• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಮೂಡಿಸಿದ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು

Oct 27 2024, 02:37 AM IST
ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಭಾರತಕ್ಕೆ ಅಣಿಗೊಳಿಸುವ, ಜಾಗೃತಿ ಮೂಡಿಸುವ ೧೬ ದಿನಗಳ ನಿರಂತರ ಸ್ವಚ್ಛತಾ ಕಾರ್ಯದ ಮೂಲಕ ಹಾನಗಲ್ಲ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಕಾಳಜಿ ತೋರಿದ್ದು ಮಠ ಮಂದಿರ, ಕಲಾಮಂದಿರಗಳ ಸ್ವಚ್ಛತೆಗೆ ಮುಂದಾಗಿದ್ದಾರೆ.

ಗುಣಮಟ್ಟದ ಶಿಕ್ಷಣ ಕೊಡಿಸುವುದೇ ನನ್ನ ಗುರಿ

Oct 27 2024, 02:35 AM IST
ಚನ್ನಗಿರಿಯ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಕ್ವಿಜ್ ಲೀ ಟೀಚರ್ ಹ್ಯಾಪ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜ ವಿ.ಶಿವಗಂಗಾ ನೆವೇರಿಸಿದರು.

ಪ್ರತಿಯೊಬ್ಬರು ಶಿಕ್ಷಣ ಹೊಂದುವುದು ಅಗತ್ಯ: ಪೂಜಾ ಸಜೇಶ್

Oct 27 2024, 02:30 AM IST
ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯುವಂತಾಗಬೇಕು ಎಂದು ಸಮಾಜ ಸೇವಕ ಪೂಜಾ ಸಜೇಶ್‌ ಹೇಳಿದರು. ಟ್ರ್ಯಾಕ್‌ ಶೂಟ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೌಶಲ ವೃದ್ಧಿಯ ದಿಸೆಯಲ್ಲಿ ಶಿಕ್ಷಣ ಫೌಂಡೇಷನ್ ಪಾತ್ರ ಶ್ಲಾಘನೀಯ: ಜಿಲ್ಲಾಧಿಕಾರಿ ಶಿಲ್ಪಾನಾಗ್

Oct 27 2024, 02:20 AM IST
ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಕೌಶಲ್ಯವನ್ನು ವೃದ್ಧಿಗೊಳಿಸುವ ದಿಸೆಯಲ್ಲಿ ಶಿಕ್ಷಣ ಫೌಂಡೇಷನ್ ಪಾತ್ರ ಶ್ಲಾಘನೀಯವಾದದ್ದು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಮೆಚ್ಚುಗೆ ವ್ಯಕ್ತಪಡಿಸಿದರು. ಹನೂರಿನಲ್ಲಿ ಸ್ಟೆಮ್ ಅರಿವು ಹಾಗೂ ಎಫ್.ಎಲ್.ಎನ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಿಸಿಯೂಟ ತಯಾರಕರ ಈ ಎಲ್ಲಾ ಬೇಡಿಕೆ ಈಡೇರಿಕೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Oct 26 2024, 01:12 AM IST
ತರೀಕೆರೆ, ಎಐಟಿಯುಸಿ ಬಿಸಿಯೂಟ ತಯಾರಕರ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವೇತನ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು.

ಚಾರಿತ್ರ್ಯ, ಸನ್ನಡತೆ, ಸದ್ಗುಣಗಳಿಲ್ಲದ ಶಿಕ್ಷಣ ಅರ್ಥಹೀನ

Oct 25 2024, 01:04 AM IST
ಹೊಸದುರ್ಗ: ಚಾರಿತ್ರ್ಯ, ಸನ್ನಡತೆ, ಸದ್ಗುಣಗಳಿಲ್ಲದ ಶಿಕ್ಷಣ ಅರ್ಥಹೀನ. ಬುದ್ಧಿ ವಿಕಾಸವಾದಂತೆ ಅನೇಕ ರೀತಿ ಕಾಮನೆಗಳಿಗೆ ಬಲಿಯಾಗಿ ಮಕ್ಕಳು ದಾರಿತಪ್ಪುತ್ತಿದ್ದಾರೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ವಿಷಾದಿಸಿದರು.

ಶಿಕ್ಷಣ, ಉದ್ಯಮ, ಕೃಷಿ ಇತ್ಯಾದಿ ಕ್ಷೇತ್ರಗಳಲ್ಲಿ ಎಐ ಬಳಕೆ ಹೆಚ್ಚಳ : ಮೆಟಾ ಘೋಷಣೆ

Oct 25 2024, 12:50 AM IST
ಬೆಂಗಳೂರಿನಲ್ಲಿ ಮೆಟಾ ಸಂಸ್ಥೆ ಆಯೋಜಿಸಿದ್ದ ಬಿಲ್ಡ್ ವಿತ್ ಎಐ ಸಮಾವೇಶದಲ್ಲಿ ಎಐ ಜಗತ್ತಿನ ಆಗುಹೋಗುಗಳ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಎಐ ಜಗತ್ತಿನಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಕುರಿತು ಚರ್ಚಿಸಲಾಯಿತು.

ಜೆಎಸ್ಎಸ್ ಉನ್ನತ ಶಿಕ್ಷಣ ಸಂಶೋಧನಾ ಅಕಾಡೆಮಿಗೆ ನ್ಯಾಕ್‌ ನಿಂದ ಎ++ ಮಾನ್ಯತೆ

Oct 22 2024, 12:23 AM IST
ಉನ್ನತ ಶಿಕ್ಷಣದಲ್ಲಿ ಸಂಸ್ಥೆಯ ಉತ್ಕೃಷ್ಟತೆಗೆ, ಬದ್ಧತೆ ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿನ ಮತ್ತು ಅದರ ನಿರಂತರ ಪ್ರಯತ್ನಕ್ಕೆ ದೊರೆತ ಯಶಸ್ಸು

ಶೋಷಿತರು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲಿ

Oct 20 2024, 01:58 AM IST
ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ ಎಂದು ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಮುಖ್ಯ

Oct 19 2024, 12:38 AM IST
ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು, ರಾಮಾಯಣದಲ್ಲಿರುವ ಮೌಲ್ಯ, ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದ ಅವರು ವಾಲ್ಮೀಕಿ ರವರ ಆದರ್ಶ, ತತ್ವ ಸಿದ್ದಾಂತಗಳನ್ನು ಸದಾ ಪಾಲನೆ ಮಾಡಬೇಕು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 117
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved