• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ದಿನಾಚರಣೆ

Aug 13 2024, 12:46 AM IST
ರಾಜ್ಯ ಸರ್ಕಾರ ದಿನಕ್ಕೊಂದು ಶಿಕ್ಷಣ ನೀತಿ ಜಾರಿಗೊಳಿಸಿ ಆದೇಶ ಹೊರಡಿಸುತ್ತಿದೆ. ಇದರಿಂದ ಖಾಸಗಿ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿವೆ ಎಂದು ಒಕ್ಕೂಟದ ಅಧ್ಯಕ್ಷ ಎನ್. ಮರಿಸ್ವಾಮಿ ರೆಡ್ಡಿ ಹಾಗೂ ಕಾರ್ಯದರ್ಶಿ ಎಸ್.ಕೆ. ರಿಯಾಜ್ ಹೇಳಿದರು.

ಸ್ವಯಂ ಸೇವಾ ಸಂಸ್ಥೆ ರಾಷ್ಟ್ರೋತ್ಥಾನ ಪರಿಷತ್‌ನ ಉಚಿತ ಶಿಕ್ಷಣ, ತರಬೇತಿಗೆ ಅರ್ಜಿ ಆಹ್ವಾನ

Aug 12 2024, 11:01 AM IST

  ರಾಷ್ಟ್ರೋತ್ಥಾನ ಪರಿಷತ್‌  ವಿದ್ಯಾರ್ಥಿಗಳಿಗೆ 11 ಮತ್ತು 12ನೇ ತರಗತಿ ವಿಜ್ಞಾನ ಮತ್ತು ಜೆಇಇ, ನೀಟ್‌, ಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರೂಪಿಸಿರುವ ತಪಸ್‌ ಮತ್ತು ಸಾಧನಾ ಯೋಜನೆಗಳಿಗೆ ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಚಾರಿತ್ರ್ಯವಿಲ್ಲದ ಶಿಕ್ಷಣ ಕೇಡಿಗೆ ದಾರಿ: ಪ್ರೊ.ಪದ್ಮನಾಭ

Aug 12 2024, 01:03 AM IST
ಯುವಕರು ಮೌಲ್ಯಗಳತ್ತ ಸಾಗಬೇಕು ಅವರು ಪಡೆದ ಶಿಕ್ಷಣ ಅವರ ಬದುಕಿಗೆ ದಾರಿ ತೋರಬೇಕು, ಆತ್ಮ ಸಾಕ್ಷಿಗೆ ವಿರುದ್ಧವಾದ ಸಂತೋಷ ಎಂದೂ ಬಯಸಬೇಡಿ

ವಿದ್ಯಾರ್ಥಿಗಳೇ ಉತ್ತಮ ಶಿಕ್ಷಣ ಪಡೆದು ಸ್ವ- ಉದ್ಯೋಗಿಗಳಾಗಿ: ಬಿ.ಜಯರಾಂ ಸಲಹೆ

Aug 12 2024, 01:01 AM IST
ಧರ್ಮಸ್ಥಳ ಸಂಸ್ಥೆ ಅಶಕ್ತ ಕುಟುಂಬಗಳಿಗೆ ಚೈತನ್ಯ ಮೂಡಿಸಲು ಮಹಿಳಾ ಸಬಲೀಕರಣ, ಸ್ವಾವಲಂಭನೆ ಬದುಕಿಗೆ ಆರ್ಥಿಕ ಸಹಾಯ ಮಾಡುತ್ತಿದೆ. ಜ್ಞಾನವಿಕಾಸ ಸಂಘ ದಡಿಯಲ್ಲಿ ಮಕ್ಕಳ ಶಿಕ್ಷಣಕ್ಕೆ ಹಲವು ಯೋಜನೆ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಆಸರೆಯಾಗಿ ಶಿಷ್ಯವೇತನವನ್ನು ಪಿಯು ನಂತರದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೀಡುತ್ತಿದೆ.

ಸಿದ್ದಲಿಂಗೇಶ್ವರ ಶಾಲೆ ಶಿಕ್ಷಕ, ಸಿಬ್ಬಂದಿ ವರ್ಗದಿಂದ ಶಿಕ್ಷಣ ಪ್ರೇಮ

Aug 12 2024, 01:01 AM IST
ಶಿಕಾರಿಪುರದ ದೊಡ್ಡಪೇಟೆ ಸಿದ್ದಲಿಂಗೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಿಕ್ಷಕ ವರ್ಗ ವೈಯುಕ್ತಿಕವಾಗಿ ನೀಡಿದ ₹1 ಸಾವಿರ ಮೌಲ್ಯದ ಭದ್ರತಾ ಠೇವಣಿ ಬಾಂಡ್‌ನ್ನು ಬಿಇಒ ಲೋಕೇಶ್ ವಿತರಿಸಿದರು

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕರಾಳ ಸ್ವಾತಂತ್ರ್ಯ ದಿನಾಚರಣೆ

Aug 12 2024, 12:47 AM IST
ಹೊಸ ನಿಯಮಗಳಲ್ಲಿ ಶಾಲಾ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆ, ಭೂ ಪರಿವರ್ತನೆ, ಇನ್ನಿತರ ನಿಯಮಗಳನ್ನು ಪಾಲಿಸಿದರೆ ಮಾತ್ರ ನವೀಕರಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾರುಬಾರು ಮಾಡುತ್ತಿದ್ದಾರೆ

ಶಿಕ್ಷಣ ಸಂಸ್ಥೆ ಪರಿಸರದಲ್ಲಿ ತಂಬಾಕು ಮಾರಿದರೆ ಲೈಸನ್ಸ್ ರದ್ದು: ಸೂಚನೆ

Aug 11 2024, 01:35 AM IST
ಶಾಲಾ ಕಾಲೇಜುಗಳಿಗೆ ರವಾನೆಯಾಗುವ ಬಿಸಿ ಊಟ, ಹಾಸ್ಟೆಲ್, ಅಂಗನವಾಡಿ, ಕ್ಯಾಂಟೀನ್‍ಗಳಲ್ಲಿ ನೀಡಲಾಗುವ ಆಹಾರಗಳನ್ನು ಕಾಯಿದೆ ಅಡಿ ನೋಂದಣಿಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿದರು.

ಮಕ್ಕಳ ಬೌದ್ಧಿಕ ವಿಕಸನಗೊಳಿಸುವ ಯೋಗ, ನೈತಿಕ ಶಿಕ್ಷಣ ರಾಜ್ಯಕ್ಕೆ ಮಾದರಿ: ಸದಾಶಿವ ಮಹಾಸ್ವಾಮಿ

Aug 11 2024, 01:32 AM IST
ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 21ನೇ ವರ್ಷದ ಅಂಚೆ- ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ ನಡೆಯಿತು,

ಶಿಕ್ಷಣ ವಂಚಿತ ಯುವಕರು ದೇಶಕ್ಕೆ ದೊಡ್ಡ ತಲೆನೋವು-ಎಸ್‌.ಆರ್‌. ಪಾಟೀಲ

Aug 11 2024, 01:30 AM IST
ಸೂಕ್ತ ಶಿಕ್ಷಣ ಪಡೆದುಕೊಂಡಲ್ಲಿ ಯುವಕರು ದೇಶದ ಬಹುದೊಡ್ಡ ಆಸ್ತಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಅವರೆಲ್ಲರೂ ಕೈಜೋಡಿಸಲಿದ್ದಾರೆ. ಒಂದು ವೇಳೆ ಶಿಕ್ಷಣ ವಂಚಿತರಾದಲ್ಲಿ ಅದೇ ಯುವಕರು ದೇಶಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಲಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ 34ನೇ ವರ್ಷಕ್ಕೆ ಪದಾರ್ಪಣೆ

Aug 10 2024, 01:40 AM IST
ಈ ಯೋಜನೆಯಡಿ ಪ್ರತಿ ವರ್ಷ ರಾಜ್ಯಮಟ್ಟದ ‘ಅಂಚೆ- ಕುಂಚ’ ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved