• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ

Sep 04 2024, 01:46 AM IST
ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಶ್ರಮ: ತಿಪ್ಪೇಶಪ್ಪ

Sep 04 2024, 01:45 AM IST
ಪ್ರತಿ ಮಗುವಿನಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ, ಅನಾವರಣಗೊಳಿಸುವ ಪ್ರಯತ್ನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ. ತಿಪ್ಪೇಶಪ್ಪ ಹೊನ್ನಾಳಿಯಲ್ಲಿ ಹೇಳಿದರು.

ಶಿಕ್ಷಣ ಕ್ಷೇತ್ರದ ಧ್ರುವತಾರೆ ಡಾ. ನ. ವಜ್ರಕುಮಾರ

Sep 03 2024, 01:32 AM IST
ಜನತಾ ಶಿಕ್ಷಣ ಸಮಿತಿ ವತಿಯಿಂದ ಧಾರವಾಡದಲ್ಲಿ ಡಾ. ನ. ವಜ್ರಕುಮಾರ ಅವರ ದ್ವಿತೀಯ ಪುಣ್ಯಸ್ಮರಣೆ ನಡೆಯಿತು. ವಜ್ರಕುಮಾರ ಅವರು ಧಾರವಾಡದ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಸ್ಮರಿಸಲಾಯಿತು.

ಅಲ್ಪಸಂಖ್ಯಾತರು ಗುಣಮಟ್ಟದ ಶಿಕ್ಷಣ ನೀಡಿ

Sep 02 2024, 02:06 AM IST
ನಾನು ಶಾಸಕನಾಗಿ, ಸಚಿವನಾಗಿ ಅಷ್ಟೆಲ್ಲ ಅಧಿಕಾರ ಅನುಭವಿಸಿದರೂ ನನಗೂ ಒಂದು ಕೊರಗು ಕಾಡುತ್ತಿದೆ. ನನಗೆ ದೇವರು ಎಲ್ಲವನ್ನೂ ನೀಡಿದ. ಆದರೆ, ಶಿಕ್ಷಣ ನೀಡಲಿಲ್ಲ. ಇದನ್ನೆ ಮೆಲಕು ಹಾಕುತ್ತಾ ಕಣ್ಣೀರು ಹಾಕುತ್ತೇನೆ ಎಂದು ಸಚಿವ ಜಮೀರ್‌ಅಹ್ಮದ್‌ ಖಾನ್‌ ಬೇಸರ ವ್ಯಕ್ತಪಡಿಸಿದರು.

ಲಿಂಗಾಯಿತ ಮಠಗಳಿಂದ ಶಿಕ್ಷಣ ಕ್ರಾಂತಿಗೆ ಮುನ್ನುಡಿ:

Sep 02 2024, 02:01 AM IST
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ ದಲ್ಲಿ ಸಂಸ್ಥಾಪಕರ ದಿನ ಮತ್ತು ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಕ್ಕಳು ಸಮಾಜದ ಆಸ್ತಿಯಾಗಲು ಶಿಕ್ಷಣ ನೀಡಿ

Sep 01 2024, 01:50 AM IST
ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತ ಸಮುದಾಯಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳು ಅವಶ್ಯಕವಿದೆ, ಆದರೆ ತಿಗಳ ಸಮುದಾಯಕ್ಕೆ ನಿರೀಕ್ಷಿತ ಸೌಲಭ್ಯಗಳು ಸಿಗದಿರುವುದ ವಿಷಾದನೀಯ ಸಂಗತಿ. ಸಮುದಾಯವರು ತಮ್ಮ ಮಕ್ಕಳಿಗೆ ಶಾಶ್ವತ ಆಸ್ತಿ ನೀಡಲು ಶೈಕ್ಷಣಿಕವಾಗಿ ಪ್ರೋತ್ಸಾಹಿಸಿ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ - ರಾಜ್ಯಪಾಲರೇ ತಪ್ಪಿತಸ್ಥರು: ಶಿಕ್ಷಣ ಸಚಿವ ಮಧು ಬಂಗಾರಪ್ಪ

Aug 31 2024, 01:43 AM IST

ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಾಪಾರದ ರಾಜಕಾರಣ ಮಾಡುತ್ತಿದ್ದಾರೆ. ಈ ಎರಡು ಪಕ್ಷಗಳ ಅಧಿಕಾರವಧಿಯಲ್ಲಿ ಈಗಾಗಲೇ ಶೇ.40 ಪರ್ಸೆಂಟ್ ಕಮಿಷನ್ ಗಿರಾಕಿಗಳೆಂದು ಖ್ಯಾತಿ ಹೊಂದಿದ್ದಾರೆ.  

ಉದ್ಯೋಗಮುಖಿ ಬದಲು ಜ್ಞಾನಮುಖಿ ಶಿಕ್ಷಣ ವ್ಯವಸ್ಥೆ ಬರಲಿ

Aug 31 2024, 01:32 AM IST
ಡಾ.ಪಿ.ವಿ. ನಾಗರಾಜ ಅವರ ಎರಡು ಕೃತಿಗಳ ಲೋಕಾರ್ಪಣೆ

ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ: ನಿರಂಜನಾನಂದ ಸ್ವಾಮಿ

Aug 31 2024, 01:31 AM IST
CM Siddaramaiah can't bear Tejovadhe: Mr. Kaginele

ಪ್ರತಿಯೊಬ್ಬರಿಗೂ ಧಾರ್ಮಿಕ, ಸಾಮಾಜಿಕ ಶಿಕ್ಷಣ ಅಗತ್ಯ: ಅಬ್ದುಲ್ಲಾ ಫೈಝಿ

Aug 30 2024, 01:05 AM IST
ಕುಶಾಲನಗರದ ದಾರುಲ್ ಉಲೂಂ ಫಾಳಿಲಾ ಮಹಿಳಾ ಶರೀಯತ್ ಕಾಲೇಜಿನ ಐದನೇ ವಾರ್ಷಿಕ ಹಾಗೂ ಮೂರನೇ ಪದವಿ ಪ್ರದಾನ ಸಮ್ಮೇಳನ ಉದ್ಘಾಟಿಸಿ ಸಮಸ್ತ ಕೇರಳ ಕೇಂದ್ರ ಮುಶಾವರ ಸಮಿತಿ ಸದಸ್ಯ ಎಂ. ಅಬ್ದುಲ್ಲಾ ಫೈಝಿ ಮಾತನಾಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved