• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ: ಶಾಸಕ ಚಂದ್ರಪ್ಪ

Oct 02 2024, 01:04 AM IST
ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ತಿಳಿಸಿದರು.

ಸರ್ಕಾರಿ ಶಾಲೇಲಿ ಗುಣಮಟ್ಟ ಶಿಕ್ಷಣ

Sep 30 2024, 01:31 AM IST
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ ಎಂದು ಶಾಸಕ ಧೀರಜ್‌ ಮುನಿರಾಜ್‌ ಹೇಳಿದರು.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ

Sep 30 2024, 01:30 AM IST
ಚಾಮರಾಜನಗರ: ರಾಜ್ಯಸರ್ಕಾರ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ: ಸಚಿವ ಪ್ರಹ್ಲಾದ್‌ ಜೋಶಿ

Sep 30 2024, 01:25 AM IST
ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ನಾವೂ ಬದಲಾವಣೆ ಹೊಂದಲು ಅವಶ್ಯಕವಾಗಿರುವ ಗುಣಮಟ್ಟದ ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿಗೂ ನೀಡುವುದು ಸರಕಾರದ ಜವಾಬ್ದಾರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು

ಶಿಕ್ಷಣ, ನೀರಾವರಿಗೆ ಪ್ರಮುಖ ಆದ್ಯತೆ: ಸಂಸದ ಹಿಟ್ನಾಳ

Sep 30 2024, 01:17 AM IST
Education, irrigation top priority: MP Hitnala

ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಆದ್ಯತೆ ನೀಡುವೆ: ಸಂಸದ ತುಕಾರಾಂ

Sep 29 2024, 01:52 AM IST
ಶಿಕ್ಷಣ ಮತ್ತು ಆರೋಗ್ಯದಿಂದ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಿದೆ.

ಪ್ರತಿಯೊಬ್ಬರೂ ಶಿಕ್ಷಣ ಪಡೆಯುವ ಜತೆಗೆ ಆರೋಗ್ಯದಿಂದ ಇರಬೇಕು: ಜಿ.ಟಿ. ದೇವೇಗೌಡ

Sep 27 2024, 01:18 AM IST
ಕರ್ನಾಟಕದ ಮಕ್ಕಳು ಶಿಕ್ಷಣ ಪಡೆಯುವ ಜತೆಗೆ ಆರೋಗ್ಯದಿಂದ ಇರಬೇಕು ಎನ್ನುವ ಕಾರಣಕ್ಕಾಗಿ ಪೌಷ್ಟಿಕಾಂಶ ಒದಗಿಸುವ ಮೊಟ್ಟೆ ವಿತರಿಸಲು ಅಜೀಂ ಪ್ರೇಮ್ ಜೀ ಅವರು 1590 ಕೋಟಿ ರು. ಅನುದಾನವನ್ನು ರಾಜ್ಯ ಸರ್ಕಾರಕ್ಕೆ ನೀಡುವ ತೀರ್ಮಾನ ಮಾಡಿರುವುದು ಶ್ಲಾಘನೀಯ. ಬಡ ಮಕ್ಕಳ ಆರೋಗ್ಯಕ್ಕಾಗಿ ಇಷ್ಟೊಂದು ಪ್ರಮಾಣದ ಅನುದಾನ ನೀಡಿದ್ದರೆ ಅದು ಅಜೀಂ ಪ್ರೇಮ್ ಜೀ.

ರಾಜೇಂದ್ರಶ್ರೀಗಳು ಶಿಕ್ಷಣ, ಆರೋಗ್ಯ ಸೇವೆಗೆ ಹೆಚ್ಚಿನ ಒತ್ತು: ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಜಯದೇವ್

Sep 26 2024, 09:57 AM IST
ಡಾ.ಶಿವರಾತ್ರಿ ರಾಜೇಂದ್ರಶ್ರೀಗಳು ಎಲ್ಲರಿಗೂ ಶಿಕ್ಷಣ, ಆರೋಗ್ಯ ಸೇವೆ ದೊರೆಯಬೇಕೆಂಬ ಮಹಾದಾಸೆಯನ್ನು ಹೊಂದಿ ನನ್ನಂಥ ಲಕ್ಷಾಂತರ ಮಂದಿಗೆ ಆಶ್ರಯದಾತರಾಗಿದ್ದರು ಎಂದು ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಜಿ.ಎಸ್.ಜಯದೇವ್ ಅಭಿಪ್ರಾಯಪಟ್ಟರು. ಚಾಮರಾಕಮಗರದಲ್ಲಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ೧೦೯ನೆಯ ಜಯಂತಿ ಮಹೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೀಡಿ, ಸಿಗರೇಟ್ ವ್ಯಸನದಿಂದ ಮುಕ್ತರಾಗಿಸಲು ಆರೋಗ್ಯ ಶಿಕ್ಷಣ ಅಗತ್ಯ: ಚೆಲುವರಾಜು

Sep 26 2024, 09:56 AM IST
ಮನುಷ್ಯ ಮತ್ತು ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ ಎಂದರೆ ಶ್ವಾಸಕೋಶ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಮಹಿಳೆಯರಲ್ಲಿ ಅಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಕ್ಷಯ ರೋಗ, ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.

ಶಿಕ್ಷಣ ಅತ್ಯಂತ ಪ್ರಭಾವಶಾಲಿ ಅಸ್ತ್ರ: ಡಾ.ಕೆ.ಬಿ.ಧನಂಜಯ

Sep 26 2024, 09:52 AM IST
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಮೂಲ ಶಿಕ್ಷಣ ಮತ್ತು ಸಾಕ್ಷರತೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 117
  • next >

More Trending News

Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved