• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯದಿಂದ ಕೆಳಸ್ತರದವರ ತಲ್ಲಣಗಳ ಹೇಳಿದ ಕನಕ: ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್

Nov 19 2024, 12:46 AM IST
ಭಾರತೀಯ ಸಂಗೀತ ಕ್ಷೇತ್ರದಲ್ಲಿ ಕನಕದಾಸರು ತಮ್ಮದೇಯಾದ ಅಳಿಸಲಾರದ ಹೆಜ್ಜೆಗಳನ್ನು ಮೂಡಿಸಿದ್ದಾರೆ. ತಳಸಮುದಾಯಗಳ ತಲ್ಲಣಗಳನ್ನು ತಮ್ಮ ಸಾಹಿತ್ಯದ ಮುಖೇನ ಕಟ್ಟಿಕೊಡುತ್ತ ಆದರ್ಶಮಯ ಬದುಕಿಗೆ ಬೆಳಕಾದರು ಎಂದು ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಕನಕದಾಸ ಜಯಂತಿಯಲ್ಲಿ ಮಾತನಾಡಿದರು.

ದಿನನಿತ್ಯ ಬದುಕಿಗೆ ಶರಣರ ವಚನ ಸಾಹಿತ್ಯ ಅಗತ್ಯ: ನಿವೃತ್ತ ಶಿಕ್ಷಕ ನಿತ್ಯಾನಂದಮೂರ್ತಿ

Nov 18 2024, 12:08 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾದ ಎಚ್.ಆರ್. ರಮೇಶ್‌ರವರನ್ನು ಅಭಿನಂದಿಸಲಾಯಿತು. ನಂತರ ಸಂಘದ ಸದಸ್ಯರಾಗಿದ್ದ ಪರಶುರಾಮ ನಾಯಕ್, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗಾರಾಧ್ಯ ಇವರ ಅಗಲಿಕೆಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶಿಕ್ಷಕ, ನೌಕರರ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಮಹದೇವಸ್ವಾಮಿ

Nov 18 2024, 12:08 AM IST
ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಿಂದ ಮಹದೇವಸ್ವಾಮಿ ಗೆಲುವು ಸಾಧಿಸಿದ್ದು, ತಂಡದ ನಾಲ್ವರು ಹೆಚ್ಚಿನ ಮತಗಳನ್ನು ಪಡೆದು ಆಯ್ಕೆಯಾದರು.

ಶಿಕ್ಷಕರ ಸಾಧನೆಗಳು ಮಾತ್ರ ಅವಿಸ್ಮರಣೀಯ: ಶಿಕ್ಷಕ ಮಂಜುನಾಥ

Nov 11 2024, 11:45 PM IST
Only teacher's achievements are memorable: Teacher Manjunath

ಗುರುಗಳನ್ನು ಸತ್ಕರಿಸುವ ಕಾರ್ಯ ಶ್ಲಾಘನೀಯ: ಶಿಕ್ಷಕ ಎಸ್‌.ಕೆ. ಘೋಡೆವಾಲೆ

Oct 30 2024, 01:42 AM IST
ಗುರುಗಳು ಕಲಿಸಿದ ಜ್ಞಾನ ಸಮಾಜದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಸ್.ಎಸ್.ಎಲ್.ಸಿ ನಂತರ ದೂರಾದ ಸಹಪಾಠಿಗಳು ಮತ್ತೆ ಒಂದಡೆ ಸೇರಿ ಸಂಭ್ರಮಿಸುವ ಈ ಕ್ಷಣ ಮರೆಯಲಾಗದು

ಶೈಲಜಾ ರೈಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Oct 25 2024, 01:02 AM IST
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾಣೆಮಂಗಳೂರು ಎಸ್ಎಲ್‌ಎನ್‌ಪಿ ವಿದ್ಯಾಲಯದ ಶಿಕ್ಷಕಿ ಶೈಲಜಾ ಬಿ. ರೈ ಆಯ್ಕೆಯಾಗಿದ್ದಾರೆ.ಇವರು 18 ವರ್ಷಗಳಿಂದ ಈ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶಿಕ್ಷಕ ಈರೇಶ್ ನಾಮಪತ್ರ ಸಲ್ಲಿಕೆ

Oct 19 2024, 12:30 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೇಲೂರು ತಾಲೂಕು ಶಾಖೆಯ ಐದು ವರ್ಷಗಳ ಅವಧಿಯ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಲ್ಲಿಕಾರ್ಜುನಪುರ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ ಈರಯ್ಯ ಜಿ.ಜೆ (ಈರೇಶ್)ರವರು ಅಪಾರ ಸ್ನೇಹ ಬಳಗದೊಂದಿಗೆ ಇಂದು ನಾಮಪತ್ರ ಸಲ್ಲಿಸಿದರು.

ಭಾಷೆಯೊಂದಿಗಿನ ಸಂವಾದದಿಂದಲೇ ಸಾಹಿತ್ಯ ಸೃಷ್ಟಿ: ಶಿಕ್ಷಕ ಸದಾಶಿವ ಸೊರಟೂರು

Oct 14 2024, 01:16 AM IST
ಕಥಾಗೋಷ್ಠಿ ಅಪರೂಪದ್ದು. ಕವಿ ಗೋಷ್ಠಿ ನಡೆಸಲು ತೋರುವ ಆಸಕ್ತಿ ಕಥೆಯ ವಿಚಾರದಲ್ಲಿ ಇಲ್ಲ. ಕಥೆ ಬರೆಯುವುದು ಸುಲಭವಲ್ಲ. ಕಥೆಗಾರನಿಗೆ ಭಾಷೆಯ ಬಗ್ಗೆ ಹಿಡಿತವಿರಬೇಕು. ಸಂಸ್ಕೃತಿಯ ಅರಿವು ಇರಬೇಕು. ಅದಿಲ್ಲದೆ ಕಥೆ ಶುಷ್ಕವಾಗುತ್ತೆ ಎಂದು ಶಿಕ್ಷಕ ಸದಾಶಿವ ಸೊರಟೂರು ಅಭಿಪ್ರಾಯಪಟ್ಟರು.

ಶಿಕ್ಷಕರು ಎಲೆಮರೆ ಕಾಯಿಗಳಂತೆ: ಶಿಕ್ಷಕ ಕೆ.ಜೆ.ಶಿವಲಿಂಗಯ್ಯ

Oct 07 2024, 01:48 AM IST
ವಿದ್ಯಾದಾನ ಮಾಡುವ ಶಿಕ್ಷಕರ ಸಮೂಹ ಎಂದರೆ ಅವರು ಎಲೆಮರೆ ಕಾಯಿಗಳಂತೆ. ಯಾವುದೇ ಪ್ರಶಸ್ತಿಗೆ ನಿರೀಕ್ಷೆ ಮಾಡದೇ ತಮ್ಮ ಸೇವೆಯನ್ನು ಸಲ್ಲಿಸುತ್ತಿರುತ್ತಾರೆ ಎಂದು ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಜೆ.ಶಿವಲಿಂಗಯ್ಯ ತಿಳಿಸಿದರು. ಹಾಸನದಲ್ಲಿ ಶಿಕ್ಷಕ ಸೇವಾ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಗ್ರ ಅಭಿವೃದ್ಧಿಗೆ ಮುಂದಾಗುವ ಮಾದರಿ ಶಿಕ್ಷಕ

Oct 07 2024, 01:47 AM IST
ತಮಗೆ ದೊರೆತ ಪ್ರಶಸ್ತಿ ಹಣದ ಜೊತೆಗೆ ತಮ್ಮ ಸಂಬಳದ ಹಣದಲ್ಲೂ 1 ಲಕ್ಷಕ್ಕೂ ಅಧಿಕ ಹಣವನ್ನು ವ್ಯಯಿಸಿ ತಾವು ಮುಖ್ಯಶಿಕ್ಷಕರಾಗಿ ಕರ್ತವ್ಯನಿರ್ವಹಿಸುವ ಸರ್ಕಾರಿ ಶಾಲಾಭಿವೃದ್ಧಿಗಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಇಲ್ಲೊಬ್ಬ ಶಿಕ್ಷಕರು ತಾವು ಕರ್ತವ್ಯ ನಿರ್ವಹಿಸಿದ ಶಾಲೆಗಳನ್ನು ಮಾದರಿಯತ್ತ ಕೊಂಡೊಯ್ಯುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved