• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಯೋಗ, ನೈತಿಕ ಶಿಕ್ಷಣ ಯೋಜನೆಯಿಂದ 16 ಲಕ್ಷ ಪುಸ್ತಕ ವಿತರಣೆ

Dec 04 2024, 12:33 AM IST
ಧರ್ಮಸ್ಥಳದ ಯೋಗ ಮತ್ತು ನೈತಕ ಶಿಕ್ಷಣ ಯೋಜನೆಯಡಿ ಶಾಂತಿ ವನ ಟ್ರಸ್ಟ್‌ನಿಂದ ಕಳೆದ 30 ವರ್ಷದಿಂದ 16 ಲಕ್ಷ ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ ನ ಮುಖ್ಯಸ್ಥ ಶಶಿಕಾಂತ್ ಜೈನ್‌ ತಿಳಿಸಿದರು.

ಅಥ್ಲೆಟಿಕ್ಸ್: ಐತಿಹಾಸಿಕ ರಾಷ್ಟ್ರೀಯ ಕ್ರೀಡಾ ದಾಖಲೆ ಬರೆದ ಆಳ್ವಾಸ್ ಶಿಕ್ಷಣ ಸಂಸ್ಥೆ

Dec 03 2024, 12:35 AM IST
ಆಳ್ವಾಸ್‌ ಶಿಕ್ಷಣ ಸಂಸ್ಥೆ ಕ್ರೀಡಾಳುಗಳು ರಾಷ್ಟಮಟ್ಟದ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಅಥ್ಲೆಟಿಕ್ಸ್‌ನ ಎಲ್ಲ 47 ಸ್ಪರ್ಧೆಗಳಲ್ಲಿ, ಅದೂ ಮಂಗಳೂರು ವಿ.ವಿ. ಅಂತರ್ ಕಾಲೇಜಿನ ಕ್ರೀಡಾಕೂಟದಲ್ಲಿ 47ಕ್ಕೆ 47 ಕೂಟ ದಾಖಲೆಗಳನ್ನೂ ಆಳ್ವಾಸ್ ಕ್ರೀಡಾಪಟುಗಳು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ಪುರಸಭೆ ಸೇವೆ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ: ಪುರಸಭೆ ಅದ್ಯಕ್ಷ ವಸಂತಕುಮಾರ್

Dec 03 2024, 12:32 AM IST
ತರೀಕೆರೆ ಶಾಲೆಯನ್ನು ದತ್ತು ಸ್ವೀಕಾರ ಮಾಡುವ ಮೂಲಕ ಪುರಸಭೆ ಶಿಕ್ಷಣ ಕ್ಷೇತ್ರಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.

ಶಿಕ್ಷಣ ಸಂಸ್ಕಾರಯುತವಾಗಬೇಕು: ಬಿಇಒ ಶಬನಾ ಅಂಜುಮ್

Dec 03 2024, 12:31 AM IST
ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಶಾಲೆಯ ಚಿಣ್ಣರ ಉತ್ಸವ ೨೦೨೪ ಶಾಲಾ ವಾರ್ಷಿಕೋತ್ಸವ ನಡೆಯಿತು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಭಾಗವಹಿಸಿದ್ದರು.

ಪೋಷಕರೇ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಮಾಜದ ಮುಖ್ಯ ವಾಹಿನಿಗೆ ತನ್ನಿ: ಬಿ.ಲಿಂಗಯ್ಯ

Dec 02 2024, 01:18 AM IST
ಶ್ರೀರಂಗಪಟ್ಟಣ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಹಾಗೂ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವ ಸಲ್ಲಿಕೆ.

ಸಾಮಾಜಿಕ ಪಿಡುಗುಗಳ ನಿವಾರಣೆಗೆ ಶಿಕ್ಷಣ ಅವಶ್ಯ: ಸೋಮಶೇಖರ್

Dec 02 2024, 01:17 AM IST
ಪ್ರಸವಪೂರ್ವ ಲಿಂಗಪತ್ತೆ, ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಹಚ್ಚುವುದನ್ನು ನಿಷೇಧಿಸಲಾಗಿದೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ೨೧ ವರ್ಷದೊಳಗಿನ ಹುಡುಗ ಹಾಗೂ ೧೮ ವರ್ಷದೊಳಗಿನ ಹುಡುಗಿಗೆ ಮದುವೆ ಮಾಡುವುದರಲ್ಲಿ ಭಾಗಿಯಾಗುವ ಪ್ರತಿಯೊಬ್ಬರಿಗೂ ಕಾನೂನಿನಡಿ ಕಠಿಣ ಶಿಕ್ಷೆ ಹಾಗೂ ೧ಲಕ್ಷ ರು.ವರೆಗೆ ದಂಡ ವಿಧಿಸಲಾಗುವುದು.

ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಆಚರಣೆ

Dec 02 2024, 01:16 AM IST
ಅಂತರ ಶಾಲೆಗಳ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ಮಂಡ್ಯ ಹಾಗೂ ಮದ್ದೂರು ತಾಲೂಕುಗಳಿಂದ ಸುಮಾರು 13ಕ್ಕೂ ಅಧಿಕ ಶಾಲೆಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಬಹುಮಾನ ವಿತರಿಸಿದರು.

ಡಿಸೆಂಬರ್‌ ೨ ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಚಾಲನೆ: ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಅಧಿಕಾರಿ ಎನ್.ಎಸ್.ರಾಮೇಗೌಡ

Dec 01 2024, 01:32 AM IST
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ತಾಲೂಕಿನ ಮಾಯಸಂದ್ರ ಟಿಬಿ ಕ್ರಾಸ್ ಬಳಿ ಡಿ.೨ ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಚಾಲನೆ ದೊರೆಯಲಿದೆ ಎಂದು ಆದಿಚುಂಚನಗಿರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಾಜಿ ಕುಲಪತಿ ಎನ್.ಎಸ್.ರಾಮೇಗೌಡ ತಿಳಿಸಿದರು. ತುರುವೇಕೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಶಿಕ್ಷಣ ದೇಶ ಅಭಿವೃದ್ಧಿಗೆ ಬಳಕೆಯಾಗಲಿ: ಶಾಸಕ ಹರೀಶ್

Dec 01 2024, 01:32 AM IST
ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಡೆದ ಶಿಕ್ಷಣ ಅಂಕ ಗಳಿಕೆಗಷ್ಟೇ ಸಿಮಿತವಾಗದೇ, ದೇಶದ ಉನ್ನತಿ, ಅಭಿವೃದ್ಧಿಗೆ ಬಳಕೆಯಾಗಬೇಕು. ಆ ಮೂಲಕ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

ಸಮಾನ ಶಿಕ್ಷಣ ನೀತಿ ಜಾರಿಗೊಳಿಸಿ: ಬರಗೂರು ರಾಮಚಂದ್ರಪ್ಪ

Dec 01 2024, 01:31 AM IST
ಸರ್ಕಾರ ಸಮಾನ ಶಿಕ್ಷಣ ನೀತಿ ಜಾರಿಗೊಳಿಸಬೇಕು. ರಾಜ್ಯದ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯಗಳು ಕಲ್ಪಿಸಿ, ಶಿಕ್ಷಣ ಗ್ಯಾರಂಟಿ ಪಟ್ಟಿಗೆ ಸೇರ್ಪಡಿಸುವಂತೆ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಒತ್ತಾಯ ಮಾಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 117
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved