• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕಲ್ಪಿಸದ ಸರ್ಕಾರಗಳಿಂದ ಯಾವ ಪ್ರಯೋಜನವಿಲ್ಲ: ಡಾ.ನಿರಂಜನಾರಾಧ್ಯ

Jul 28 2024, 02:13 AM IST
ಶಿಕ್ಷಣ, ಆರೋಗ್ಯ ಎಂಬುದು ಎಲ್ಲರಿಗೂ ದೊರಕಬೇಕಾದ ಮೂಲಭೂತ ಹಕ್ಕಾಗಿದ್ದು, ಇವುಗಳನ್ನು ಕಲ್ಪಿಸಲಾಗದ ಮೇಲೆ ಸರ್ಕಾರಗಳು ಇದ್ದು ಏನು ಪ್ರಯೋಜನ ಎಂದು ರಾಜ್ಯ ಎಸ್‌ಡಿಎಂಸಿ ವೇದಿಕೆ ಸಂಸ್ಥಾಪಕ ಮಹಾಪೋಷಕ ಡಾ.ನಿರಂಜನಾರಾಧ್ಯ ಪ್ರಶ್ನಿಸಿದರು. ಚನ್ನಪಟ್ಟಣದಲ್ಲಿ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದರು.

ರೇವಾ ವಿಶ್ವವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ತಾಂತ್ರಿಕೇತರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ

Jul 27 2024, 01:46 AM IST
ರೇವಾ ವಿಶ್ವವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ತಾಂತ್ರಿಕೇತರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾಗತ ನೀಡಲಾಯಿತು.

ಮೌಲ್ಯಯುತ ಶಿಕ್ಷಣ ಮಾನವೀಯತೆಯ ಬೆಳವಣಿಗೆಗೆ ಸಹಕಾರಿ

Jul 27 2024, 12:55 AM IST
Valuable education contributes to the development of humanity

ಕೌಶಲ್ಯ, ಜ್ಞಾನಾಧಾರಿತ ಶಿಕ್ಷಣ ಅವಶ್ಯಕ

Jul 27 2024, 12:55 AM IST
ಜೀವನದಲ್ಲಿ ಯಾವುದೇ ವೃತ್ತಿ, ಕೆಲಸ ಮಾಡುವಾಗ ಶ್ರದ್ಧೆ ಪ್ರಾಮಾಣಿಕತೆ ನಮ್ಮದಾಗಿಸಿಕೊಂಡಾಗ ಅಲ್ಲಿ ಯಶಸ್ಸು ಪಡೆಯಲು ಸಾಧ್ಯ

ಜಗತ್ತನ್ನು ಬದಲಾಯಿಸಬಲ್ಲ ಪ್ರಬಲ ಅಸ್ತ್ರ ಶಿಕ್ಷಣ

Jul 26 2024, 01:31 AM IST
21ನೇ ಶತಮಾನದ ಬೋಧನಾ ಸಾಧನಗಳಾದ ಮೈಕ್ರೋಟೀಚಿಂಗ್, ಡಿಜಿಟಲ್ ಲರ್ನಿಂಗ್, ಡೀಪ್ ಲರ್ನಿಂಗ್ ಇವುಗಳೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸು

ಶಿಕ್ಷಣ ನೀಡಿ ಬದುಕಿನ ಸನ್ಮಾರ್ಗ ತೋರುವವನೇ ನಿಜವಾದ ಗುರು: ಶ್ರೀಧರ್

Jul 24 2024, 12:28 AM IST
ತಂದೆ ತಾಯಿ ಮೊದಲ ಗುರು. ಅಕ್ಷರ ಕಲಿಸಿದವರು ಎರಡನೇ ಗುರು. ಹಾಗೇಯೇ ಆಧ್ಯಾತ್ಮಿಕ ಶಿಕ್ಷಣ ನೀಡಿ ಯೋಗ ಧ್ಯಾನ ಪ್ರಾಣಾಯಾಮ ಕಲಿಸಿದ ಆರೋಗ್ಯವನ್ನು ನೀಡಿದ ಗುರುವೂ ಸಹ ಎಲ್ಲ ಗುರುಗಳಂತೆಯೇ ಶ್ರೇಷ್ಠ ಗುರು. ಶಿಷ್ಯನಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಿ ಬದುಕಿನ ಸನ್ಮಾರ್ಗ ತೋರುವವನೇ ನಿಜವಾದ ಗುರು.

ಕೇಂದ್ರ ಬಜೆಟ್ : ಶಿಕ್ಷಣ ವಲಯಕ್ಕೆ ವಿಶೇಷ ಆದ್ಯತೆ - ಉನ್ನತ ಶಿಕ್ಷಣಕ್ಕೆ 10 ಲಕ್ಷ ರು.ರವರೆಗೆ ಸಾಲ

Jul 24 2024, 12:25 AM IST
ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಶಿಕ್ಷಣ ವಲಯಕ್ಕೆ ವಿಶೇಷ ಆದ್ಯತೆಯನ್ನು ನೀಡಿದ್ದು, ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.

ಮೂಡಲಗಿ ದೈಹಿಕ ಶಿಕ್ಷಣ ಕಾಲೇಜಿಗೆ ಕಬಡ್ಡಿ ಚಾಂಪಿಯನ್‌ಶಿಪ್‌

Jul 24 2024, 12:24 AM IST
ಮೂಡಲಗಿ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ (ಬಿ.ಪಿ.ಇಡಿ)ದ ಪುರುಷ ಕಬಡ್ಡಿ ತಂಡವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 4ನೇ ವಲಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್‌ಶಿಪ್ ಪಡೆದಿದೆ.

ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ

Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ಶಿಕ್ಷಕರು ಗುಣಮಟ್ಟ ಶಿಕ್ಷಣ ನೀಡಿ ಮಕ್ಕಳ ಬಾಳಿಗೆ ಬೆಳಕಾಗಿ: ಡಿಡಿಪಿಐ ಮಂಜುನಾಥ

Jul 24 2024, 12:20 AM IST
ಚಳ್ಳಕೆರೆ ತಾಲೂಕಿನ ಮಾರುತಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಿ.ಸುರೇಶ್ ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಅವರನ್ನು ಅಭಿನಂದಿಸಲಾಯಿತು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved