• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ: ಮಧುಬಂಗಾರಪ್ಪ

Jul 19 2025, 01:00 AM IST
ಚನ್ನಪಟ್ಟಣ: ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ, ಕೊರತೆ ಇದೆ. ಆದರೆ ಅದು ನಮ್ಮಿಂದ ಆಗಿದ್ದಲ್ಲ, ಅದು ಹಿಂದಿನ ಸರ್ಕಾರದ ಬಳುವಳಿ. ನಮ್ಮ ಸರ್ಕಾರ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ವಿವಿಧ ಬೇಡಿಕೆ ಈಡೇರಿಕೆಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ

Jul 18 2025, 12:57 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲೆಗಳನ್ನು ಬಂದ್ ಮಾಡಿ ಪಟ್ಟಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.

ಸೇವಾ ಭಾರತಿ ಶಿಕ್ಷಣ ಸಂಸ್ಥೆ ವಿರುದ್ಧ ಪೋಷಕರ ಆಕ್ರೋಶ

Jul 18 2025, 12:45 AM IST
ಶಾರದ ಆಕಾಡೆಮಿ ವತಿಯಿಂದಲೇ ಪಾಠ ಮಾಡಿಸಬೇಕು ಎಂದು ಒತ್ತಾಯಿಸಿ ವಿಜ್ಞಾನ ವಿದ್ಯಾರ್ಥಿಗಳು, ಪೋಷಕರು ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಮತ್ತೊಂದು ಕಡೆ ಕಾಮರ್ಸ್ ವಿದ್ಯಾರ್ಥಿಗಳು ಜೈಶ್ರೀರಾಮ್, ಜೈ ಸೇವಾ ಭಾರತಿ ಘೋಷಣೆ ಕೂಗಿ ಪ್ರತಿಭಟನೆಗಿಳಿದ ಘಟನೆ ನಗರದಲ್ಲಿ ನಡೆಯಿತು.

ಗ್ರಾಮೀಣ ಭಾಗದಲ್ಲಿ ಎಐ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡಿ: ಜ್ಯೋತಿ ಮಹಿಪಾಲ್

Jul 18 2025, 12:45 AM IST
ಗ್ರಾಮೀಣ ಭಾಗದಲ್ಲಿ ಎಐ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡುವ ಮೂಲಕ ಪ್ರತಿ ಶಾಲೆಯನ್ನು ಹ್ಯಾಪಿ ಶಾಲೆಯನ್ನಾಗಿ ಮಾಡಬೇಕು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸಚಿವ ಡಾ. ಶರಣಪ್ರಕಾಶ ಪಾಟೀಲ

Jul 17 2025, 12:40 AM IST
ಜಿಲ್ಲಾಸ್ಪತ್ರೆ ನೆಲಮಹಡಿ ಹಾಗೂ ಮೊದಲನೇ ಮಹಡಿ ನವೀಕರಣ ಕಾರ್ಯ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕು.

ಕ್ಯುಎಸ್‌ ಶಿಕ್ಷಣ ರ್‍ಯಾಂಕಿಂಗ್‌: ಟಾಪ್‌ 130ರಲ್ಲಿ ಬೆಂಗಳೂರು

Jul 16 2025, 06:29 AM IST

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮವಾದ ನಗರಗಳ ಪಟ್ಟಿ ಮಾಡುವ ಲಂಡನ್‌ ಮೂಲದ ಕ್ವಾಕ್ವೆರೆಲ್ಲಿ ಸೈಮಂಡ್ಸ್ ಸಂಸ್ಥೆಯ ಕ್ಯುಎಸ್‌ 2026 ಪಟ್ಟಿ ಬಿಡುಗಡೆ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷೆ ನೀತಿ ಜಾರಿಯಾಗಲಿ

Jul 16 2025, 12:45 AM IST
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷೆ ನೀತಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ

ಸರ್ಕಾರದಿಂದ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು: ಮುಂಡರಗಿ ನಾಗರಾಜ್

Jul 15 2025, 11:46 PM IST
ಸರ್ಕಾರವು ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಮನೆ-ಮನೆಗೆ ಆರೋಗ್ಯ ತಪಾಸಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಯಾಗಿದೆ.

ಭಾವನಾತ್ಮ ಸಂಬಂಧ ಗಟ್ಟಿಗೊಳಿಸುವ ಶಿಕ್ಷಣ ಅಗತ್ಯವಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

Jul 15 2025, 11:45 PM IST
ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ತಾಲೂಕು ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದೆ. ಇಲಾಖೆಯೊಂದಿಗೆ ಸಮುದಾಯ ಕೈ ಜೋಡಿಸಿದರೆ ಇನ್ನೂ ಹೆಚ್ಚಿನ ಸಾಧನೆ ಮಾಡಬಹುದು.

ಪ್ರಾಥಮಿಕ ಶಾಲೆಯಿಂದಲೇ ಗುಣಾತ್ಮಕ ಶಿಕ್ಷಣ ಶುರುವಾಗಲಿ

Jul 15 2025, 01:00 AM IST
ಗುಣಮಟ್ಟದ ಶಿಕ್ಷಣ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತದೆ. ಆದ್ದರಿಂದ ಗುಣಾತ್ಮಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಆರಂಭಿಸಿ, ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ದರ್ಜೆಯಲ್ಲಿ ವ್ಯಾಸಂಗದಲ್ಲಿ ಮುಂದೆ ಬನ್ನಿ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು. ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ ಎಂದು ಮಂಜು ತಿಳಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved