• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಉತ್ತಮ ಸಮಾಜ ಸೃಷ್ಟಿ

Dec 27 2023, 01:30 AM IST
ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಬೀಸುತ್ತಿರುವ ಗಾಳಿಯನ್ನು ತಡೆಯಲು ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣ, ಸಂಘಟನೆ ಸಹಾಯಕವಾಗಲಿವೆ.

ಮಕ್ಕಳಿಗೆ ಅಗತ್ಯ ಶಿಕ್ಷಣ ನೀಡಿ

Dec 26 2023, 01:30 AM IST
ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ ಮತ್ತು ಯುವ ನಾಮಧಾರಿ ಸಂಘಗಳು ಧರ್ಮ, ಜಾತಿ ಅಂಶ ಪರಿಗಣಿಸದೆ ಬಡವರಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಿವೆ.

ಮೌಲ್ಯಯುತ ಶಿಕ್ಷಣ ಎಲ್ಲರಿಗೂ ಲಭಿಸಲಿ: ಸುನಿಲ್‌ ಕುಮಾರ್‌

Dec 25 2023, 01:30 AM IST
ಭಾನುವಾರ ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ - ಅಮೃತ ವೈಭವ ನಡೆಯಿತು. ವಿದ್ಯಾರ್ಥಿಗಳು ವಿವಿಧ ಕಸರತ್ತು, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.

ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ

Dec 25 2023, 01:30 AM IST
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.

ಮಕ್ಕಳಿಗೆ ಭಾರತೀಯತೆಯ ಶಿಕ್ಷಣ ಅವಶ್ಯಕ

Dec 24 2023, 01:45 AM IST
ಹರಪನಹಳ್ಳಿಯ ವಿದ್ಯಾನಿಧಿ ಶಿಕ್ಷಣ ಅಕಾಡೆಮಿಯ 5ನೇ ವಾರ್ಷಿಕೋತ್ಸವ ಹರಪನಹಳ್ಳಿಯಲ್ಲಿ ನಡೆಯಿತು. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ ಭಾಗವಹಿಸಿದ್ದರು.

ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ

Dec 23 2023, 01:46 AM IST
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.

ಶಿಕ್ಷಣ ಸಂಸ್ಥೆಗಳು ಕಡ್ಡಾಯ ತಂಬಾಕು ಮುಕ್ತ ವಲಯವಾಗಲಿ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್

Dec 23 2023, 01:45 AM IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ

ಗುಣಾತ್ಮಕ ತಾಂತ್ರಿಕ ಶಿಕ್ಷಣ ಇಂದಿನ ಅಗತ್ಯ

Dec 23 2023, 01:45 AM IST
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಲಾಗಿದ್ದ 1ವಾರದ ಅವಧಿಯ ಎಫ್‌ಡಿಪಿ-ಸಿಬ್ಬಂದಿ ಅಭಿವೃದ್ದಿ ಕಾರ್ಯಾಗಾರಕ್ಕೆ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.

ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಸರ್ಕಾರ ಅಡ್ಡಗಾಲು: ನಾರಾಯಣಸ್ವಾಮಿ

Dec 23 2023, 01:45 AM IST
ಹಲವು ಬೆಳವಣಿಗೆಗೆ ದೇಶ ಸಾಕ್ಷಿಯಾಗಿದ್ದು, ಇದೀಗ ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿಯನ್ನು ಮಾಡುತ್ತಿಲ್ಲ ಮಾಡಲು ಬಿಡುತ್ತಿಲ್ಲ.

ಗುರುಕುಲ ಶಿಕ್ಷಣ ಪದ್ಧತಿ ಇಂದಿನ ಅವಶ್ಯ

Dec 22 2023, 01:30 AM IST
ಬ್ರಿಟಿಷ್ ಆಡಳಿತದಲ್ಲಿ ಲಾರ್ಡ್‌ ಮೆಕಾಲೆ ಜಾರಿಗೆ ತಂದಿರುವ ಶಿಕ್ಷಣದ ವ್ಯವಸ್ಥೆಯನ್ನು ಭಾರತೀಯರು ಮುಂದುವರೆಸಿಕೊಂಡು ಹೊಗುತ್ತಿರುವುದು ದುರಂತದ ಸಂಗತಿ. ಪ್ರಾಚೀನ ಸನಾತನ ಗುರುಕುಲದ ಶಿಕ್ಷಣ ಪದ್ಧತಿ ಇಂದಿನ ಮಕ್ಕಳಿಗೆ ಅತ್ಯ ಅವಶ್ಯವಾಗಿದೆ. ಆ ನಿಟ್ಟಿನಲ್ಲಿ ಕಾಶಿ ಜಗದ್ಗುರುಗಳು ಕಾಶ್ಮೀರದಿಂದ ರಾಮೇಶ್ವರದವರೆಗೆ ಶಾಖಾಮಠಗಳನ್ನು ತೆರೆದು ತಮ್ಮ ವ್ಯಾಪ್ತಿಯನ್ನು ದೇಶದಾದ್ಯಂತ ಪಸರಿಸಿದ್ದಾರೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved