• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಮಾನ್ಯತೆಗಿದ್ದ ಮಿತಿ ರದ್ದು : ಶಿಕ್ಷಣ ಗುಣಮಟ್ಟ ಸುಧಾರಣೆಗೆ 2,500 ಕೋಟಿ

Dec 07 2024, 07:33 AM IST

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ.50 ರಷ್ಟು ಅಲಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬ್ರೂಕರ್‌, ಜೀವನ್‌ ಮುಕ್ತಿ ಫೌಂಡೇಶನ್‌ ಸಂಸ್ಥೆಗಳ ಶಿಕ್ಷಣ ಕಾಳಜಿ ಶ್ಲಾಘನೀಯ

Dec 07 2024, 12:31 AM IST
ಸಾಮಾಜಿಕ ಹೊಣೆಗಾರಿಕೆಯ ನಿಧಿಯನ್ನು ಶಿಕ್ಷಣ ಇಲಾಖೆಯು ಅಶಕ್ತರು, ಬಡವರು ಮತ್ತು ಮಧ್ಯಮ ವರ್ಗದ ಮಕ್ಕಳಿರುವ ಶಾಲೆಗಳಿಗೆ ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ದುರ್ಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ: ಶಾಸಕ ಪ್ರಕಾಶ ಕೋಳಿವಾಡ

Dec 06 2024, 08:59 AM IST
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಸಮ್ಮೇಳನದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

Dec 06 2024, 08:58 AM IST
ಮೂರು ದಿನಗಳು ನಡೆಯುವ ಸಮ್ಮೇಳನದಲ್ಲಿ ಸಂಪನ್ಮೂಲ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹೆಸರಾಂತ ವ್ಯಕ್ತಿಗಳಿಂದ ಮೂರು ವೇದಿಕೆಗಳಲ್ಲಿ ಗೋಷ್ಠಗಳು ನಡೆಯಲಿದೆ. ಗೋಷ್ಠಿಗಳು ವಿದ್ಯಾರ್ಥಿಗಳಿಗೆ ಜ್ಞಾನದ ಭಂಡಾರ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳವೇಕು. ಶುಕ್ರವಾರ ಮತ್ತು ಶನಿವಾರದ ಪಠ್ಯ ಚಟುವಟಿಕೆಗಳನ್ನು ಮುಂದಿನ ರಜೆ ದಿನಗಳೊಂದು ಸರಿದೂಗಿಸಿಕೊಳ್ಳಿ.

ಉನ್ನತ ಶಿಕ್ಷಣ ನಿರುದ್ಯೋಗ ಸಮಸ್ಯೆ ಸೃಷ್ಟಿಸದಿರಲಿ

Dec 06 2024, 08:56 AM IST
ಶಿಕ್ಷಣ ಅಂಕಪಟ್ಟಿಗೆ ಸೀಮಿತವಾಗಬಾರದು. ಉದ್ಯೋಗ ಜಗತ್ತಿಗೆ ಸೂಕ್ತವಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿವಿಯ ಉದ್ಯೋಗಾಧಿಕಾರಿ ಪ್ರೊ.ಪರಶುರಾಮ ಕೆ.ಜಿ.ತಿಳಿಸಿದರು.

ವಿಶೇಷಚೇತನರಿಗೆ ಉತ್ತಮ ಶಿಕ್ಷಣ ನೀಡಿ: ಶಾಸಕ ತುನ್ನೂರು

Dec 05 2024, 12:32 AM IST
Give better education to the gifted: MLA Tunnuru

ಮನುಷ್ಯನ ಪರಿಪೂರ್ಣತೆಗೆ ಶಿಕ್ಷಣ ಮೂಲ ಬುನಾದಿ

Dec 05 2024, 12:31 AM IST
ಮನುಷ್ಯನ ಪರಿಪೂರ್ಣತೆಗೆ ಶಿಕ್ಷಣವೇ ಮೂಲ ಬುನಾದಿಯಾಗಿದ್ದು, ಆಧುನಿಕ ಯುಗದಲ್ಲಿ ಪರಿಣಾಮಕಾರಿ ಶಿಕ್ಷಣಕ್ಕೆ ಮೂಲ ಮೌಲ್ಯಗಳನ್ನು ಅನುಸರಿಸಿಬೇಕು. ಆ ನಿಟ್ಟಿನಲ್ಲಿ ಸಂಘದಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.

ಶಿಕ್ಷಣ ಜೊತೆಗೆ ಸುಸಂಸ್ಕೃತರಾಗಿ: ನಾರಾಯಣ ರಾವ್

Dec 05 2024, 12:31 AM IST
ಶಿವಮೊಗ್ಗ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಉದ್ಘಾಟಿಸಿದರು.

ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು

Dec 05 2024, 12:31 AM IST
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು ನೀಡಿದ್ದಾರೆ.

ಕಾನೂನು ಪದವೀಧರರಿಗೆ ದೇಶದ ಸವಾಲು ಎದುರಿಸಲು ಗುಣಮಟ್ಟದ ಶಿಕ್ಷಣ ಅವಶ್ಯ: ಅರಳಿ ನಾಗರಾಜ

Dec 05 2024, 12:30 AM IST
ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ನ್ಯಾಯಾಂಗದ ತೀರ್ಪುಗಳು ಬರಬೇಕಾದರೆ ಆರ್ಟಿಕಲ್ ೨೪೮ರ ತಿದ್ದುಪಡಿ ಆಗಬೇಕು. ಇದರಿಂದಾಗಿ ತೀರ್ಪು ಪಡೆದ ಕಕ್ಷಿದಾರರಿಗೆ ಅನುಕೂಲತೆ ಅವಕಾಶ ಒದಗಲಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಾಧೀಶ ಅರಳಿ ನಾಗರಾಜ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 117
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved