• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ವಿದ್ಯಾಲಯ: ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್‌ಗೆ ಸನ್ಮಾನ

Aug 10 2024, 01:37 AM IST
ದಿನೇಶ್, ಈ ವರ್ಷವೂ ಶಾಲೆಯ ಹಾಕಿ ತಂಡವು ದಕ್ಷಿಣ ವಲಯದಲ್ಲಿ ಜಯಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ವಿಜೇತರಾಗಿ ಐತಿಹಾಸಿಕ ಸಾಧನೆ ಮಾಡಲು ಕಾರಣರಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬಾಲಕರು ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಭೋಪಾಲದಲ್ಲಿ ನಡೆಯುವ ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆಯಾಗಿದ್ದಾರೆ.

ಆಗಸ್ಟ್ 15ಕ್ಕೆ ‘ಕರಾಳ ದಿನ’ ಆಚರಣೆಗೆ ಖಾಸಗಿ ಶಾಲೆಗಳ ನಿರ್ಧಾರ : ಶಿಕ್ಷಣ ಇಲಾಖೇಲಿ ಭ್ರಷ್ಟಾಚಾರ ವಿರುದ್ಧ ಹೋರಾಟ

Aug 09 2024, 09:05 AM IST

ಶಾಲಾ ಮಾನ್ಯತೆ ನವೀಕರಣಕ್ಕಿರುವ ಕಠಿಣ ಮಾನದಂಡಗಳು, ಅಧಿಕಾರಿಗಳ ದೌರ್ಜನ್ಯ, ಲಂಚ ಬೇಡಿಕೆಯಿಂದ ಶಾಲೆಗಳನ್ನು ನಡೆಸುವುದು ಕಷ್ಟವಾಗಿದ್ದು, ಈ ಸಮಸ್ಯೆಯನ್ನು ಗಮನಕ್ಕೆ ತಂದರೂ ಸರ್ಕಾರ ಪರಿಹರಿಸದೇ ಇರುವುದನ್ನು ಖಂಡಿಸಿ, ವಿವಿಧ ಖಾಸಗಿ ಶಾಲಾ ಸಂಘಟನೆಗಳು ಆ. 15ರಂದು ಕರಾಳ ದಿನ ಆಚರಣೆಗೆ ತೀರ್ಮಾನಿಸಿವೆ.

ಹುದ್ದಾರ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡಕ್ಕೆ ಇಂದು ಭೂಮಿಪೂಜೆ

Aug 09 2024, 12:50 AM IST
ಹುದ್ದಾರ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದ್ದು, ಶಿಕ್ಷಣ ಸಂಸ್ಥೆಯ ನೂತನ ಕಟ್ಟಡಕ್ಕೆ ಆ.9ರಂದು ಮುಂಜಾನೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹುದ್ದಾರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯ ಹುದ್ದಾರ ಹೇಳಿದರು.

ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ: ರಾಯರಡ್ಡಿ

Aug 09 2024, 12:47 AM IST
ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ.

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 09 2024, 12:33 AM IST
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಕೋಟೆಯಲ್ಲಿ ನಂದಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕಾಲೇಜು ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಆಗಸ್ಟ್‌ 15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ರಾಮನಗರದಲ್ಲಿ ಕರಾಳ ದಿನ ಆಚರಣೆ: ಕ್ಯಾಮ್‌ ಸಂಘಟನೆ ಕಾರ್ಯದರ್ಶಿ ಶಶಿಕುಮಾರ್

Aug 09 2024, 12:30 AM IST
ಶಿಕ್ಷಣ ಇಲಾಖೆಯ ಧೋರಣೆಯನ್ನು ಖಂಡಿಸಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ ಎಂದು ಕ್ಯಾಮ್ಸ್ ಸಂಘಟನೆಯ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದರು. ರಾಮನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಉತ್ತಮ ಸಂಸ್ಕಾರ ನೀಡುವ ಶಿಕ್ಷಣ ಇಂದು ಅವಶ್ಯ

Aug 08 2024, 01:36 AM IST
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸಿಕೊಳ್ಳಲು ಶಕ್ತಿ ನೀಡುವ ಹಾಗೂ ಒಳ್ಳೆಯ ಸಂಸ್ಕಾರ ನೀಡಬಹುದಾದ ಶಿಕ್ಷಣದ ಅಗತ್ಯತೆ ಇಂದು ಇದೆ ಎಂದು ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ ಹೇಳಿದರು.

ದೇಶದ ಅಭಿವೃದ್ಧಿಗೆ ಶಿಕ್ಷಣ ಪ್ರಮುಖ ಅಸ್ತ್ರ

Aug 08 2024, 01:32 AM IST
ತುಮಕೂರು ವಿವಿ 17ನೇ ಘಟಿಕೋತ್ಸವ, ಗೌರವ ಡಾಕ್ಟರೇಟ್ ಪ್ರದಾನ

ಹುಬ್ಬಳ್ಳಿ ಗುರುಕುಲ ಮಾದರಿ ಶಿಕ್ಷಣ ಕೇಂದ್ರಕ್ಕೆ ಗ್ರಹಣ

Aug 07 2024, 01:03 AM IST
ಸದ್ಯ ಗುರುಕುಲ ಮಾದರಿಯಲ್ಲಿ 4 ವರ್ಷದ ಭಾರತೀಯ ಶಾಸ್ತ್ರೀಯ ಸಂಗೀತ ಕಲಿಯುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಗುರುಕುಲ ಶಿಕ್ಷಣ ಕೇಂದ್ರ ಕಳೆದ ಫೆ. 28ರ ವರೆಗೂ ಜಿಲ್ಲಾಧಿಕಾರಿಯ ನಿರ್ವಹಣೆಯಲ್ಲೇ ಇತ್ತು. ಬಳಿಕ ವಿವಿಗೆ ಹಸ್ತಾಂತರಿಸಲಾಗಿದ್ದು, ಮೇ ತಿಂಗಳಲ್ಲಿ ವಿವಿಯ ಕುಲಪತಿ ಮತ್ತು ಕುಲಸಚಿವರು ಆಗಮಿಸಿ ಪತ್ರವನ್ನು ಜಿಲ್ಲಾಧಿಕಾರಿಯಿಂದ ಪಡೆದುಕೊಂಡಿದ್ದಾರೆ.

ನೈತಿಕತೆಯ ಶಿಕ್ಷಣ ಸಾಧನೆಗೆ ಪೂರಕ

Aug 06 2024, 12:40 AM IST
ಕಲಿಯುತ್ತಿರುವಾಗಲೇ ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳಲ್ಲಿ ಆನ್‌ಜಾಬ್ ಟ್ರೈನಿಂಗ್‌ ನಿಯೋಜಿಸುವ ಮೂಲಕ ಹೆಚ್ಚಿನ ತಾಂತ್ರಿಕ ತರಬೇತಿ, ಕಲಿಕೆಯ ನಂತರ ಎಂತಹ ಉದ್ಯೋಗ ಆಯ್ಕೆ ಮಾಡಿಕೊಳ್ಳಬೇಕು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved