• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಂಚಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳು ನೆರವಾಗಬೇಕು: ಶಾಲಾ ಮುಖ್ಯ ಶಿಕ್ಷಕ ಮಹೇಂದರ್

Sep 25 2024, 12:49 AM IST
ಕಾಡಂಚಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ದಾನಿಗಳು ಮುಂದೆ ಬಂದು ಆರ್ಥಿಕ ನೆರವು ನೀಡಬೇಕು ಎಂದು ಶಾಲಾ ಮುಖ್ಯ ಶಿಕ್ಷಕ ಮಹೇಂದರ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ತುಳಸಿಕೆರೆ ಗ್ರಾಮದ ಕಾಡಂಚಿನ 1ರಿಂದ 7ನೇ ತರಗತಿ 60 ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಿಸಿ ಮಾತನಾಡಿದರು.

ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ

Sep 19 2024, 01:54 AM IST
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.

ಮೊರಾರ್ಜಿ ವಸತಿ ಶಾಲೆ ಅತಿಥಿ ಶಿಕ್ಷಕ ಸೇವೆಯಿಂದ ವಜಾ

Sep 18 2024, 01:54 AM IST
Morarji Residential School Guest Teacher dismissed from service

ಜ್ಞಾನದ ತುತ್ತು, ಅನುಭವದ ಬುತ್ತಿ ನೀಡುವವನೇ ಶಿಕ್ಷಕ: ಪ್ರೊ. ಮಾಲತಿ ಪಟ್ಟಣಶೆಟ್ಟಿ

Sep 16 2024, 01:47 AM IST
ನಿವೃತ್ತರಾದವರನ್ನು ಕಡೆಗಣಿಸುವುದು ಸಲ್ಲದು. ನಿವೃತ್ತರಲ್ಲಿ ಅಪಾರ ಅನುಭವಗಳಿರುತ್ತವೆ. ನಮ್ಮ ಆಡಳಿತ ವಲಯಗಳಲ್ಲಿ ನಿವೃತ್ತ ಶಿಕ್ಷಕರ ಪ್ರತಿನಿಧಿಗಳು ಇರಬೇಕು ಎಂದು ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹೇಳಿದರು.

ತರಳಬಾಳು ಬೃಹನ್ಮಠವನ್ನು ಕಟ್ಟಿ, ಸಮಾಜ ಸಂಘಟಿಸಿದ ಶ್ರೇಯಸ್ಸು ಶಿವಕುಮಾರ ಶ್ರೀಗೆ ಸಲ್ಲುತ್ತದೆ: ನಿವೃತ್ತ ಶಿಕ್ಷಕ ಪುಟ್ಟಪ್ಪ ಟಿ.

Sep 16 2024, 01:46 AM IST
ತರೀಕೆರೆ, ತರಳಬಾಳು ಜಗದ್ಗುರು ಬೃಹನ್ಮಠವನ್ನು ಸಮೃದ್ಧವಾಗಿ ಕಟ್ಟಿ, ಸಮಾಜವನ್ನು ಸಂಘಟಿಸಿದ ಶ್ರೇಯಸ್ಸು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಜಿಯವರಿಗೆ ಸಲ್ಲುತ್ತದೆ ಎಂದು ನಿವೃತ್ತ ಶಿಕ್ಷಕ ಪುಟ್ಟಪ್ಪ ಟಿ.ಹೇಳಿದರು.

ಕ್ಷೀರಭಾಗ್ಯ ಹಾಲಿನ ಪೌಡರ್ ಸಾಗಿಸುವಾಗ ಸಿಕ್ಕಿಬಿದ್ದ ಶಿಕ್ಷಕ

Sep 13 2024, 01:37 AM IST
ಶಾಲಾ ಮಕ್ಕಳಿಗಾಗಿ ರಾಜ್ಯ ಸರ್ಕಾರ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪೌಡರ್ ಕಳುಹಿಸಿದ್ದನ್ನು ಬೇರೆಡೆ ಸಾಗಿಸುವಾಗ ಗ್ರಾಮಸ್ಥರು ಹೆಡ್‌ಮಾಸ್ಟರ್ ಅವರನ್ನು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಅಫಜಲ್ಪುರ ತಾಲೂಕಿನ ಸ್ಟೇಷನ್ ಗಾಣಗಾಪೂರದಲ್ಲಿ ನಡೆದಿದೆ.

ನೈತಿಕ ಶಿಕ್ಷಣ ಮೂಲಕ ಮಕ್ಕಳ ಭವಿಷ್ಯ ರೂಪಿಸಿ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ - ಸಂಸದ ಬಿ.ವೈ.ರಾಘವೇಂದ್ರ

Sep 12 2024, 02:07 AM IST
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ನಾಗಮಂಗಲ : ಟೈರ್ ಸಿಡಿದು ರಸ್ತೆ ಬದಿಗೆ ಮಗುಚಿದ ಕಾರು - ಗಂಭೀರವಾಗಿ ಗಾಯಗೊಂಡಿದ್ದ ನಿವೃತ್ತ ಶಿಕ್ಷಕ ಸಾವು

Sep 12 2024, 02:00 AM IST
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತಮ್ಮ ಮಗನನ್ನು ನೋಡಲು ಆಲೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಚಂದ್ರಶೆಟ್ಟಿ ತೆರಳುತ್ತಿದ್ದರು. ಈ ವೇಳೆ ತಾಲೂಕಿನ ತಿರುಮಲಾಪುರ ಗೇಟ್ ಬಳಿ ಕಾರಿನ ಟೈರ್ ಸಿಡಿದು ಹೆದ್ದಾರಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ ಚಂದ್ರಶೆಟ್ಟಿ ಸಾವನ್ನಪ್ಪಿದ್ದಾರೆ.

ಕಲಿಕಾ ಆಸಕ್ತಿ ಹುಟ್ಟು ಹಾಕುವ ಸೂತ್ರಧಾರನೆ ಶಿಕ್ಷಕ

Sep 10 2024, 01:33 AM IST
ಹುಮನಾಬಾದ್ ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಬಾಲಭಾರತಿ ವಿದ್ಯಾಮಂದಿರ ಶಾಲೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕ ಪಂಡಿತ ಬಾಳೂರೆ ಮಾತನಾಡಿದರು.

ಜೀವನದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಆಸಕ್ತಿ ಬಹಳ ಮುಖ್ಯ: ಶಿಕ್ಷಕ ರಾಜು

Sep 09 2024, 01:34 AM IST
ಜೀವನದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಆಸಕ್ತಿ ಬಹಳ ಮುಖ್ಯ. ನಾನು ನಿವೃತ್ತಿಯಾಗಿ 27 ವರ್ಷಗಳು ಕಳೆದಿವೆ. ನಾನು ಒಂದು ದಿನವೂ ಶಾಲೆಗೆ ತಡವಾಗಿ ಹೋದವನಲ್ಲ, ಶಾಲೆಯಿಂದ ಬೇಗ ಹೊರಟವನಲ್ಲ, ಕುಳಿತು ಪಾಠ ಮಾಡಿದವನಲ್ಲ, ಯಾವ ವಿದ್ಯಾರ್ಥಿಯನ್ನೂ ಏಕವಚನದಲ್ಲಿ ಮಾತನಾಡಿಸಿದವನಲ್ಲ. ಈ ರೀತಿಯ ಮೌಲಿಕ ಆದರ್ಶಗಳು ಇಲ್ಲದೆ ಕೆಲಸ ಮಾಡಿದರೆ ವ್ಯರ್ಥ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved