• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಮಕ್ಕಳಿಗೆ ಗಣಿತ ಕಲಿಸಲು ಹೊಸ ಯೋಜನೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 01:14 PM IST

  ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ,  ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’,   ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್‌ ಸೌತ್‌ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಇನ್ನು ಮುಂದೆ ಗ್ರೇಸ್‌ ಅಂಕವಿಲ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 08:52 AM IST

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಉದ್ಯಮದಲ್ಲಷ್ಟೇ ನಂ.1 ಅಲ್ಲ ದಾನದಲ್ಲೂ ನಂ.1 ಹೀರೋ ಶಿಕ್ಷಣ, ಆರೋಗ್ಯ, ಸಂಶೋಧನೆ ಕ್ಷೇತ್ರಕ್ಕೆ ಸಾವಿರಾರು ಕೋಟಿ ದೇಣಿಗೆ

Oct 10 2024, 05:37 AM IST

ಲಾಭಗಳಿಸುವ ಉದ್ದೇಶದೊಂದಿಗೆ ಉದ್ಯಮಗಳು ಆರಂಭವಾಗುತ್ತವಾದರೂ, ಅವು ಒಂದು ಹಂತ ತಲುಪಿದ ಬಳಿಕ ಉದ್ಯಮಿಗಳು ಸಮಾಜಮುಖಿ ಕಾರ್ಯಗಳತ್ತ ಮುಖ ಮಾಡುತ್ತಾರೆ. ಇಂತಹವರಲ್ಲಿ ರತನ್‌ ಟಾಟಾ ಪ್ರಮುಖ ಪಟ್ಟಿಯಲ್ಲಿ ಗುರುತಿಸಿಕೊಳ್ಳುತ್ತಾರೆ

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅಗತ್ಯ

Oct 10 2024, 02:25 AM IST
ಜ್ಞಾನ ಸಶಕ್ತವಾದದ್ದು. ಅದು ಕೊಡುವ ಬಲದಿಂದ ವ್ಯಷ್ಟಿ ಹಾಗೂ ಸಮಷ್ಟಿಯ ಅಜ್ಞಾನದ ತಮಂಧತೆಯನ್ನು ದೂರ ಮಾಡಿ ವಿವೇಕದ ಬೆಳಕನ್ನು ಮೂಡಿಸಬಹುದು. ಜ್ಞಾನದ ಬೆಳಕಲ್ಲಿ ಸಾಗಿದಾಗ ಲೋಕ ಸುಜ್ಞಾನಗೊಳ್ಳುತ್ತದೆ. ವಿದ್ಯಾರ್ಥಿನಿಯರು ಪದವಿಯೊಂದಿಗೆ ತಮ್ಮ ಜ್ಞಾನವನ್ನು ವಿವೇಕವನ್ನು ಉದ್ದೀಪಿಸಿಕೊಂಡು ಸಮಾಜಕ್ಕೆ ಬೆಳಕಾಗಬೇಕು. ಶಿಕ್ಷಣವು ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಲು ನೆರವಾಗುತ್ತದೆ ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಶಿಕ್ಷಣ, ಉದ್ಯೋಗ ಪಡೆದ ನಂತರವೇ ಮದುವೆ ಬಗ್ಗೆ ನಿರ್ಣಯಿಸಿ

Oct 10 2024, 02:18 AM IST
ಉನ್ನತ ಶಿಕ್ಷಣ ಪೂರೈಸಿ ಉದ್ಯೋಗ ಪಡೆದು, ನಂತರ ಮದುವೆ ಬಗ್ಗೆ ನಿರ್ಣಯಿಸಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಹಂತದಲ್ಲೆ ಪ್ರೀತಿ, ಪ್ರೇಮದ ಸುಳಿಯಲ್ಲಿ ಸಿಲುಕಿ ಮುಂದಿನ ಭವಿಷ್ಯ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಹೆಣ್ಣು ಮಕ್ಕಳ ಶಿಕ್ಷಣ, ರಕ್ಷಣೆಗೆ ಆದ್ಯತೆ ಅಗತ್ಯ

Oct 10 2024, 02:16 AM IST
ದೊಡ್ಡಬಳ್ಳಾಪುರ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಅಂಗವಾಗಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಜಾಗೃತಿ ಕಾರ್ಯಕ್ರಮ ಇಲ್ಲಿನ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಂದ ದಸರಾ ರಜೆ ಉಲ್ಲಂಘನೆ

Oct 09 2024, 01:48 AM IST
ಕರ್ನಾಟಕದಲ್ಲಿರುವ ಕ್ರಿಶ್ಚಿಯನ್‌ ಸಂಸ್ಥೆಗಳು ರಾಷ್ಟ್ರೀಯತೆ ಮತ್ತು ನಮ್ಮ ಸಂಪ್ರದಾಯವನ್ನು ಕಡೆಗಣಿಸುತ್ತಲೇ ಬರುತ್ತಿವೆ. ಅವರ ಶೈಕ್ಷಣಿಕ, ಸೇವಾ ಸಂಸ್ಥೆಗಳಲ್ಲಿ ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ ಇಡುವುದಿಲ್ಲ ಎಂದು ಪ್ರಮೋದ ಮುತಾಲಿಕ್‌ ಆರೋಪಿಸಿದರು.

ಪ್ರಸ್ತುತ ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣಗೊಂಡು ಔದ್ಯೋಗಿಕ ಕೇಂದ್ರಗಳಾಗಿವೆ

Oct 08 2024, 01:07 AM IST
ಸಮಕಾಲೀನ ಸಂದರ್ಭದಲ್ಲಿ‌ಯುವ ಜನರಿಗೆ ನಾಡು- ನುಡಿ ಕಟ್ಟಿದ ಸಾಧಕರ ಬಗ್ಗೆ

ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಉನ್ನತ ಶಿಕ್ಷಣ ಕ್ಷೇತ್ರ ಅಭಿವೃದ್ಧಿ: ಶಾಕ ಎಚ್.ಟಿ.ಮಂಜು

Oct 08 2024, 01:05 AM IST
ಅಕ್ಕಿಹೆಬ್ಬಾಳು ವಿಶೇಷ ಇತಿಹಾಸವುಳ್ಳ ಹಾಗೂ ರಾಜ್ಯ ಕಂಡ ಹಲವು ಮಹನೀಯರು ಜನಿಸಿರುವ ಗ್ರಾಮ. ಹೋಬಳಿ ಕೇಂದ್ರವಾದರೂ ಹೆಚ್ಚು ಗ್ರಾಮೀಣ ಹಿನ್ನೆಲೆ ಹೊಂದಿದ್ದು, ಶಾಲೆಯಲ್ಲಿ ಹೆಚ್ಚಿನ ಕೊಠಡಿಗಳು ನಿರ್ಮಾಣವಾದರೆ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುತ್ತವೆ.

ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Oct 07 2024, 11:41 AM IST

ಬಿಜೆಪಿ ಅವರಿಗೆ ಮಾಡೋಕೆ ಕೆಲಸ ಇಲ್ಲ, ಅದಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.

  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved