• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುಂಚನಗಿರಿ ಶ್ರೀಮಠಕ್ಕೆ ಆಂಧ್ರಪ್ರದೇಶ ರಾಜ್ಯದ ಶಿಕ್ಷಣ ಸಚಿವರ ಭೇಟಿ

Sep 08 2025, 01:00 AM IST
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಆಂಧ್ರಪ್ರದೇಶ ಸರ್ಕಾರದ ಶಿಕ್ಷಣ ಸಚಿವ ನಾರ ಲೋಕೇಶ್ ಭೇಟಿಕೊಟ್ಟು ಕ್ಷೇತ್ರಾಧಿದೇವತೆಗಳಿಗೆ ಹಾಗೂ ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳ ಮಹಾ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ, ಯಾರಿಂದಲೂ ಕದಿಯಲಾಗದು: ಆರೋಗ್ಯನಾದನ್

Sep 08 2025, 01:00 AM IST
ಶಿಕ್ಷಣದ ಜ್ಞಾನ ಬೆಳಕಿನ ಶಕ್ತಿಯು ಸಾಧಕರ ಸ್ವತ್ತೆ ಹೊರತು ಸೋಮಾರಿಗಳ ಸ್ವತ್ತಲ್ಲ. ಏನನ್ನಾದರೂ ಸಾಧನೆ ಮಾಡಬೇಕು ಎನ್ನುವ ಹಂಬಲ ಹೊಂದಿರುವ ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸೋಲುಗಳಿಗೆ ಹೆದರಿ ಪಲಾಯನವಾದವನ್ನು ಅನುಸರಿಸದೇ ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿಸಿ ಕೊಂಡು ಗುರಿ ಸಾಧನೆ ಮಾಡಬೇಕು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವುದೇ ಆದ್ಯತೆ: ಸುಧಾಕರ ಎಸ್ ಶೆಟ್ಟಿ

Sep 08 2025, 01:00 AM IST
ನರಸಿಂಹರಾಜಪುರ, ಅಮ್ಮ ಫೌಂಡೇಷನ್ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಅಮ್ಮ ಫೌಂಡೇಷನ್‌ ಅಧ್ಯಕ್ಷ ತುಮ್ಕಾನೆ ಸುಧಾಕರ ಎಸ್. ಶೆಟ್ಟಿ ತಿಳಿಸಿದರು.

ಗುರುವಿನ ಪರಿಶ್ರಮ, ತ್ಯಾಗದಿಂದ ಮೌಲಿಕ ಶಿಕ್ಷಣ ಸಾಧ್ಯ

Sep 07 2025, 01:00 AM IST
ಅಕ್ಷರ ಬಿತ್ತುವ ಪವಿತ್ರ ಕಾರ್ಯದಲ್ಲಿ ಶ್ರದ್ಧೆ ಅತ್ಯಂತ ಮುಖ್ಯವಾಗುತ್ತದೆ. ಒಬ್ಬೊಬ್ಬರು ಒಂದೊಂದು ವೃತ್ತಿ ಆಯ್ಕೆ ಮಾಡಿಕೊಂಡಿರುತ್ತಾರೆ

ಮಕ್ಕಳಿಗೆ ನೆಲದ ಸತ್ವದ ಶಿಕ್ಷಣ ಅಗತ್ಯ: ಡಾ.ಕಲ್ಲಡ್ಕ ಪ್ರಭಾಕರ ಭಟ್

Sep 07 2025, 01:00 AM IST
ಮೆಕಾಲೆ, ಮಹಮ್ಮದೀಯನ್, ಮಾರ್ಕ್ಸ್ ಶಿಕ್ಷಣ ವ್ಯವಸ್ಥೆಗಳಿಂದಾಗಿ ನಮ್ಮತನವನ್ನೇ ಮರೆತು ಅಭಿಮಾನ ಶೂನ್ಯರಾಗಿರುವ ನಾವು ಈ ನೆಲದ ಸತ್ವ ತಿಳಿಸುವ ಶಿಕ್ಷಣವನ್ನು ಶಾಲಾ-ಕಾಲೇಜು, ಮನೆಗಳಲ್ಲಿ ನೀಡಬೇಕಾಗಿದೆ ಎಂದು ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ವಿಶೇಷ ಆಮಂತ್ರಿತ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದರು.

ಉರುಸ್‌ಗೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್

Sep 07 2025, 01:00 AM IST
ಅಮ್ಮಾಜಾನ್ ಬಾವಾಜಾನ್‌ರ ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಎಲ್ಲರಿಗೂ ಒಳಿತು ಮಾಡಲೆಂದು ಪ್ರಾರ್ಥಿಸಿರುವುದಾಗಿ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಶಿಕ್ಷಣ, ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಭೀಮಣ್ಣ ನಾಯ್ಕ

Sep 06 2025, 01:01 AM IST
ಶಿಕ್ಷಣ ಹಾಗೂ ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ

ಬೋಧನೆ ಜತೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ

Sep 06 2025, 01:01 AM IST
ಪ್ರಸ್ತುತ ಶಿಕ್ಷಕರು ಬೋಧನೆ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನದ ಮೌಲ್ಯ ಬೆಳೆಸುವತ್ತ ಗಮನ ಹರಿಸಬೇಕಿದೆ

ಶಿಕ್ಷಣ ಪ್ರಶ್ನಿಸುವ ಮನೋಭಾವ ಬೆಳೆಯುತ್ತದೆ

Sep 06 2025, 01:00 AM IST
ಶಿಕ್ಷಣ ಪಡೆದವರೇ ಪ್ರಶ್ನಿಸುವ, ಚರ್ಚಿಸುವ ಮನುಭಾವವನ್ನು ಹೆಚ್ಚಾಗಿ ಹೊಂದಿರುತ್ತಾರೆ. ಆದ್ದರಿಂದ ಜಿಲ್ಲೆಯ್ಲಲಿನ ಸಾಕ್ಷರತೆ ಪ್ರಮಾಣವನ್ನು ಉತ್ತಮ ಪಡಿಸಬೇಕು ಎನ್ನುವ ಹಿನ್ನೆಲೆಯಲ್ಲಿ 15 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದ ಜಿಲ್ಲೆಯ ಅನಕ್ಷರಸ್ಥರಿಗೆ ಮೂಲ ಶಿಕ್ಷಣ ದೊರೆಯುವಂತಹ ವಾತಾವರಣ ಸೃಷ್ಟಿಸಬೇಕು

ಕೌಶಲ್ಯಾಧಾರಿತ ಸಮಗ್ರ ಶಿಕ್ಷಣ ಇಂದಿನ ತುರ್ತು: ಪ್ರೊ.ಗಣಪತಿ ಸಿನ್ನೂರ

Sep 06 2025, 01:00 AM IST
ಕೌಶಲ್ಯ ಆಧಾರಿತ ಸಮಗ್ರ ಶಿಕ್ಷಣ ಇಂದು ಅನಿವಾರ್ಯವಾಗಿದ್ದು ಮಾತಿಗಿಂತ ಕೃತಿಗೆ ಬೆಲೆ ಜಾಸ್ತಿ ಎಂದು ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರಗಿಯ ವ್ಯವಹಾರ ಅಧ್ಯಯನ ವಿಭಾಗ ಸಹ ಪ್ರಾಧ್ಯಾಪಕರಾದ ಪ್ರೊ.ಗಣಪತಿ ಬಿ ಸಿನ್ನೂರ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved