• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ

Sep 21 2024, 02:00 AM IST
ಖಾಸಗಿ ವಿದ್ಯಾಸಂಸ್ಥೆಗಳೂ ಸಹ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಪರಿಶ್ರಮವಹಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ, ಅವರ ಭವಿಷ್ಯದ ಬದುಕನ್ನು ಉಜ್ವಲಗೊಳಿಸುವಂತಹ ಶಿಕ್ಷಣವನ್ನು ಶಿಕ್ಷಕರು ನೀಡಬೇಕಿದೆ ಎಂದು ಕೇರಳ ರಾಜ್ಯ ವಯನಾಡು ಜಿಲ್ಲಾಧಿಕಾರಿ ಆರ್.ಮೇಘಶ್ರೀ ತಿಳಿಸಿದರು.

ಜ್ಞಾನದ ಹಸಿವು ನೀಗಿಸಲು ಶಿಕ್ಷಣ ಸಂಸ್ಥೆ ಆರಂಭಿಸಿದ ರಾಜೇಂದ್ರ ಶ್ರೀ: ಪ್ರಾಧ್ಯಾಪಕ ಡಿ.ಎಸ್.ಗುರು

Sep 21 2024, 01:56 AM IST
ಜ್ಞಾನದ ಹಸಿವು ನೀಗಿಸಲು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ ಪರಿಣಾಮ ಈ ಭಾಗದಲ್ಲಿ ಶಿಕ್ಷಣ ಕಾಂತ್ರಿಯಾಯಿತು ಎಂದು ಮೈಸೂರು ವಿಶ್ವವಿದ್ಯಾನಿಲಯ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಿ.ಎಸ್.ಗುರು ಹೇಳಿದರು. ಚಾಮರಾನಗರದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ೧೦೯ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಲಿ: ಐ.ವಿ. ನಾಯ್ಕ

Sep 21 2024, 01:54 AM IST
ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆದರೂ ಇಲ್ಲಿ ಬರುವ ಪ್ರತಿಭೆಗಳು ಹೊಸದಾಗಿರುತ್ತದೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹೊಮ್ಮಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ.

ನಾಲ್ವಡಿಯಿಂದ ಇಂದಿಗೂ ಲಕ್ಷಾಂತರ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಿದೆ

Sep 21 2024, 01:53 AM IST
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವವನ್ನು ನೀಡುವುದು ಅವಶ್ಯಕ

ವಿಶ್ವೇಶ್ವರಯ್ಯ ವಿವಿ: ಶೇ.10 ಸೀಟು ಕನ್ನಡಿಗರಿಗೆ ಮೀಸಲು ಚಿಂತನೆ : ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್‌

Sep 20 2024, 01:45 AM IST

ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ವಿಶ್ವವಿದ್ಯಾಲಯದ (ಯುವಿಸಿಇ) ಶೇ.25 ರಷ್ಟು ಸೀಟುಗಳನ್ನು ನಿಯಮಾನುಸಾರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೂಲಕ ಭರ್ತಿ ಮಾಡಬೇಕು. 

ಪ್ರಸ್ತುತ್‌ ದಿನಗಳಲ್ಲಿ ಮೌಲ್ಯಾಧರಿತ ಶಿಕ್ಷಣ ಅವಶ್ಯಕ

Sep 20 2024, 01:30 AM IST
ಆಧುನಿಕ ತಂತ್ರಜ್ಞಾನ ಯುಗದಲ್ಲಿರುವ ತಂದೆ-ತಾಯಿಯಂದಿರು ತಮ್ಮ ಮಕ್ಕಳಿಗೆ ಮತ್ತು ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದರೆ ಆರೋಗ್ಯಕರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಗುರುಸ್ವಾಮಿ ಹಿರೇಮಠ ಅವರು ಹೇಳಿದರು.

ಶಿಕ್ಷಣ ಮಾನವ ಬದುಕಿನ ಪ್ರಾಥಮಿಕ ಅಂಶ: ಮುತ್ತಣ್ಣ

Sep 20 2024, 01:30 AM IST
ರಾಮನಗರ: ಶಿಕ್ಷಣ ಎಂಬುದು ಮಾನವ ಬದುಕಿನ ಪ್ರಾಥಮಿಕ ಅವಶ್ಯಕ ಅಂಶ. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಎಲ್ಲಾ ಸಂಘ ಸಂಸ್ಥೆಗಳು ಕಾರ್ಯಯೋಜನೆ ರೂಪಿಸಬೇಕು ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮುತ್ತಣ್ಣ ಕರೆ ನೀಡಿದರು.

ಮಗನ ಶಿಕ್ಷಣ, ಔಷಧಿಗೆ ಗೃಹಲಕ್ಷ್ಮಿ ಬಳಕೆ ಮಾಡ್ತೀವಿ, ನಿಲ್ಲಿಸಬೇಡಿ..

Sep 19 2024, 01:52 AM IST
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರಾನಾಥ್‌ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಹಿಳೆಯರು ಅನಿಸಿಕೆ ವ್ಯಕ್ತಪಡಿಸಿದರು.

ಮೂಲಭೂತ ಹಕ್ಕಾದ ಆರೋಗ್ಯ, ಶಿಕ್ಷಣ ಇನ್ನು ಈಡೇರಿಲ್ಲ: ಎಸ್‌.ಎಲ್‌.ಭೋಜೇಗೌಡ

Sep 19 2024, 01:45 AM IST
ನಗರದ ನಾಗರಿಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

ಶಿಕ್ಷಣ, ಸಂಸ್ಕಾರ ನೀಡುವವರೇ ಗುರುಗಳು: ಕರಿಬಸಪ್ಪ

Sep 18 2024, 01:47 AM IST
ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ. ಆದರೆ, ಆ ಮಗುವಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ನೀಡಿ ಒಬ್ಬ ನಾಗರಿಕನನ್ನಾಗಿ ಮಾಡಿ, ದೇಶದ ಆಸ್ತಿಯನ್ನಾಗಿಸುವುದು ಶಿಕ್ಷಕರು ಎಂದು ನಿವೃತ್ತ ಪ್ರೌಢಶಾಲಾ ಮುಖ್ಯಶಿಕ್ಷಕ ಕರಿಬಸಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved