• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ: ಡಾ. ವೀರೇಂದ್ರ ಹೆಗ್ಗಡೆ

Nov 13 2024, 12:05 AM IST
ಉಜಿರೆಯಲ್ಲಿ ನಿರ್ಮಾಣವಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಯೋಜನೆಯ ವತಿಯಿಂದ 46. 65 ಲಕ್ಷ ರು. ಮೌಲ್ಯದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳನ್ನು ಡಾ. ಹೆಗ್ಗಡೆಯವರು ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಹಸ್ತಾಂತರಿಸಿದರು.

ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Nov 11 2024, 11:46 PM IST
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.

ಯಾವುದೇ ಕ್ಷೇತ್ರದಲ್ಲಿ ಸಾಧನೆಗೆ ಶಿಕ್ಷಣ ಅವಶ್ಯ: ಸುಶೀಲಕುಮಾರ

Nov 11 2024, 01:10 AM IST
ಸಮಾಜದಲ್ಲಿ ಬಡತನವಿದೆ. ಆದರೆ ಅದು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದರು. ಸತತವಾಗಿ 5 ದಿನಗಳ ಕಾಲ ಜಾತ್ರೆ ಮಾಡುವುದು ಹೆಮ್ಮೆಯ ವಿಷಯವಾಗಿದೆ

ಮೂಢನಂಬಿಕೆಯಿಂದ ಹೊರಬಂದು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಡಾ. ಯಮನೂರಪ್ಪ

Nov 11 2024, 01:03 AM IST
ಮೂಢನಂಬಿಕೆ, ಮೌಢ್ಯತೆಯಿಂದ ಹೊರಬಂದು ಮಕ್ಕಳಿಗೆ ಶಿಕ್ಷಣ ನೀಡಬೇಕು.

ಪೋಷಕರಲ್ಲಿ ಮಕ್ಕಳ ಶಿಕ್ಷಣ, ಕಾಳಜಿ ಮಾಹಿತಿ ಮುಖ್ಯ

Nov 11 2024, 12:57 AM IST
ಪ್ರಾಥಮಿಕ ಹಂತದಲ್ಲಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಪೂರ್ವಸಿದ್ಧತೆ ಎಂಬ ಅರಿವು ಇರುವುದಿಲ್ಲ. ಅಂತಹ ಮಕ್ಕಳಿಗೆ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ತರುವುದು ಬೋಧಕರಿಗೆ ಸವಾಲಿನ ಕೆಲಸವಾಗಿದೆ ಎಂದು ಶಿಕ್ಷಣ ಇಲಾಖೆ ಸಂಪನ್ಮೂಲ ಶಿಕ್ಷಕ ಎಂ.ಮಲ್ಲಿಕಾರ್ಜುನ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಓದಿನ ಬಗ್ಗೆ ಪ್ರೀತಿ ಇರಲಿ, ಶಿಕ್ಷಣ ವ್ಯಕ್ತಿತ್ವ ರೂಪಿಸುತ್ತದೆ: ಪ್ರೊ.ಪದ್ಮಾ ಶೇಖರ್

Nov 11 2024, 12:55 AM IST
ಶಿಕ್ಷಣದಿಂದ ಎಲ್ಲವೂ ಸಾಧ್ಯ, ಆದ್ದರಿಂದ ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು. ಇದು ವ್ಯಕ್ತಿತ್ವವನ್ನು ಗಟ್ಟಿಗೊಳಿಸುತ್ತದೆ. ಭವಿಷ್ಯವನ್ನು ರೂಪಿಸುತ್ತದೆ. ಆದ್ದರಿಂದ ಗುರುಗಳ ಮಾರ್ಗದರ್ಶನದಲ್ಲಿ ಗುರಿ ತಲುಪಬೇಕು. ಆ ಮೂಲಕ ಜ್ಞಾನ ವಿಸ್ತಾರ ಮಾಡಿಕೊಳ್ಳಬೇಕು. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಲು ಮುಂದಾಗಿ

Nov 11 2024, 12:45 AM IST
ಶಾಲಾ ಮಕ್ಕಳೇ ಸಮಾಜ ವಿದ್ರೋಹಿ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರ ಹಿಂದೆ, ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆಯದಿರುವುದೇ ಕಾರಣ.

ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ಒತ್ತು ನೀಡಿ

Nov 10 2024, 01:52 AM IST
ಮಾತೃಭಾಷೆಯಲ್ಲಿ ಆಳವಾದ ಸಾಮರ್ಥ್ಯ ಗಳಿಕೆ, ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನದಿಂದ ವ್ಯಕ್ತಿ ಮರುಹುಟ್ಟು ಪಡೆಯುತ್ತಾ ಪರಿಪೂರ್ಣ ವ್ಯಕ್ತಿತ್ವ ಮೂಡಿಬರುವುದರಿಂದ ಶಾಲಾ ಹಂತದಲ್ಲಿ ಮಾತೃ ಭಾಷಾ ಕಲಿಕೆ ಹಾಗೂ ಸಾಹಿತ್ಯ ಅಧ್ಯಯನಕ್ಕೆ ವಿಶೇಷ ಒತ್ತು ನೀಡಬೇಕು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮವಹಿಸಿ: ತಹಸೀಲ್ದಾರ್ ಮಂಜುನಾಥ್ ಸಲಹೆ

Nov 10 2024, 01:43 AM IST
ವಿದ್ಯಾವಂತರು ಯಾವತ್ತೂ ಸುಮ್ಮನೇ ಕೈ ಕಟ್ಟಿ ಕೂರಬಾರದು. ಆದ್ದರಿಂದ ನಾವೆಲ್ಲ ಸೇರಿ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳ ಮಕ್ಕಳಿಗೆ ಆದ್ಯತೆ ನೀಡಿದ್ದು ಪೋಷಕರು ಇಂದಿನಿಂದಲೇ ತಮ್ಮ ಮಕ್ಕಳನ್ನ ನಮ್ಮ ಲಂಡನ್ ಕಿಡ್ಸ್ ಶಾಲೆಗೆ ದಾಖಲಿಸಬಹುದು.

ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜಲ್ಲೇ ಸೀಟು ಬ್ಲಾಕ್‌ ದಂಧೆ? : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌

Nov 09 2024, 01:09 AM IST

  ಪ್ರಸಕ್ತ ಸಾಲಿನ ಕೌನ್ಸೆಲಿಂಗ್‌ನಲ್ಲಿ ಕೆಲವು ಪ್ರತಿಷ್ಠಿತ ಕಾಲೇಜುಗಳಲ್ಲೇ ಭಾರೀ ಬೇಡಿಕೆಯ ಎಂಜಿನಿಯರಿಂಗ್‌ ಕೋರ್ಸುಗಳಿಗೆ ಸೀಟು ಸಿಕ್ಕರೂ ಅನೇಕ ವಿದ್ಯಾರ್ಥಿಗಳು ಪ್ರವೇಶ ಪಡೆದಿಲ್ಲ. ಇದರ ಹಿಂದೆ ವ್ಯವಸ್ಥಿತ ಜಾಲದಿಂದ ‘ಸೀಟ್‌ ಬ್ಲಾಕಿಂಗ್‌’ ಹಗರಣ ನಡೆಸಿರುವ ಅನುಮಾನ 

  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 117
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved