• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಿಕೋದ್ಯಮಿ ಬಿ.ಎಸ್‌.ನಾಗರಾಜರಾವ್‌ ಶಿಕ್ಷಣ, ಸಹಕಾರಿ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದರು: ಎಚ್‌.ವಿ. ರಾಜೀವ್‌

Sep 01 2025, 01:03 AM IST
ನಾಗರಾಜರಾವ್‌ ಅವರು ಸ್ಥಾಪಿಸಿದ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘವು ಇಂದು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆಡಳಿತ ಮಂಡಳಿಯ ಕಾರಣದಿಂದ ಪ್ರಗತಿಯ ಹಾದಿಯಲ್ಲಿ ಸಾಗಿದೆ. ಜನಾನುರಾಗಿಯಾಗಿ ಠೇವಣಿ ಹೆಚ್ಚಿಸಿಕೊಂಡಿದೆ. ಕೋವಿಡ್‌ ಸಂದರ್ಭದಲ್ಲಿ ವಿಶೇಷ ಸಾಲ ನೀಡಿದೆ. ಹೊಸ ಹೊಸ ಯೋಜನೆಗಳ ಮೂಲಕ ಸದಸ್ಯರ ವಿಶ್ವಾಸವನ್ನು ಕೂಡ ಗಳಿಸಿದೆ.

ಡಿಗ್ರಿ ಪೂರೈಸುವುದು ಶಿಕ್ಷಣ ಅಲ್ಲ: ನ್ಯಾ. ಅಬ್ದುಲ್ ನಜೀರ್

Aug 31 2025, 02:00 AM IST
ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕದಲ್ಲಿ ಪ್ರೇರಣಾ ದಿವಸ ಕಾರ್ಯಕ್ರಮ ನಡೆಯಿತು. ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರತಿಭೆ ಗುರುತಿಸಲು ಶಿಕ್ಷಣ ಅಗತ್ಯ: ಅಂತೋಣಿ ವಿಜಯನ್

Aug 30 2025, 01:01 AM IST
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಆಶ್ರಯದಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು 2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಯಿತು.

ಹಿಂದುಳಿದ ವರ್ಗ, ಶೋಷಿತರಿಗೆ ಶಿಕ್ಷಣ ಒದಗಿಸುವಲ್ಲಿ ಅರಸು ಆಪಾರ ಶ್ರಮ ವಹಿಸಿದ್ದರು: ಶಾಸಕ ಜಿ.ಎಚ್.ಶ್ರೀನಿವಾಸ್

Aug 29 2025, 01:00 AM IST
ತರೀಕೆರೆ, ಹಿಂದುಳಿದ ವರ್ಗದವರಿಗೆ, ಶೋಷಿತರಿಗೆ, ದೀನ ದಲಿತರಿಗೆ ಶಿಕ್ಷಣ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಪಾರ ಶ್ರಮ ವಹಿಸಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಶೋಷಿತರು ಶಿಕ್ಷಣ ಸವಲತ್ತು ಬಳಸಲಿ: ಶ್ರೀಗಳು

Aug 26 2025, 01:03 AM IST
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾಜದ ಮುಖ್ಯ ವಾಹಿನಿಯಿಂದ ದೂರ ಉಳಿದ ವರ್ಗಗಳಿಗೆ ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸಿ, ಸಮಾಜದ ಮುನ್ನೆಲೆಗೆ ತರುವ ಕಾರ್ಯ ಮಾಡಿದ್ದಾರೆ. ಈ ಸೌಲಭ್ಯವನ್ನು ಶೋಷಿತ ಸಮಾಜದವರು ಸಮರ್ಪಕವಾಗಿ ಬಳಸಿ, ಶಿಕ್ಷಣವಂತರಾಗಬೇಕು ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಶ್ರೀ ಡಾ.ಪ್ರಸನ್ನಾಂದಪುರಿ ಮಹಾಸ್ವಾಮಿ ನುಡಿದಿದ್ದಾರೆ.

ಸ್ವಸ್ಥ ಸಮಾಜಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

Aug 24 2025, 02:00 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹುದ್ದೆಗಳನ್ನು ಪಡೆಯಬೇಕಾದರೆ ಕಠಿಣ ಪರಿಶ್ರಮ ಅಗತ್ಯವಾಗಿದ್ದು , ಅದಕ್ಕಾಗಿ ತಾಳ್ಮೆ ಆಸಕ್ತಿಗಳಂಥ ಗುಣಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಸಮಾಜಕ್ಕೆ ಆಸ್ತಿಗಳಾಗಿ ಸೇವೆ ಮಾಡಬೇಕು. ಉತ್ತಮ ಶಿಕ್ಷಣದಿಂದ ಮಾತ್ರ ಉತ್ತಮ ವ್ಯಕ್ತಿತ್ವದ ನಿರ್ಮಾಣ ಆಗುತ್ತದೆ

ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕೈಬಿಟ್ಟಿರುವುದು ನೋವಿನ ಸಂಗತಿ: ಕೋಟಾ ಶ್ರೀನಿವಾಸ ಪೂಜಾರಿ

Aug 24 2025, 02:00 AM IST
ಶೃಂಗೇರಿ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಹಾಗೂ ಮಕ್ಕಳ ಕೌಶಲಾಭಿವೃದ್ಧಿ ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಆಧರಿಸಿ ಜಾರಿಗೆ ತಂದಿದ್ದ ಹೊಸಶಿಕ್ಷಣ ನೀತಿ ಎನ್ಇಪಿ ರಾಜ್ಯ ಸರ್ಕಾರ ಕೈಬಿಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.

ಶಿಕ್ಷಣ ಮಾನವೀಯ ಮೌಲ್ಯ ನಿರ್ಮಾಣಕ್ಕೆ ಬುನಾದಿ

Aug 23 2025, 02:00 AM IST
ಶಿಕ್ಷಣ ವ್ಯಕ್ತಿಯ ಭವಿಷ್ಯ, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ನಿರ್ಮಾಣಕ್ಕೆ ಅಡಿಪಾಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಹೇಳಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯ ಶಿಕ್ಷಣ ಅಗತ್ಯ

Aug 23 2025, 02:00 AM IST
ರಾಮನಗರ: ಇಂದಿನ ತಾಂತ್ರಿಕ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕ - ಯುವತಿಯರನ್ನು ಯಶಸ್ವಿಗೊಳಿಸಲು ಕೌಶಲ್ಯ ಶಿಕ್ಷಣ ಅತ್ಯಗತ್ಯ ಎಂದು ಸಾಹಿತಿ ಪ್ರೊ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.

ಮಕ್ಕಳನ್ನು ದುಡಿಮೆಗೆ ನೂಕದೆ ಉತ್ತಮ ಶಿಕ್ಷಣ ನೀಡಿ

Aug 22 2025, 12:00 AM IST
ನಿಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ಯಾರಾದರೂ ಬಾಲ ಕಾರ್ಮಿಕರಿದ್ದರೆ ಕೂಡಲೇ ಸಂಬದಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ. ಬಾಲ ಕಾರ್ಮಿಕ ಪದ್ಧತಿ ಕಾನೂನಿನ ಪ್ರಕಾರ ಅಪರಾಧ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ದುಡಿಮೆಯಲ್ಲಿ ತೂಡಗಿಸಿಕೊಂಡರೆ 1098ಕ್ಕೆ ಕರೆ ಮಾಡಿ ತಿಳಿಸಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved