್‌ ಶಿಕ್ಷಕ : ಆರೋಪಿ ಪತ್ತೆಗಾಗಿ ಲುಕೌಟ್‌ ನೋಟಿಸ್‌ ಜಾರಿ

Jan 04 2025, 01:32 AM IST

 15 ವರ್ಷದ ಬಾಲಕಿಯನ್ನು ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್‌ ಹೇಳಿಕೊಡುವ ಶಿಕ್ಷಕನೇ ಅಪಹರಣ ಮಾಡಿದ ಆರೋಪದಡಿ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ  

ಮಕ್ಕಳ ನಲಿ-ಕಲಿಗೆ ಶಿಕ್ಷಕ ಸಾಥ್

Dec 27 2024, 12:47 AM IST
ಮಕ್ಕಳು ಆಟವಾಡುತ್ತಾ, ನೋಡುತ್ತಾ, ಕೇಳುತ್ತಾ, ಮಾತನಾಡುತ್ತಾ ನಲಿಯುತ್ತಾ ಕಲಿಯಬೇಕು ಎಂದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಲಿ-ಕಲಿ ಕಲಿಕಾ ವಿಧಾನ ಜಾರಿಯಲ್ಲಿದೆ. ಇಲ್ಲೊಬ್ಬ ಶಿಕ್ಷಕ ಮಕ್ಕಳ ಕಲಿಕೆಗೆ ಸ್ವಂತ ಹಣ ವಿನಿಯೋಗಿಸಿ ಸಾಥ್ ನೀಡಿದ್ದಾರೆ.

ಮೊಬೈಲ್‌ಗಳು ಯುವ ಸಮೂಹಕ್ಕೆ ಮಾರಕ: ಮುಖ್ಯ ಶಿಕ್ಷಕ ರಾಜು

Dec 24 2024, 12:45 AM IST
ಯುವ ಸಮೂಹ ಮೊಬೈಲ್ ಗೀಳಿಗೆ ಬಿದ್ದು ಸಂಸ್ಕಾರವನ್ನೇ ಕಲಿಯುತ್ತಿಲ್ಲ ಎಂದು ಮುಖ್ಯ ಶಿಕ್ಷಕ ರಾಜು ವಿಷಾದಿಸಿದರು.

ಶಿಕ್ಷಕ ರಾಜೇಂದ್ರ ಮುದ್ನಾಳಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ

Dec 07 2024, 12:31 AM IST
Doctor of Philosophy degree to teacher Rajendra Mudnala
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved