• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಬೋಗಿಂತ ನಾವೇನೂ ಕಮ್ಮಿಯಿಲ್ಲ ಎಂಬಂತೆ ಶಿಕ್ಷಣ ನೀಡಿ: ಪ್ರೊ. ಎಂ. ಕೃಷ್ಣೇಗೌಡ

Sep 12 2024, 01:59 AM IST
ರೋಬೋಗಿಂತಲೂ ನಾವೇನೂ ಕಮ್ಮಿಯಿಲ್ಲ ಎಂಬಂತೆ ಮಕ್ಕಳಲ್ಲಿ ಅತ್ಯುತ್ತಮವಾದ ಮೌಲ್ಯಗಳನ್ನು ತುಂಬುವುದರೊಂದಿಗೆ ಪಾಠಬೋಧನೆ ಮಾಡಬೇಕು.

ಶಿಕ್ಷಣ ಕುಟುಂಬದ ಶಕ್ತಿಯುತ ಆಯುಧ: ಶಾಸಕ ಕೃಷ್ಣನಾಯ್ಕ

Sep 12 2024, 01:55 AM IST
ವಿದ್ಯಾರ್ಥಿನಿಯರು ಬದುಕಿನಲ್ಲಿ ಬರುವ ಸಮಸ್ಯೆ ಸವಾಲುಗಳನ್ನು ಮೀರಿ ಸಾಧನೆ ಮಾಡುವ ಮೂಲಕ ಉನ್ನತ ಹಂತ ತಲುಪಬೇಕಾಗುತ್ತದೆ

ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ: ಸಚಿವ ಮಧು ಬಂಗಾರಪ್ಪ

Sep 12 2024, 01:47 AM IST
ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕ್ರೀಡೆಗಳಿಂದ ಉತ್ತಮ ಬಾಂಧವ್ಯ ವೃದ್ಧಿ: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಿ.ಎಂ.ಮಹಾಲಿಂಗಯ್ಯ

Sep 11 2024, 01:10 AM IST
ಕ್ರೀಡಾಕೂಟದಲ್ಲಿ ಯಾರೇ ಗೆದ್ದರೂ ನಮ್ಮ ವಿದ್ಯಾರ್ಥಿಗಳು ಎಂಬ ಮನಸ್ಥಿತಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಲ್ಲಿ ಇರಬೇಕು. ಆದ್ದರಿಂದ ಎಲ್ಲರೂ ಸೋಲು ಗೆಲುವನ್ನು ಸಮಾನಭಾವದಿಂದ ಸ್ವೀಕಾರ ಮಾಡುವ ಜತೆಗೆ ಕ್ರೀಡೆಯನ್ನು ಗೆಲ್ಲಿಸಿ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಎನ್‌ಇಪಿ ಶಿಕ್ಷಣ ನಮಗೆ ಸರಿಹೊಂದುವುದಿಲ್ಲ: ಸುಧಾಕರ್‌

Sep 11 2024, 01:06 AM IST
ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಸಮಾರಂಭ ನಡೆಯಿತು.

ವಿದ್ಯಾರ್ಥಿಗಳಲ್ಲಿ ನೈತಿಕ ಶಿಕ್ಷಣ ಕೊರತೆಯಿಂದ ಸೈದ್ಧಾಂತಿಕ ನೆಲೆ ಮಾಯ-ಕುಲಪತಿ ಭಾಸ್ಕರ

Sep 11 2024, 01:02 AM IST
ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಹಿರಿಯರ ಆದರ್ಶಪ್ರಾಯ ನಿದರ್ಶನಗಳು ಗೌಣವಾಗುತ್ತಿದ್ದು, ಹಣದ ಆದಾಯವೇ ವಿಜೃಂಭಿಸುತ್ತಿದೆ. ನೈತಿಕ ಶಿಕ್ಷಣ ಕೊರತೆಯಿಂದ ಬದುಕಿನಲ್ಲಿ ಸೈದ್ಧಾಂತಿಕ ನೆಲೆ ಕಳೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಜೀವನ ಗೊಂದಲಮಯ ಮಾಡಿಕೊಂಡಿದ್ದಾರೆ ಎಂದು ಗೋಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಕಳವಳ ವ್ಯಕ್ತಪಡಿಸಿದರು.

ಶಿಕ್ಷಣ ಜೊತೆ ಕೃಷಿಯಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ: ಜಯಣ್ಣ

Sep 11 2024, 01:01 AM IST
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ, ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನದ ವತಿಯಿಂದ ಪೊಸ ಒಸರ್-೨೦೨೪ ಕಾರ್ಯಕ್ರಮ ನಡೆಯಿತು.

ಅವುಜೀಕರ ಮಠ ಶಿಕ್ಷಣ ಸಂಸ್ಥೆ ಆರಂಭಿಸಿದರೆ ಸಹಕಾರ: ಸತೀಶ ಜಾರಕಿಹೊಳಿ

Sep 11 2024, 01:00 AM IST
ನಾಡಿನಲ್ಲಿ ಮಠ-ಮಾನ್ಯಗಳು ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಅವುಜೀಕರ ಜ್ಞಾನಯೋಗಾಶ್ರಮ ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮಕ್ಕಳಿಗೆ ಒಳ್ಳೆಯ ಶಿಕ್ಷಣ ಉತ್ತಮ ಸಂಸ್ಕಾರ ಕಲಿಸಿ

Sep 10 2024, 01:42 AM IST
Teach children good education and good manners

ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯ: ಮೀನಾ ನಾಗರಾಜ್‌

Sep 10 2024, 01:39 AM IST
ಚಿಕ್ಕಮಗಳೂರು, ಪ್ರತಿಯೊಬ್ಬ ವ್ಯಕ್ತಿ ಘನತೆ ಹಾಗೂ ವೈಯಕ್ತಿಕ ಹಕ್ಕಾಗಿರುವ ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved