• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು

Dec 06 2024, 09:01 AM IST
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಇರುವ ಬೇರೆ ಬೇರೆ ವೃತ್ತಿಗಳಿಗಿಂತ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು ಎಂದು ದಂಡಿಗನಹಳ್ಳಿ ಹೋಬಳಿ ಕುಂಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಬಾಬು ಎಸ್ ಅಭಿಪ್ರಾಯಪಟ್ಟರು. ಶಿಕ್ಷಕರು ತಮ್ಮ ಅಪಾರವಾದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆದು ಅವರಿಗೆ ತಮ್ಮ ಜೀವನ ರೂಪಿಸಿಕೊಳ್ಳುವ ಮಾರ್ಗವನ್ನು ತೋರಿಸಿ ಉತ್ತಮ ಮಾರ್ಗದರ್ಶನ ಮಾಡಿ ತನ್ಮೂಲಕ ಮಾರ್ಗದರ್ಶಿ ಗಳಾಗಿದ್ದಾರೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯದಲ್ಲಿ ಅಕ್ಕಮಹಾದೇವಿ ಸ್ಫೂರ್ತಿದಾಯಕ ಮಹಿಳೆ: ಶಿಕ್ಷಕ ನಾಗಮಲ್ಲೇಶ

Nov 28 2024, 12:34 AM IST
ಕನ್ನಡ ಸಾಹಿತ್ಯದಲ್ಲಿ ಮತ್ತು ಕರ್ನಾಟಕದ ಇತಿಹಾಸದಲ್ಲಿ ಅಕ್ಕಮಹಾದೇವಿ ಸ್ಫೂರ್ತಿದಾಯಕ ಮಹಿಳೆಯಾಗಿ ಕಾಣುತ್ತಾರೆ ಎಂದು ಮೆಲ್ಲಳ್ಳಿಮೋಳೆ ಸರ್ಕಾರಿ ಶಾಲೆಯ ಶಿಕ್ಷಕ ನಾಗಮಲ್ಲೇಶ ಹೇಳಿದರು. ಕೊಳ್ಳೇಗಾಲದಲ್ಲಿ ‘ಕನ್ನಡ ಮಾಸಾಚರಣೆ ೨೦೨೪’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕೆಲಸ ನಿರ್ವಹಿಸುವ ಶಾಲೆಯ 51 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಪ್ರವಾಸ ಕಲ್ಪಿಸಿದ ಶಿಕ್ಷಕ!

Nov 25 2024, 01:04 AM IST
ಕುದೂರು: ತಾನು ಕೆಲಸ ನಿರ್ವಹಿಸುವ ಶಾಲೆಯ 51 ಮಕ್ಕಳು ಮತ್ತು 8 ಜನ ಶಾಲಾ ಸಿಬ್ಬಂದಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಶಿಕ್ಷಕರೊಬ್ಬರು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ಯುವ ಮೂಲಕ ಗಮನ ಸೆಳೆದಿದ್ದಾರೆ.

ವೃತ್ತಿ ಪಾವಿತ್ರ್ಯ ಕಾಯ್ದುಕೊಳ್ಳುವಲ್ಲಿ ಶಿಕ್ಷಕ ಮೊದಲಿಗನಾಗಬೇಕು-ಗುಂಡಪಲ್ಲಿ

Nov 20 2024, 12:31 AM IST
ಗುರುವೇ ದೇವರೆಂಬ ನಂಬಿಗೆ ಮಾತ್ರವಲ್ಲ ಅದು ಸತ್ಯವಾಗುವಂತೆ ಶಿಕ್ಷಕ ವೃತ್ತಿಯ ಸಾರ್ಥಕತೆ ಸಾಧ್ಯವಾದರೆ ಅದುವೇ ಮಕ್ಕಳ ಭವಿಷ್ಯಕ್ಕೆ ಸುಂದರ ರೂಪ ನೀಡಲು ಸಾಧ್ಯ ಎಂದು ಬಿಆರ್‌ಸಿ ಸಂಯೋಜನಾಧಿಕಾರಿ ಎಂ.ಎಸ್. ಗುಂಡಪಲ್ಲಿ ತಿಳಿಸಿದರು.

ಸಾಹಿತ್ಯದಿಂದ ಕೆಳಸ್ತರದವರ ತಲ್ಲಣಗಳ ಹೇಳಿದ ಕನಕ: ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್

Nov 19 2024, 12:46 AM IST
ಭಾರತೀಯ ಸಂಗೀತ ಕ್ಷೇತ್ರದಲ್ಲಿ ಕನಕದಾಸರು ತಮ್ಮದೇಯಾದ ಅಳಿಸಲಾರದ ಹೆಜ್ಜೆಗಳನ್ನು ಮೂಡಿಸಿದ್ದಾರೆ. ತಳಸಮುದಾಯಗಳ ತಲ್ಲಣಗಳನ್ನು ತಮ್ಮ ಸಾಹಿತ್ಯದ ಮುಖೇನ ಕಟ್ಟಿಕೊಡುತ್ತ ಆದರ್ಶಮಯ ಬದುಕಿಗೆ ಬೆಳಕಾದರು ಎಂದು ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಕನಕದಾಸ ಜಯಂತಿಯಲ್ಲಿ ಮಾತನಾಡಿದರು.

ದಿನನಿತ್ಯ ಬದುಕಿಗೆ ಶರಣರ ವಚನ ಸಾಹಿತ್ಯ ಅಗತ್ಯ: ನಿವೃತ್ತ ಶಿಕ್ಷಕ ನಿತ್ಯಾನಂದಮೂರ್ತಿ

Nov 18 2024, 12:08 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾದ ಎಚ್.ಆರ್. ರಮೇಶ್‌ರವರನ್ನು ಅಭಿನಂದಿಸಲಾಯಿತು. ನಂತರ ಸಂಘದ ಸದಸ್ಯರಾಗಿದ್ದ ಪರಶುರಾಮ ನಾಯಕ್, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗಾರಾಧ್ಯ ಇವರ ಅಗಲಿಕೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶಿಕ್ಷಕ, ನೌಕರರ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಮಹದೇವಸ್ವಾಮಿ

Nov 18 2024, 12:08 AM IST
ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಿಂದ ಮಹದೇವಸ್ವಾಮಿ ಗೆಲುವು ಸಾಧಿಸಿದ್ದು, ತಂಡದ ನಾಲ್ವರು ಹೆಚ್ಚಿನ ಮತಗಳನ್ನು ಪಡೆದು ಆಯ್ಕೆಯಾದರು.

ಶಿಕ್ಷಕರ ಸಾಧನೆಗಳು ಮಾತ್ರ ಅವಿಸ್ಮರಣೀಯ: ಶಿಕ್ಷಕ ಮಂಜುನಾಥ

Nov 11 2024, 11:45 PM IST
Only teacher's achievements are memorable: Teacher Manjunath

ಗುರುಗಳನ್ನು ಸತ್ಕರಿಸುವ ಕಾರ್ಯ ಶ್ಲಾಘನೀಯ: ಶಿಕ್ಷಕ ಎಸ್‌.ಕೆ. ಘೋಡೆವಾಲೆ

Oct 30 2024, 01:42 AM IST
ಗುರುಗಳು ಕಲಿಸಿದ ಜ್ಞಾನ ಸಮಾಜದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಸ್.ಎಸ್.ಎಲ್.ಸಿ ನಂತರ ದೂರಾದ ಸಹಪಾಠಿಗಳು ಮತ್ತೆ ಒಂದಡೆ ಸೇರಿ ಸಂಭ್ರಮಿಸುವ ಈ ಕ್ಷಣ ಮರೆಯಲಾಗದು

ಶೈಲಜಾ ರೈಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Oct 25 2024, 01:02 AM IST
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾಣೆಮಂಗಳೂರು ಎಸ್ಎಲ್‌ಎನ್‌ಪಿ ವಿದ್ಯಾಲಯದ ಶಿಕ್ಷಕಿ ಶೈಲಜಾ ಬಿ. ರೈ ಆಯ್ಕೆಯಾಗಿದ್ದಾರೆ.ಇವರು 18 ವರ್ಷಗಳಿಂದ ಈ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved