• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚಿನ ಬದಲಾವಣೆ ಆಗಲಿ

Nov 25 2024, 01:01 AM IST
ಅತಿ ಬದ್ಧತೆಯಿಂದ ಕೆಲಸ ಮಾಡುವ ವಿಜ್ಞಾನಿಯೊಬ್ಬ ತನ್ನ ಸಾಮರ್ಥ್ಯದ ಕೇವಲ ಶೇ. ೨೧ರಷ್ಟು ಮಾತ್ರ ಬಳಸುತ್ತಾನೆ ಎಂದು ಸಮೀಕ್ಷೆ ಹೇಳುತ್ತದೆ. ಹಾಗಾಗಿ ಶಿಕ್ಷಕರು ತಮ್ಮಲ್ಲಿರುವ ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು

ವಿನೋಭಾ ಬಾವೆ ಪ್ರೇರಣೆಯಿಂದ ಶಿಕ್ಷಣ ಸಂಸ್ಥೆ ಸ್ಥಾಪನೆ: ಗೃಹ ಸಚಿವ ಜಿ. ಪರಮೇಶ್ವರ್

Nov 24 2024, 01:46 AM IST
ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ವ್ಯವಸ್ಥೆಯ ವಿರುದ್ಧದ ಸಾತ್ವಿಕ ಸಿಟ್ಟು ಇದೆ. ಸಿಎಂ ಆಗಿ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಅವರು ಕೆಲಸ ಮಾಡಬೇಕಿದೆ.

ಶಿಕ್ಷಣ ಮಾನವನಿಗೆ ವಿನಮ್ರತೆ ಕಲಿಸುತ್ತದೆ: ಆನಿಕಾ

Nov 23 2024, 01:15 AM IST
ವಿದ್ಯಾರ್ಥಿಗಳು ತಮ್ಮ ಆಸಕ್ತಿ ಏನು ಎಂಬುದನ್ನು ಖಚಿತಪಡಿಸಿಕೊಂಡು ಆ ದಿಕ್ಕಿನಲ್ಲಿ ಸಾಗಬೇಕು. ಸತತ ಪ್ರಯತ್ನ, ಆಸಕ್ತಿ ಇದ್ದರೆ ಯಶಸ್ಸು ಕಾಣಬಹುದು.

ವಿವಿಯಲ್ಲಿ ಗುಣಮಟ್ಟದ ಶಿಕ್ಷಣ, ಸಂಶೋಧನೆ ಪರಿಣಾಮಕಾರಿಯಾಗಿರಲಿ: ಸುಂದರೇಶ ಬಾಬು

Nov 23 2024, 12:36 AM IST
ಯಾವುದೇ ವಿಶ್ವವಿದ್ಯಾಲಯಗಳಾಗಿದ್ದರು ಗುಣಮಟ್ಟದ ಶಿಕ್ಷಣ, ವಿಸ್ತರಣೆ ಹಾಗೂ ಸಂಶೋಧನೆ ವಿಭಾಗಗಳು ಪರಿಣಾಮಕಾರಿಯಾಗಿರಬೇಕು ಆ ನಿಟ್ಟಿನಲ್ಲಿಯೇ ಕೃಷಿ ವಿಜ್ಞಾನಗಳ ವಿವಿಯು ಕಲ್ಯಾಣ ಕರ್ನಾಟಕ ಭಾಗದ ಕೃಷಿ ವಲಯ ಸೇರಿ ಸಮಗ್ರ ಅಭಿವೃದ್ಧಿ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವುದು ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಸುಂದರೇಶ ಬಾಬು ಎಂ. ಅವರು ಹೇಳಿದರು.

ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿ: ದಿನೇಶ್ ಗುಂಡೂರಾವ್

Nov 22 2024, 01:18 AM IST
ವಳಚ್ಚಿಲ್ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ನೂತನ ಸಿಬ್ಬಂದಿ ವಸತಿ ಸಂಕೀರ್ಣ ‘ಓಮೆಗಾ’ವನ್ನು ಗುರುವಾರ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಿದರು.

ಶಿಕ್ಷಣ ಕ್ಷೇತ್ರ ರತ್ನಗಳುಳ್ಳ ಸರೋವರವಿದ್ದಂತೆ: ಡಾ.ವಿ.ಡಿ.ಸುವರ್ಣ

Nov 22 2024, 01:17 AM IST
ಜೀವನ ಸಾಧನೆ ಬಹುಕಠಿಣ ಹೋರಾಟವಾಗಿರುತ್ತದೆ. ನಿತ್ಯ ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕಿದೆ. ಯಾರಲ್ಲಿ ಪ್ರಶ್ನಿಸುವ ಮನೋಧರ್ಮ ಬೆಳದಿರುತ್ತದೆಯೋ ಅವರು ಹೆಚ್ಚು ಗಳಿಸಬಹುದು. ಶಿಕ್ಷಕ ವೃತ್ತಿಗೆ ಭಾಷೆ ಶುದ್ಧತೆಯೇ ಪರಿಪೂರ್ಣ ಹಂತವಾಗಿದ್ದು, ಭಾಷೆ ಸುಧಾರಣೆ ಮತ್ತು ಪರಿಷ್ಕರಣಿಯೊಂದಿಗೆ ಮುನ್ನಡೆದರೆ ಗೌರವ ಹೆಚ್ಚಿಸಿಕೊಳ್ಳಬಹುದು.

ಡಿವಿಜಿ, ಬಿಎಂಶ್ರೀ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳು: ಶಿಕ್ಷಣ ಇಲಾಖೆಯ ಮಂಜುನಾಥ ಪ್ರಸನ್ನ

Nov 22 2024, 01:17 AM IST
ಕವಿಗಳಾದ ಬಿ.ಎಂ.ಶ್ರೀಕಂಠಯ್ಯ, ಡಿ.ಜಿ.ಗುಂಡಪ್ಪ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳಾಗಿದ್ದು, ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಅಭಿಪ್ರಾಯಪಟ್ಟರು. ಚಾಮರಾನಗರದಲ್ಲಿ ಕನ್ನಡ ರಾಜ್ಯೋತ್ಸವದ 20ನೇ ದಿನದ ಕಾರ್ಯಕ್ರಮದಲ್ಲಿ ಡಿ.ವಿ.ಗುಂಡಪ್ಪ, ಬಿ.ಎಂ.ಶ್ರೀಕಂಠಯ್ಯ ಅವರ‌ ಕುರಿತು ಮಾತನಾಡಿದರು.

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಉಚಿತ ತರಬೇತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Nov 21 2024, 01:05 AM IST

 ವಿಜ್ಞಾನ ವಿಭಾಗದ ಆಯ್ದ 25 ಸಾವಿರ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌, ಜೆಇಇ ತರಬೇತಿ ನೀಡಲು ಪೇಸ್‌ ಕಂಪನಿ ಸಹಯೋಗದಲ್ಲಿ ರೂಪಿಸಿರುವ ಉಚಿತ ಆನ್‌ಲೈನ್‌ ತರಗತಿ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಬುಧವಾರ ವಿಧಾನಸೌಧದಲ್ಲಿ ಚಾಲನೆ ನೀಡಿದರು.

ವಿದ್ಯಾರ್ಥಿಗಳನ್ನು ಸುಜ್ಞಾನಿಗಳನ್ನಾಗಿಸುವ ಶಿಕ್ಷಣ ಅಗತ್ಯ: ಕೇಮಾರು ಶ್ರೀ

Nov 21 2024, 01:03 AM IST
ಕಾರ್ಯಕ್ರಮದಲ್ಲಿ ಕಟೀಲು ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ವತಿಯಿಂದ ನಿವೃತ್ತ ಪ್ರಾಂಶುಪಾಲ ಡಾ. ಕೃಷ್ಣ ಕಾಂಚನ್ ಹಾಗೂ ನಿವೃತ್ತ ಉಪನ್ಯಾಸಕ ನಾಗೇಶ್ ರಾವ್ ಅವರನ್ನು ಗೌರವಿಸಲಾಯಿತು.

ರಂಗ ಶಿಕ್ಷಣ ಆತ್ಮವಿಶ್ವಾಸ ಮೂಡಿಸಲು ಸಹಕಾರಿ

Nov 21 2024, 01:02 AM IST
ರಂಗ ಶಿಕ್ಷಣ ಪಡೆದ ಮಕ್ಕಳು ಆತ್ಮವಿಶ್ವಾಸದಿಂದ ಇರುತ್ತಾರೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಂಗಶಿಕ್ಷಣ ಅತ್ಯವಶ್ಯಕ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 117
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved