• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ ಅಲ್ಲಮ: ಶಿಕ್ಷಕ ಬಿ.ಎಂ.ಅಮರವಾಡಿ

Sep 04 2024, 01:57 AM IST
ಔರಾದ್‌ನ ನಾರಾಯಣಪೂರ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಬಸವ ಮಂಟಪದಲ್ಲಿ ಒಂದು ತಿಂಗಳಿನಿಂದ ನಡೆಯುತ್ತಿರುವ ಅಲ್ಲಮಪ್ರಭು ವಚನ-ನಿರ್ವಚನ ಪ್ರವಚನದಲ್ಲಿ ಶಿಕ್ಷಕ, ಪ್ರವಚನಕಾರ ಬಿ.ಎಂ ಅಮರವಾಡಿ ನುಡಿದರು.

5ರಂದು ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ;ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ

Sep 04 2024, 01:52 AM IST
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.

ಚಾಮರಾಜನಗರದಲ್ಲಿ 8 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಶಾಲೆಗೆ ಬರ್ತಿದ್ದ ಶಿಕ್ಷಕ ಬಿ.ಕಾಶೀ ಆರಾಧ್ಯ

Sep 01 2024, 02:00 AM IST
ಚಾಮರಾನಗರ ತಾಲೂಕಿನ ಹಿರೇಬೇಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 27 ವರ್ಷಗಳ ಕಾಲ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿ ನಿವೃತ್ತರಾದ ಶಿಕ್ಷಕ ಬಿ.ಕಾಶೀ ಆರಾಧ್ಯ ಅವರಿಗೆ ಗ್ರಾಮಸ್ಥರು ಬೀಳ್ಕೊಡುಗೆ ನೀಡಿದರು.

ನಿವೃತ್ತ ಶಿಕ್ಷಕ ಎಸ್.ಜೆ.ಕುಮಾರ್ ಅವರಿಗೆ ಅಭಿನಂದಿಸಿ ಬೀಳ್ಕೊಡುಗೆ

Sep 01 2024, 01:56 AM IST
ಜೀವನದಲ್ಲಿ ಕಷ್ಟದಲ್ಲಿದ್ದವರು, ಕೊರಗುವವರು ವಯಸ್ಸಿದ್ದಾಗಲೇ ವಯಸ್ಸಾದವರಂತೆ ಕಾಣುತ್ತಾರೆ. ಇರುವುದರಲ್ಲಿ ಖುಷಿ, ತೃಪ್ತಿಪಟ್ಟುಕೊಳ್ಳುವವರು ಎಷ್ಟೇ ವಯಸ್ಸಾದರೂ ವಯಸ್ಸಾದವರಂತೆ ಕಾಣುವುದಿಲ್ಲ. ಹಾಸಿಗೆ ಇದ್ದಷದಟು ಕಾಲು ಚಾಚಿದರೆ ಯೌವನ, ಮುಖದಲ್ಲಿ ತೇಜಸ್ಸು ಕಾಣುತ್ತದೆ. ಇದು ನಿವೃತ್ತಿ ಹೊಂದಿರುವ ಶಿಕ್ಷಕ ಕುಮಾರ್ ಅವರ ಮುಖದಲ್ಲಿ ಕಾಣುತ್ತಿದೆ.

ಕುವೆಂಪು ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಲು ಮುಖ್ಯ ಶಿಕ್ಷಕ ಟಿ.ಎಸ್. ಗಣೇಶ್ ಕರೆ

Aug 31 2024, 01:39 AM IST

 ಕುವೆಂಪು ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಬೇಕೆಂದು ಬಾವಿಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಎಸ್. ಗಣೇಶ್ ಹೇಳಿದ್ದಾರೆ.

ಶಿಕ್ಷಕ ಭವಿಷದ ಪ್ರಜೆಯನ್ನು ರೂಪಿಸುವ ರೂವಾರಿ

Aug 26 2024, 01:43 AM IST
ಇತ್ತೀಚೆಗೆ ಸಣ್ಣಪುಟ್ಟ ವಿಷಯಗಳಿಗೆಲ್ಲ ಮಕ್ಕಳಾಗಿರಬಹುದು, ಯುವಕರಾಗಿರಬಹುದು ದುಡಿಕಿ ನಿರ್ಧಾರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ದಶಕಗಳ ಹಿಂದೆ ಎಂತಹ ಸಮಸ್ಯೆಯನ್ನಾಗಲಿ ಎದುರಿಸುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಭಿನ್ನವಾಗಿದ್ದು, ಆತ್ಮಹತ್ಯೆಯಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ

ಮಡಬಲಿನ ಶಿಕ್ಷಕ ಪರಮೇಶ್‌ಗೆ ಆದರ್ಶ ಶಿಕ್ಷಕ ಪ್ರಶಸ್ತಿ

Aug 26 2024, 01:40 AM IST
ಪರಮೇಶ್ ವೃತ್ತಿಯಲ್ಲಿ ಶಿಕ್ಷಕರಾಗಿ ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯದ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದು,, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಲೇಖನಗಳು, ವೈಜ್ಞಾನಿಕ ಲೇಖನಗಳು, ವಿಮರ್ಶಾ ಲೇಖನಗಳು, ಕಥೆ, ಕವಿತೆಗಳನ್ನು ಬರೆದಿದ್ದಾರೆ. ಈಗಾಗಲೇ ಎಂಟು ಮೌಲ್ಯಯುತ ಕೃತಿಗಳನ್ನು ಹೊರತಂದಿದ್ದಾರೆ. ಶಿಕ್ಷಣ ಇಲಾಖೆಯ ಹಲವು ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಶೈಕ್ಷಣಿಕ ಹಾಗೂ ಸಾಹಿತ್ಯಾತ್ಮಕ ಕಾರ್ಯವನ್ನು ಪರಿಗಣಿಸಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ

Aug 26 2024, 01:39 AM IST
ಗಣಿತ ಟೆಸ್ಟಿನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 4ನೇ ತರಗತಿಯ ಬಾಲಕನಿಗೆ ಶಿಕ್ಷಕನೋರ್ವ ಅಮಾನವೀಯವಾಗಿ ಬಾಸುಂಡೆ ಬರುವಂತೆ ಥಳಿಸಿದ ಘಟನೆ ಸೈದಾಪುರ ಪಟ್ಟಣದ ಭಗವಾನ್‌ ಮಹಾವೀರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಸಾಮಾಜಿಕ ಸಮೀಕರಣ ಬದಲಾಯಿಸಿದ ದೇವರಾಜು ಅರಸು: ಶಿಕ್ಷಕ ಆರ್.ಡಿ. ರವೀಂದ್ರ

Aug 23 2024, 01:07 AM IST
ಕೊಪ್ಪ, ಹುಣಸೂರು ತಾಲೂಕಿನ ಕಲ್ಲಹಳ್ಳಿಯಲ್ಲಿ ಜನಿಸಿದ ಡಿ.ದೇವರಾಜ ಅರಸ್‌ ಕರ್ನಾಟಕದ ರಾಜಕಾರಣದಲ್ಲಿ ಸಾಮಾಜಿಕ ಸಮೀಕರಣ ಬದಲಾಯಿಸಿದ ವ್ಯಕ್ತಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಭಾಷಾ ಶಿಕ್ಷಕ ಆರ್.ಡಿ. ರವೀಂದ್ರ ಹೇಳಿದರು.

ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಕೇಸ್‌ ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ

Aug 22 2024, 12:46 AM IST
ತನಿಖೆಗಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ತಂಡ, ಧರ್ಮಸ್ಥಳ ಇಬ್ಬರು ಸಬ್ ಇನ್ಸೆಕ್ಟರ್ ಗಳ ತಂಡ ಸೇರಿದಂತೆ ನಾಲ್ಕು ವಿವಿಧ ತಂಡಗಳನ್ನು ದ.ಕ.ಎಸ್ಪಿ ಯವರು ರಚಿಸಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved