• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರಿಕ್ಷ ವೈದ್ಯಕೀಯ ಸಂಶೋಧನೆಗೆ ಕಾಲಿಟ್ಟ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ

May 23 2025, 12:37 AM IST
ಅಂತರಿಕ್ಷ ಹಾಗೂ ವೈದ್ಯಕೀಯ ಸಂಶೋಧನೆ ಕ್ಷೇತ್ರಗಳಲ್ಲಿಯೂ ಭಾರತೀಯ ಸಂಸ್ಥೆಗಳು ಬೆಳೆಯಬೇಕಾದ ಸಮಯ ಬಂದಿದ್ದು, ಈ ಬೆಳವಣಿಗೆಯೊಂದಿಗೆ ಜೆಎಸ್ಎಸ್‌ಇ ಆರ್‌ ಹೊಸ ಭಾಷ್ಯ ಬರೆಯುತ್ತಿರುವುದು ಸಂತಸದ ಸಂಗತಿ.

ಸಂಸ್ಕಾರ ಆಧರಿತ ಶಿಕ್ಷಣ ಆದ್ಯತೆಯಾಗಲಿ: ಮಂಗೇಶ ಭೇಂಡೆ

May 23 2025, 12:13 AM IST
ಭಾರತದ ಮೇಲೆ ಹಲವು ಸಾಂಸ್ಕೃತಿಕ ದಾಳಿಗಳಾಗಿವೆ. ಆದರೆ ಎಲ್ಲ ದಾಳಿಗಳನ್ನು ಮೆಟ್ಟಿ ನಿಂತು ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿದಿದೆ.

ರಾಜ್ಯದ ಗೃಹ ಸಚಿವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡನೀಯ

May 22 2025, 11:58 PM IST
ಗೃಹ ಸಚಿವ ಡಾ. ಜಿ.ಪರಮೇಶ್ವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲಿನ ಇ.ಡಿ. ದಾಳಿ ಖಂಡನಾರ್ಹ. ಇದು ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಅಜೆಂಡಾಗಳನ್ನು ಜಾರಿಗೆ ತರಲು ಕೃಪಾಪೋಷಿತ ನಾಟಕ ಮಂಡಳಿಯಂತೆ ಇ.ಡಿ. ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಆರೋಪಿಸಿದ್ದಾರೆ.

ಶಿಕ್ಷಣ ವಂಚಿತ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ

May 22 2025, 11:57 PM IST
ಚಿಕ್ಕಮಗಳೂರುಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಲು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಹೆತ್ತವರ ಜವಾಬ್ದಾರಿ

May 22 2025, 11:53 PM IST
ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಹೆತ್ತವರ ಜವಾಬ್ದಾರಿ. ಶಿಕ್ಷಣ ಪಡೆದವರು ದೇಶದ ಅಭ್ಯುದಯ ಹಾಗೂ ಸಮಾಜದ ಏಳಿಗೆಗೆ ಶ್ರಮಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಬುದುಕು ಸಾರ್ಥಕವಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್‌ .ರಾಜಣ್ಣ ತಿಳಿಸಿದರು.

ಸಚಿವ ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆನ ಇ.ಡಿ ದಾಳಿ ಖಂಡಿಸಿ ಪ್ರತಿಭಟನೆ

May 22 2025, 11:49 PM IST
ಕೇಂದ್ರ ಸರ್ಕಾರ ಪರಮೇಶ್ವರ್ ಅವರ ರಾಜಕೀಯ ಏಳಿಗೆಯನ್ನು ಸಹಿಸದೆ ಮುಖ್ಯಮಂತ್ರಿ ರೇಸ್ ನಲ್ಲಿರುವ ಪರಮೇಶ್ವರ ಗೌರವಕ್ಕೆ ದಕ್ಕೆ ತರುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ ಮಾಡಿಸಿ ಕೇಂದ್ರದ ಬಿಜೆಪಿ ಸರ್ಕಾರ ಅವರನ್ನು ಬೆದರಿಸಲು ಹೊರಟಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ

May 22 2025, 01:05 AM IST

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ.

ಕೆ.ಸಿ.ರಂಗಯ್ಯ ಬಡವರಿಗೆ ಶಿಕ್ಷಣ ಕೊಟ್ಟ ಮಹಾಪುರುಷ: ಪಾಪು

May 22 2025, 12:53 AM IST
ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸಾರ್ವಜನಿಕ ಹಾಸ್ಟೆಲ್ ಆವರಣದಲ್ಲಿರುವ ದಿ.ಕೆ.ಸಿ.ರಂಗಯ್ಯರ ಪುತ್ಥಳಿಗೆ ಅವರ ೯೮ನೇ ವರ್ಷದ ಜಯಂತಿ ಅಂಗವಾಗಿ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ ಮಾರ್ಲಾಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.

ಭೀಕ್ಷೆ ಬೇಡಿ ಶಿಕ್ಷಣ ಸಂಸ್ಥೆ ತೆರೆದಿದ್ದ ಸ್ವಾಮೀಜಿ

May 21 2025, 12:32 AM IST
ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮೀಜಿ ಆದಿವಾಸಿಗಳು, ಕಾಡಂಚಿನ ಜನರಿಗೆ ಶಿಕ್ಷಣ ನೀಡುವ ಸಲುವಾಗಿ ಭೀಕ್ಷೆ ಬೇಡಿ ಶಿಕ್ಷಣ ಸಂಸ್ಧೆ, ವಿದ್ಯಾರ್ಥಿನಿಲಯ ತೆರೆಯುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದರು.

ಕಾವೇರಿ ಶಿಕ್ಷಣ ಸಂಸ್ಥೆ: 413 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

May 20 2025, 01:04 AM IST
ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ 128 ನರ್ಸಿಂಗ್‌, 38 ಸೆಂಟ್‌ ಆಲ್ಪೋನ್ಸಾ ನರ್ಸಿಂಗ್‌, 68 ಫಿಜಿಯೋಥೆರಪಿ, 144 ಅಲೈಡ್‌ ಹೆಲ್ತ್‌ಸೈನ್ಸ್‌ ಹಾಗೂ 35 ಫಾರ್ಮಸಿ ವಿದ್ಯಾರ್ಥಿಗಳು ಸೇರಿ ಒಟ್ಟು 413 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 125
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved