• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಸಂಸ್ಕಾರದಿಂದ ಮಾತ್ರ ಸಮಾಜದ ಉದ್ಧಾರ: ಮಾಜಿ ಸಚಿವ ಶ್ರೀರಾಮುಲು

Nov 04 2025, 03:00 AM IST
ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಪೂಜ್ಯನೀಯ. ಅವರು ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಭಾರತೀಯರ ಬದುಕಿನಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿವೆ.

ಶಿಕ್ಷಣ ಸಂಸ್ಥೆಗಳು ಭಾಷೆ ಅಭಿಮಾನ ಮೂಡಿಸಲಿ

Nov 03 2025, 03:15 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಭಾಷೆ ಅಭಿಮಾನವನ್ನು ಹುಟ್ಟಿಸುವಲ್ಲಿ ಶಿಕ್ಷಣ ಕ್ಷೇತ್ರದ ಜವಾಬ್ದಾರಿ ಹೆಚ್ಚಿನದಾಗಿದೆ. ಇಂತಹ ಕ್ಷೇತ್ರದಲ್ಲಿ ಹುಟ್ಟಿಕೊಂಡಿರುವ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳೂ ಇಂತಹ ಜವಾಬ್ದಾರಿಯನ್ನು ತೆಗೆದುಕೊಂಡು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವಂತಾಗಬೇಕು ಎಂದು ಪಿಎಸ್‌ಐ ಸಂಜಯ ತಿಪ್ಪರೆಡ್ಡಿ ಹೇಳಿದರು.

ಗ್ರಾಮೀಣ ಹಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ನೀಡಬೇಕು

Nov 03 2025, 01:45 AM IST
ಗ್ರಾಮೀಣ ಭಾಗದ ಹಳ್ಳಿಯ ಜನರು ತಮ್ಮ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವಲ್ಲಿ ತುಂಬಾ ಹಿಂದೆ ಇದ್ದಾರೆ, ಯಾವಾಗ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಿದಾಗ ಮಾತ್ರ ಸಮಾಜದಲ್ಲಿ ಆಗುತ್ತಿರುವಂತಹ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ. ಪೋಷಕರು ಹೆಣ್ಣು ಮಕ್ಕಳಿಗೂ ಗಂಡು ಮಕ್ಕಳಂತೆ ಉನ್ನತ ಶಿಕ್ಷಣ ಕೊಡಬೇಕು.

ರಾಜ್ಯದಲ್ಲಿ ಪ್ರತಿಯೊಬ್ಬರೂ ಕನ್ನಡಭಾಷೆಯಲ್ಲಿ ಶಿಕ್ಷಣ ಪಡೆಯಬೇಕು-ಶಾಸಕ ಬಸವರಾಜ

Nov 02 2025, 03:30 AM IST
ಮಾತೃಭಾಷೆ ಕನ್ನಡದ ಕುರಿತು ಸ್ಪಷ್ಟವಾದ ವಿವರಣೆಗಳಿದ್ದರೂ ಅದನ್ನು ತಿರುಚಲಾಗುತ್ತಿದೆ. ಕಾನೂನಿಗೆ ಸೂಕ್ತ ತಿದ್ದುಪಡಿ ತರುವ ಮೂಲಕ ರಾಜ್ಯಭಾಷೆಯನ್ನಾಗಿ ಪರಿವರ್ತಿಸಿ ರಾಜ್ಯದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಭಾಷೆಯಲ್ಲಿ ಶಿಕ್ಷಣವನ್ನು ಪಡೆಯಬೇಕು ಹಾಗೂ ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿ ಕಲಿಯುವಂತೆ ಮಾಡಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.

ಲೈಂಗಿಕ ಕಿರುಕುಳ ಪ್ರಕರಣ: ಕಾಲೇಜಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಭೇಟಿ

Oct 31 2025, 02:45 AM IST
ಯಾವುದೇ ವ್ಯಕ್ತಿಗಳು ತಪ್ಪು ಮಾಡಿದರೂ ಅದು ತಪ್ಪು. ಸರ್ಕಾರಿ ಕಾಲೇಜು ಎಂದ ಮೇಲೆ ಇಲ್ಲಿ ಪ್ರತಿಯೊಬ್ಬ ಬಡವ-ಶ್ರೀಮಂತ ಎನ್ನುವ ಬೇಧ-ಭಾವವಿಲ್ಲದೇ ಎಲ್ಲರನ್ನು ಸಮಾನವಾಗಿ ನೋಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರದು.

ಕೆ.ಹೊನ್ನಲಗೆರೆ ಆರ್.ಕೆ.ಶಿಕ್ಷಣ ಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Oct 31 2025, 02:00 AM IST
ಸಾವಿರಾರು ವರ್ಷಗಳ ಇತಿಹಾಸವಿರುವ ವಿಜ್ಞಾನ ಕ್ಷೇತ್ರಕ್ಕೆ ಭಾರತದ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಕೇವಲ ಪಠ್ಯಪುಸ್ತಕ ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲು ಚಿಂತನೆ ನಡೆಸಬೇಕು.

ಶಿಕ್ಷಣ ಇಲ್ಲದ ಪ್ರಜಾಪ್ರಭುತ್ವದಿಂದ ಸಮಾನತೆ ಅಸಾಧ್ಯ: ಕಿರಣ್ ಗಾಜನೂರು

Oct 30 2025, 02:00 AM IST
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಆಯೋಜಿಸಿರುವ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಮಾವೇಶವನ್ನು ಕಲಬುರಗಿ ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕ ಕಿರಣ್ ಗಾಜನೂರು ಉದ್ಘಾಟಿಸಿದರು.

ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಜಿ.ಎಸ್.ಮಂಜುನಾಥ್Civil servants should give their children a good education: G.S. Manjunath

Oct 30 2025, 01:02 AM IST
ಕಾರ್ಮಿಕರನ್ನು ಜನಸಂಖ್ಯೆ ಆಧಾರದ ಮೇಲೆ ನೇಮಕ‌ ಮಾಡಬೇಕು. ಆದರೆ, ದಿನಗೂಲಿ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿಸಿಕೊಳ್ಳುತ್ತಾರೆ. ಇವರಾದರೆ ಗುತ್ತಿಗೆದಾರನಿಗೆ ಹೆದರಿ ತಮ್ಮ ಕೆಲಸ ಮಾಡುತ್ತಾರೆ. ಕಾಯಂನವರು ಸೋಮಾರಿತನ ಮಾಡುತ್ತಾರೆ. ಅದಕ್ಕೆ ಹೊರಗುತ್ತಿಗೆಯವರನ್ನು ಕಾಯಂ ಮಾಡುತ್ತಿಲ್ಲ. ಕಾರ್ಮಿಕರು ಸೋಮಾರಿತನ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.

ದೈಹಿಕ ಶಿಕ್ಷಣ ಮಕ್ಕಳ ‌ಸರ್ವತೋಮುಖ ಅಭಿವೃದ್ಧಿಗೆ ದಾರಿ

Oct 29 2025, 11:00 PM IST
ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಧ್ವಜವಂದನೆ, ಪಥ ಸಂಚಲನ ನೆರವೇರಿಸಿದರು

ಶಿಕ್ಷಣ ನಿಯಂತ್ರಣ ಸರ್ಕಾರ ಕೈಯಲ್ಲಿರಬೇಕು: ಪ್ರೊ.ಫಣಿರಾಜ್

Oct 29 2025, 11:00 PM IST
ಎಸ್‌ಎಫ್‌ಐ ರಾಜ್ಯ ಮಟ್ಟದ ಶೈಕ್ಷಣಿಕ ಜಾಥಾ ರಾಜ್ಯಾದ್ಯಂತ ಸಂಚಾರ ನಡೆಸುತ್ತಿದ್ದು, ಮಂಗಳವಾರ ಮಧ್ಯಾಹ್ನ ಉಡುಪಿಗೆ ಆಗಮಿಸಿತು. ಉಡುಪಿ ಬೋರ್ಡ್ ಹೈಸ್ಕೂಲ್ ವಠಾರದಲ್ಲಿ ಜಾಥಾವನ್ನು ಸ್ವಾಗತಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 148
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved